Agri: ಹಿಂಗಾರು ಬೆಳೆಗಾಗಿ ರಸಗೊಬ್ಬರಕ್ಕೆ 22,303 ಕೋಟಿ ಸಬ್ಸಿಡಿಗೆ ಒಪ್ಪಿಗೆ: ಅನುರಾಗ್‌


Team Udayavani, Oct 25, 2023, 11:35 PM IST

ANURAG THAKUR

ಹೊಸದಿಲ್ಲಿ: ದೇಶದಲ್ಲಿ ಹಿಂಗಾರು ಬೆಳೆಗಳ ಅವಧಿಗೆ ಅನುಕೂಲ ವಾಗುವಂತೆ ಕೇಂದ್ರ ಸರಕಾರ 22,303 ಕೋಟಿ ರೂ. ಮೊತ್ತವನ್ನು ರಸಗೊಬ್ಬರಕ್ಕೆ ಸಹಾಯ ಧನವಾಗಿ ನೀಡಲು ತೀರ್ಮಾನಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

ಜಗತ್ತಿನ ಹಲವು ರಾಷ್ಟ್ರಗಳಲ್ಲಿ ರಸಗೊಬ್ಬರಗಳ ಬೆಲೆ ಹೆಚ್ಚಾಗಿಯೇ ಇದೆ ಎಂದು ಹೇಳಿದ ಠಾಕೂರ್‌, ದೇಶದ ರೈತರ ಹಿತದೃಷ್ಟಿಯನ್ನು ಮೋದಿ ಸರಕಾರ ಗಮನದಲ್ಲಿ ಇರಿಸಿದೆ ಎಂದರು. ಇದಲ್ಲದೆ 50 ಕೆ.ಜಿ.ಯ ಡಿಎಪಿ ರಸಗೊಬ್ಬರ ಪ್ರತೀ ಬ್ಯಾಗ್‌ಗೆ 1,350 ರೂ.ಗಳಂತೆಯೇ ಸಿಗಲಿದೆ ಎಂದು ಠಾಕೂರ್‌ ಹೇಳಿದ್ದಾರೆ. ಪಾಸ್ಪೇಟ್‌ ರಸಗೊ ಬ್ಬರಗಳಿಗೆ ಅ.1ರಿಂದ ಮಾ.31ರ ವರೆಗೆ ಇರುವ ಹಿಂಗಾರು ಬೆಳೆ ಅವಧಿ (ರಬಿ)ಗಾಗಿ 22,303 ಕೋಟಿ ರೂ. ಸಹಯಾಧನ ನೀಡಲು ತೀರ್ಮಾನಿಸಿದೆ. ಇದಲ್ಲದೆ ಎನ್‌ಪಿಕೆಗೆ ಹಳೆಯ ದರ 1,470 ರೂ., ಸಿಂಗಲ್‌ ಸೂಪರ್‌ ಪಾಸೆ#àಟ್‌ ರಸಗೊಬ್ಬರ ಚೀಲಕ್ಕೆ 500 ರೂ., ಪೊಟ್ಯಾಷ್‌ ರಸಗೊಬ್ಬರ ಚೀಲಕ್ಕೆ 1,700 ರೂ.ಗಳ ಬದಲು 1,655 ರೂ.ಗಳಿಗೆ ಸಿಗಲಿದೆ ಎಂದು ಕೇಂದ್ರ ಸಚಿವ ಠಾಕೂರ್‌ ಹೇಳಿದ್ದಾರೆ. ಮೇಯಲ್ಲಿ ನಡೆದಿದ್ದ ಮುಂಗಾರು ಅವಧಿಯ ಬೆಳೆಗಳಿಗಾಗಿ 38 ಸಾವಿರ ಕೋಟಿ ರೂ. ಮೌಲ್ಯದ ರಸಗೊಬ್ಬರ ಸಹಾಯಧನ ನೀಡಲಾಗಿತ್ತು.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.