Illegal sand mining; ಮರಳು ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ


Team Udayavani, Oct 27, 2023, 7:38 PM IST

Illegal sand mining; ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ

ಕುಮಟಾ: ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಇಲಾಖಾ ಅಧಿಕಾರಿಗಳ ತಂಡದೊಂದಿಗೆ ತೆರಳಿ ದಾಳಿ ನಡೆಸಿದ ಘಟನೆ ತಾಲೂಕಿನ ದೀವಗಿಯಲ್ಲಿ ನಡೆದಿದೆ.

ತಾಲೂಕಿನ ಹಲವೆಡೆ ನದಿ ತೀರ ಪ್ರದೇಶಗಳಲ್ಲಿ ರಾತ್ರಿ ವೇಳೆ ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡಲಾಗುತ್ತಿರುವ ಕುರಿತು ದೂರುಗಳು ಹಲವು ದಿನಗಳಿಂದ ಕೇಳಿ ಬರುತ್ತಿತ್ತು.ತಾಲೂಕಿನಲ್ಲಿ ಸಿಗುವ ಮರಳು ಪಕ್ಕದ ಶಿರಸಿ, ಸಿದ್ದಾಪುರ ಭಾಗಕ್ಕೆ ಹಾಗೂ ಸ್ಥಳೀಯ ಕೆಲ ಕಟ್ಟಡ ಕಾಮಗಾರಿಗಳ ಕಾರ್ಯಕ್ಕೆ ಸಾಗಾಟ ಮಾಡಲಾಗುತ್ತಿತ್ತು.ಇನ್ನು ಅಕ್ರಮ ಮರಳುಗಾರಿಕೆ ಮಾಡುವವರು ರಾತ್ರಿ ವೇಳೆಯಲ್ಲಿ ದೋಣಿಗಳನ್ನು ಬಳಸಿ ಮರಳನ್ನು ತೆಗೆಯುತ್ತಿದ್ದು, ಬೆಳಗಾಗುವುದರೊಳಗಾಗಿ ಸಂಬಂಧಿಸಿದ ಜಾಗಕ್ಕೆ ಮರಳನ್ನು ರವಾನಿಸುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿತ್ತು.ಜೊತೆಗೆ ಕೆಲ ಪೋಲಿಸ್ ಅಧಿಕಾರಿಗಳು ಮರಳು ದಂಧೆಕೋರರ ಬಳಿ ಹಫ್ತಾ ವಸೂಲಿ ಮಾಡಿ, ಗಾಡಿಗಳನ್ನು ಬಿಟ್ಟು ಕಳುಹಿಸಿದ ಕುರಿತು ಆರೋಪ ಕೂಡ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿತ್ತು.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವುಗಳ ಆಧಾರದ ಮೇಲೆ ಜಿಲ್ಲಾಧಿಕಾರಿ, ತಹಶೀಲ್ದಾರ್,ಕಂದಾಯ ನಿರೀಕ್ಷಕರು ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು ಹಠಾತ್ತನೆ ದಾಳಿ ನಡೆಸಿ ಮರಳು ದಿಬ್ಬಗಳನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

ಕಾಂಗ್ರೆಸ್‌ ಭ್ರಷ್ಟಾಚಾರದ ಜನಕ ಎಂದಿದ್ದ ಸಿದ್ದರಾಮಯ್ಯನವರೂ ಈಗ ಭ್ರಷ್ಟ: ಕಾಗೇರಿ

ಕಾಂಗ್ರೆಸ್‌ ಭ್ರಷ್ಟಾಚಾರದ ಜನಕ ಎಂದಿದ್ದ ಸಿದ್ದರಾಮಯ್ಯನವರೂ ಈಗ ಭ್ರಷ್ಟ: ಕಾಗೇರಿ

1-sirsi-2

Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ

13

Dandeli: ಬೀದಿ ನಾಯಿಗಳ ನಿಯಂತ್ರಣಕ್ಕೆ ವಿಳಂಬ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

WTC: 3 Test match in series mandatory?

WTC: ಸರಣಿಯಲ್ಲಿ 3 ಟೆಸ್ಟ್‌ ಪಂದ್ಯ ಕಡ್ಡಾಯ?

India Series: New Zealand Women’s Cricket Team announced

India Series: ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌ ತಂಡ ಪ್ರಕಟ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.