Daily Horoscope: ಬಹಳ ದಿನಗಳ ಪ್ರಾರ್ಥನೆ ಫ‌ಲಿಸಿದ ಸಮಾಧಾನ, ಪ್ರತಿಭೆಗೆ ಮರ್ಯಾದೆ ಸಿಗಲಾರದು


Team Udayavani, Oct 26, 2023, 7:13 AM IST

1-thursday

ಮೇಷ: ಮಿಶ್ರ ಫ‌ಲಗಳನ್ನು ಕಾಣುವಿರಿ. ಉದ್ಯೋಗ ಸ್ಥಾನದಲ್ಲಿ ಸಾಮಾನ್ಯ ತೃಪ್ತಿ.ಪ್ರತಿಭೆಗೆ ಮರ್ಯಾದೆ ಸಿಗಲಾರದು.ಸ್ವಂತ ಉದ್ಯಮ ತೃಪ್ತಿಕರ. ಉತ್ಪಾದನೆಯ ಪ್ರಮಾಣ ಶ್ರಮಕ್ಕೆ ಹೋಲಿಸಿದಾಗ ಸಾಲದು. ನೂತನ ಗೃಹ ಖರೀದಿಗೆ ಮಾತುಕತೆ.

ವೃಷಭ: ಒಂದೇ ಕ್ಷೇತ್ರದಲ್ಲಿ ಕೇಂದ್ರೀಕರಿಸಿ ಮುಂದುವರಿದರೆ ಯಶಸ್ವಿಯಾಗುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಆದಾಯ. ಉದ್ಯೋಗ ಸ್ಥಾನದಲ್ಲಿ ಉತ್ಸಾಹದ ವಾತಾವರಣ. ಗೃಹೋದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಮಿಥುನ: ಅನವಶ್ಯ ಆತಂಕ ನಿವಾರಣೆ. ಉದ್ಯೋಗ ಸ್ಥಾನದಲ್ಲಿ ಪ್ರತಿಸ್ಪರ್ಧಿಗಳಿಂದ ವಾಮಮಾರ್ಗದಲ್ಲಿ ಚಲನೆ. ಸ್ವಂತ ಉದ್ಯಮದಲ್ಲಿ ಪೈಪೋಟಿಯಿದ್ದರೂ ಉತ್ಪನ್ನಗಳ ಗುಣಮಟ್ಟವು ವಿಜಯದ ಸಾಧನವಾಗುವುದು. ಸತ್ಸಂಗದಲ್ಲಿ ಆಸಕ್ತಿ.

ಕರ್ಕಾಟಕ: ಬಹಳ ದಿನಗಳ ಪ್ರಾರ್ಥನೆ ಫ‌ಲಿಸಿದ ಸಮಾಧಾನ. ಆತ್ಮೀಯ ಬಂಧುಗಳ ಆಗಮನ.ಉದ್ಯೋಗ ಸ್ಥಾನದಲ್ಲಿ ಹರ್ಷದ ವಾತಾವರಣ. ಸಹೋದ್ಯೋಗಿಗಳ ನಡುವೆ ಸೌಹಾರ್ದ. ಸ್ವಂತ ಉದ್ಯಮದಲ್ಲಿದ್ದ ನೌಕರರ ಸಮಸ್ಯೆ ಪರಿಹಾರ.

ಸಿಂಹ: ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸ್ವಂತ ಉದ್ಯಮದ ಕಾರ್ಯಕ್ಷೇತ್ರ ವಿಸ್ತರಣೆ.ಹೊಸ ನೌಕರರ ಸೇರ್ಪಡೆ. ಕಾರ್ಯಸ್ಥಾನದಲ್ಲಿ ಸೌಹಾರ್ದದ ವಾತಾವರಣ. ಉತ್ಪನ್ನಗಳ ಪ್ರಮಾಣ, ಗುಣಮಟ್ಟ ಶೀಘ್ರ ವೃದ್ಧಿ.

ಕನ್ಯಾ: ಸಂಚಿತ ಸತ್ಕರ್ಮಗಳ ಫ‌ಲ ಅನುಭವಕ್ಕೆ ಲಭ್ಯ. ಪೂರ್ಣ ದೈವಾನುಗ್ರಹದ ಆನಂದ. ಉದ್ಯೋಗದಲ್ಲಿ ಪದೋನ್ನತಿ.ಸರಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಆನಂದಾನುಭವ. ಉದ್ಯಮಿಗಳಿಗೆ ಯಶಸ್ಸಿನ ಮೇಲೆ ಯಶಸ್ಸು.

ತುಲಾ: ದೀರ್ಘ‌ ಪ್ರಯಾಣದ ಆಯಾಸ. ಮಕ್ಕಳ ವಿದ್ಯಾಭ್ಯಾಸಕ್ಕೆ ಗಮನ ಕೊಡುವ ಆತಂಕ. ಸಣ್ಣ ಅನಾರೋಗ್ಯವಾದರೂ ಶೀಘ್ರ ಚೇತರಿಕೆ. ಉದ್ಯಮಿಗಳಿಗೆ ನೌಕರರ ಸಮಸ್ಯೆ.ಕಟ್ಟಡ ನಿರ್ಮಾಣ ಗುತ್ತಿಗೆದಾರೆರಿಗೆ ಸಾಮಗ್ರಿಗಳು ಸಕಾಲದಲ್ಲಿ ಸಿಗದೆ ತೊಂದರೆ.

ವೃಶ್ಚಿಕ: ಹಿರಿಯರ ಆರೋಗ್ಯ ಅಭೂತಪೂರ್ವ ಸುಧಾರಣೆ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಉದ್ಯೋಗ ಕ್ಷೇತ್ರದಲ್ಲಿ ನಿರಾತಂಕ ಪರಿಸ್ಥಿತಿ. ಮೇಲಧಿಕಾರಿಗಳ, ಸಹೋದ್ಯೋಗಿಗಳ ಪ್ರೋತ್ಸಾಹ.ಕೃಷಿಕರಿಗೆ ಅನುಕೂಲದ ವಾತಾವರಣ.

ಧನು: ಸಂಕಷ್ಟಗಳಿಂದ ನಿಧಾನವಾಗಿ ಬಿಡುಗಡೆ. ಮನೆಯಲ್ಲಿ ದೇವತಾರಾಧನೆ ಮಾಡುವ ಆಸಕ್ತಿ. ಹಳೆಯ ಸಹೋದ್ಯೋಗಿಯ ಭೇಟಿಯಿಂದ ಪ್ರಮುಖ ಸಮಸ್ಯೆಯೊಂದರ ನಿವಾರಣೋಪಾಯ ಲಭ್ಯ. ಉದ್ಯಮಿಗಳಿಗೆ ಮಧ್ಯಮ ಮಟ್ಟದ ಲಾಭ.

ಮಕರ: ಸಂದಿಗ್ಧ ಪರಿಸ್ಥಿತಿಯಿಂದ ಪಾರಾಗಲು ದೈವ ಸಹಾಯ. ಆಪ್ತರಿಂದ ಸಕಾಲಿಕ ನೆರವು. ಉದ್ಯೋಗ ಸ್ಥಾನದಲ್ಲಿ ಅನುಕೂಲಕರ ವಾತಾವರಣ. ಅಭಿವೃದ್ಧಿ ಯೋಜನೆಗಳಿಗೆ ಹಿರಿಯರ ಬೆಂಬಲ. ಮಕ್ಕಳ ಭವಿಷ್ಯ ರೂಪಿಸಲು ಚಿಂತನೆ.

ಕುಂಭ: ತರಾತುರಿಯ ದಿನಚರಿ. ಉದ್ಯೋಗದಲ್ಲಿ ನಿಗದಿತ ಪ್ರಮಾಣದ ಕೆಲಸ ಮುಗಿಸುವ ಆತಂಕ.ಅಧ್ಯಾಪಕರಿಗೆ ಅಧಿಕ ಶ್ರಮದ ಜವಾಬ್ದಾರಿಗಳು. ಸ್ವಂತ ಉದ್ಯಮದಲ್ಲಿ ನೌಕರರ ಕೊರತೆ. ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾರಿಗಳಿಗೆ ಬೇಡಿಕೆ ಪೂರೈಸಲು ಸಮಸ್ಯೆ.

ಮೀನ: ಶನಿಮಹಾತ್ಮನ ಕೃಪೆಯಿಂದ ದೊಡ್ಡ ನಷ್ಟ ಬರಲಾರದು. ಉದ್ಯೋಗ ಸ್ಥಾನದಲ್ಲಿ ನಿರಾತಂಕದ ಪರಿಸ್ಥಿತಿ. ಸರಕಾರಿ ನೌಕರರಿಗೆ ಅನುಕೂಲ. ಸೇವಾರೂಪದ ಉದ್ಯೋಗಗಳನ್ನು ಮಾಡುವವರಿಗೆ ಕಾರ್ಯಗಳು ನಿರ್ವಿಘ್ನವಾಗಿ ನಡೆದು ಸಮಾಧಾನ ಸಮಾಜದಲ್ಲಿ ಗೌರವ ವೃದ್ಧಿ. ಹತ್ತಿರದ ದೇವ ಮಂದಿರ ದರ್ಶನ.

ಟಾಪ್ ನ್ಯೂಸ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ

1-horoscope

Horoscope: ಪರ್ವಕಾಲದಲ್ಲಿ ಹೊಸ ಯೋಜನೆಗಳು, ತಾತ್ಕಾಲಿಕ ನೌಕರರ ಕೆಲಸ ಖಾಯಂ

Dina Bhavishya

Daily Horoscope ಚಾರಿತ್ರ್ಯ ವಂತರ ಹೆಸರು ಕೆಡಿಸಲು ಸಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

2

Kasaragod: ಗಾಯಕಿಯ ಮಾನಭಂಗ ದೂರು: ಗಾಯಕ ರಿಯಾಸ್‌ ಬಂಧನ

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.