Viral Video: ಪ್ರಜ್ಞೆತಪ್ಪಿದ ಹಾವಿಗೆ ಸಿಪಿಆರ್‌ ಕೊಟ್ಟು ಪ್ರಾಣ ಉಳಿಸಿದ ಪೊಲೀಸ್‌ ಪೇದೆ


Team Udayavani, Oct 26, 2023, 3:11 PM IST

Viral Video: ಪ್ರಜ್ಞೆತಪ್ಪಿದ ಹಾವಿಗೆ ಸಿಪಿಆರ್‌ ಕೊಟ್ಟು ಪ್ರಾಣ ಉಳಿಸಿದ ಪೊಲೀಸ್‌ ಪೇದೆ

ಭೋಪಾಲ್:‌ ಪ್ರಜ್ಞೆತಪ್ಪಿದ ಹಾವಿಗೆ ಸಿಪಿಆರ್‌ ಕೊಟ್ಟು ಪ್ರಾಣ ಉಳಿಸಿರುವ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮಧ್ಯಪ್ರದೇಶದ ನರ್ಮದಾಪುರಂನಲ್ಲಿ ಈ ಘಟನೆ ನಡೆದಿದೆ. ವಿಷಕಾರಿಯಲ್ಲದ ಹಾವೊಂದು ವಸತಿ ಪ್ರದೇಶದ ಪೈಪ್‌ಲೈನ್‌  ಒಳಗೆ ನುಗ್ಗಿತ್ತು. ಇದನ್ನು ಹೊರ ತೆಗೆಯುವ ಭರದಲ್ಲಿ ಅಲ್ಲಿನ ಜನರು ಪೈಪ್‌ ನೊಳಗೆ ಕ್ರಿಮಿನಾಶಕವನ್ನು ಸುರಿದಿದ್ದಾರೆ. ಇದರ ಪರಿಣಾಮ ಹಾವು ಪ್ರಜ್ಞೆತಪ್ಪಿದೆ.  ಆಗ ಪೈಪ್‌ ನೊಳಗೆ ನೀರು ಹಾಕಿದಾಗ ಹಾವು ಹೊರಗೆ ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾನ್ಸ್‌ ಟೇಬಲ್ ಅತುಲ್ ಶರ್ಮಾ‌ ಅವರು ಮೊದಲು ಹಾವು ಬದುಕಿರುವ ಬಗ್ಗೆ ಪರಿಶೀಲಿಸಿದ್ದಾರೆ. ಹಾವು ಬದುಕಿರುವುದು ದೃಢವಾದ ಹಿನ್ನೆಲೆಯಲ್ಲಿ ಅತುಲ್‌ ಅವರು ಹಾವಿನ ಬಾಯಿಗೆ ತನ್ನ ಬಾಯಿಯಿಟ್ಟು ಸಿಪಿಆರ್‌ ನೀಡಿ ಉಸಿರು ನೀಡಿದ್ದಾರೆ. ನಿಧಾನವಾಗಿ ಹಾವು ಚಲಿಸಲು ಆರಂಭಿಸಿದೆ. ಈ ಕಾರಣದಿಂದ ಹಾವಿನ ಮೇಲೆ ನೀರು ಸಿಂಪಡಿಸಿದ್ದಾರೆ. ಆ ಬಳಿಕ ಹಾವನ್ನು ಕಾಡಿಗೆ ಬಿಟ್ಟು ಬರಲಾಗಿದೆ ಎಂದು ವರದಿ ತಿಳಿಸಿದೆ.

ಸಾಮಾನ್ಯವಾಗಿ ಹಾವಿಗೆ ಸಿಪಿಆರ್‌ ನೀಡುವುದು ಸಾಧ್ಯವಿಲ್ಲ. ಪ್ರಜ್ಞೆತಪ್ಪಿದ ಹಾವು ಕೆಲ ಸಮಯದ ಬಳಿಕ ತಾನಾಗಿಯೇ ಚೇತರಿಸಿಕೊಳ್ಳುತ್ತದೆ ಎಂದು ಪಶುವೈದ್ಯರು ಹೇಳುತ್ತಾರೆ.

ಇಡೀ ಘಟನೆಯ ವಿಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.  ಅತುಲ್‌ ಅವರು ಹಾವಿನ ಪ್ರಾಣ ಉಳಿಸಲು ಮಾಡಿದ ಪ್ರಯತ್ನಕ್ಕೆ ನೆಟ್ಟಿಗರು ಶ್ಲಾಘಿಸಿದ್ದಾರೆ.

 

ಟಾಪ್ ನ್ಯೂಸ್

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ತಾಜ್‌ ಮಹಲ್‌ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ತನಿಖೆಗೆ ಆದೇಶ

Viral: ತಾಜ್‌ ಮಹಲ್‌ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ತನಿಖೆಗೆ ಆದೇಶ

Juice Vendor Arrested For Mixing Urine In Drinks

U.P: ಜ್ಯೂಸ್‌ಗೆ ಮೂತ್ರ ಬೆರೆಸಿ ನೀಡುತ್ತಿದ್ದ ವ್ಯಾಪಾರಿ: ಕ್ಯಾನ್‌ನಲ್ಲಿತ್ತು ಮಾನವ ಮೂತ್ರ!

ಚಿಕಿತ್ಸೆಗೆ ಬಂದವನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Tragedy: ಒಂದೇ ದಿನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್

Frog Leg: ಸಮೋಸಾದಲ್ಲಿ ಕಪ್ಪೆಯ ಕಾಲು ಪತ್ತೆ… ಕಂಗಾಲಾದ ಗ್ರಾಹಕ, ವಿಡಿಯೋ ವೈರಲ್

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

ಅಕ್ರಮ ಮದ್ಯದ ನಾಶದ ವೇಳೆಯೇ ಬಾಟಲಿ ದೋಚಿದ ಮದ್ಯಪ್ರಿಯರು, ಪೊಲೀಸರು ತಬ್ಬಿಬ್ಬು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.