Amala Paul: ಎಂಗೇಜ್ಮೆಂಟ್‌ ರಿಂಗ್‌ ಹಾಕಿ ಚುಂಬನ; ಮದುವೆಗೆ ಎಸ್‌ ಎಂದ ʼಹೆಬ್ಬುಲಿʼ ಬೆಡಗಿ

ಸ್ನೇಹಿತನ ಪ್ರೇಮ ನಿವೇದನೆ ಒಪ್ಪಿದ ಅಮಲಾ ಪೌಲ್

Team Udayavani, Oct 26, 2023, 4:56 PM IST

Amala Paul: ಎಂಗೇಜ್ಮೆಂಟ್‌ ರಿಂಗ್‌ ಹಾಕಿ ಚುಂಬನ; ಮದುವೆಗೆ ಎಸ್‌ ಎಂದ ʼಹೆಬ್ಬುಲಿʼ ಬೆಡಗಿ

ಚೆನ್ನೈ: ಬಹುಭಾಷಾ ನಟಿ ಅಮಲಾ ಪೌಲ್ ತನ್ನ ಸ್ನೇಹಿತನ ಪ್ರೇಮ ನಿವೇದನೆಗೆ ಎಸ್‌ ಹೇಳುವ ಮೂಲಕ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ.

ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಬಹುಭಾಷಾ ಸಿನಿಮಾರಂಗದಲ್ಲಿ ನಟಿಸಿರುವ ಅಮಲಾ ಪೌಲ್ ತನ್ನ ಸ್ನೇಹಿತ ಜಗತ್ ದೇಸಾಯಿ ಅವರ ಪ್ರೇಮ ನಿವೇದನೆಗೆ ಒಪ್ಪಿಕೊಂಡು ರೊಮ್ಯಾಂಟಿಕ್‌ ಆಗಿ ಎಂಗೇಜ್‌ ಮೆಂಟ್‌ ರಿಂಗ್‌ ಹಾಕಿಸಿಕೊಂಡಿದ್ದಾರೆ.

ರೆಸ್ಟೋರೆಂಟ್‌ ವೊಂದರಲ್ಲಿ ಅಮಲಾ – ಜಗತ್‌ ಎಂಗೇಜ್‌ ಮೆಂಟ್‌ ಮಾಡಿಕೊಂಡಿದ್ದಾರೆ. ಇನ್ಸ್ಟ್ರಾಗ್ರಾಮ್‌ ನಲ್ಲಿ ಈ ವಿಡಿಯೋವನ್ನು ಜಗತ್‌ ಹಂಚಿಕೊಂಡಿದ್ದಾರೆ.  ಮಂಡಿಯೋರಿ ತನ್ನ ಪ್ರೇಯಸಿಗೆ ಎಂಗೇಜ್‌ ಮೆಂಟ್‌ ರಿಂಗ್‌ ಹಾಕಿದ್ದಾರೆ. ಮದುವೆ ಆಗುತ್ತೀಯಾ ಎಂದು ಕೇಳಿದ್ದಾರೆ. ಇದಕ್ಕೆ ನಟಿ ಒಪ್ಪಿದ್ದಾರೆ. ಆ ಬಳಿಕ ಇಬ್ಬರು ರೊಮ್ಯಾಂಟಿಕ್‌ ಆಗಿ ಲಿಪ್‌ ಲಾಕ್‌ ಮಾಡಿದ್ದಾರೆ. ಇದರ ಜೊತೆಗೆ ನಟಿಗೆ ಹುಟ್ಟುಹಬ್ಬದ ಶುಭಾಶಯವನ್ನು ಜಗತ್‌ ಕೋರಿದ್ದಾರೆ.

ಅಮಲಾ ಪೌಲ್ 2014 ರಲ್ಲಿ ʼ ದೈವ ತಿರುಮಗಲ್ʼ ಸಿನಿಮಾದ ನಿರ್ದೇಶಕ ಎಎಲ್ ವಿಜಯ್ ಅವರನ್ನು ವಿವಾಹವಾಗಿದ್ದರು. ಆದರೆ ಸಿನಿಮಾರಂಗದಲ್ಲಿ ವೃತ್ತಿ ಜೀವನವನ್ನು ಮುಂದುವರೆಸುವುದು ಬೇಡ ಎಂದು ಅತ್ತೆ ಹೇಳಿದ್ದರಿಂದ ನಟಿಯ ದಾಂಪತ್ಯ ಜೀವನ ಮುರಿದುಹೋಗಿತ್ತು. 2017 ರಲ್ಲಿ ಇಬ್ಬರು ದೂರವಾಗಿದ್ದರು.

 

View this post on Instagram

 

A post shared by Jagat Desai (@j_desaii)

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.