“ಮಸೀದಿ, ದರ್ಗಾದಲ್ಲಿ ನವಿಲು ಗರಿ ಬಳಸುವವರನ್ನೂ ಬಂಧಿಸಿ”- ಅರವಿಂದ್ ಬೆಲ್ಲದ್ ಸವಾಲು
Team Udayavani, Oct 26, 2023, 11:16 PM IST
ಬೆಂಗಳೂರು: ರಾಜ್ಯದಲ್ಲಿ ನವಿಲುಗರಿ ಬಳಸುವ ಮಸೀದಿ, ದರ್ಗಾಗಳ ಮೇಲೆ ದಾಳಿ ಮಾಡಿ ಮೌಲ್ವಿಗಳ ವಿರುದ್ಧವೂ ದೂರು ದಾಖಲಿಸಿ 7 ವರ್ಷ ಜೈಲಿನಲ್ಲಿಡಿ ಎಂದು ರಾಜ್ಯ ಸರಕಾರಕ್ಕೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಸವಾಲು ಹಾಕಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಿಜವಾದ ಹುಲಿ ಉಗುರು ಇದ್ದರೆ ಕ್ರಮ ವಹಿಸಲಿ. ಕೇವಲ ಹಿಂದೂಗಳ ನಂಬಿಕೆಗಳನ್ನಷ್ಟೇ ಗುರಿ ಮಾಡಿ ದಾಳಿ ನಡೆಸಬೇಡಿ. ಕಾನೂನು ಹಿಂದೂಗಳಿಗೆ ಮಾತ್ರ ಅನ್ವಯಿಸುವುದಲ್ಲ, ಮುಸ್ಲಿಮರಿಗೂ ಅನ್ವಯಿಸುತ್ತದೆ ಎಂದು ಸಲಹೆ ನೀಡಿದರು.
ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸಿಗರು ಮಸೀದಿ, ದರ್ಗಾಗಳಿಗೆ ಹೋಗುತ್ತಾರೆ. ಅವರನ್ನು ಓಲೈಸುವ ಕಾರ್ಯ ಮಾಡುತ್ತಾರೆ. ಅಲ್ಲೆಲ್ಲ ನವಿಲಿನ ಗರಿಗಳಿಂದ ತಲೆಗೆ ಆಶೀರ್ವಾದ ಮಾಡಿಸಿಕೊಂಡು ಬರುತ್ತಾರೆ. ದರ್ಗಾ, ಮಸೀದಿಗಳ ಮೇಲೆ ದಾಳಿ ಮಾಡಿ, ಮೌಲ್ವಿಗಳ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿ 7 ವರ್ಷ ಜೈಲಿನಲ್ಲಿಡಿ. ವನ್ಯಜೀವಿ ಸಂರಕ್ಷಣೆ ಮೇಲಿನ ನಿಜ ಕಾಳಜಿ ನಿಮ್ಮದು ಗೊತ್ತಾಗುತ್ತದೆ ಎಂದು ಸವಾಲೆಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.