Udupi ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಸಿಎಂಗೆ ಮನವಿ
Team Udayavani, Oct 27, 2023, 11:22 PM IST
ಉಡುಪಿ: ವಾರಾಹಿ ಎಡ ದಂಡೆ ಏತ ನೀರಾವರಿ ಕಾಮಗಾರಿ ಸುಮಾರು 10-12 ಕಿ.ಮೀ. ಭಾಗದಲ್ಲಿ ಅರಣ್ಯ ಇಲಾಖೆಯ ಅನುಮತಿ ಕಾರಣಕ್ಕೆ ಸ್ಥಗಿತವಾಗಿದೆ. ವಾರಾಹಿ ನೀರು ಹೆಗ್ಗುಂಜೆ ಗ್ರಾಮದ ಹೊಳೆಯ ಮೂಲಕ ಯಡ್ತಾಡಿ, ಕಾವಡಿ, ಬನ್ನಾಡಿ ಹೊಳೆ ಸೇರಿ ರೈತರಿಗೆ ಸಿಗಬೇಕು. ಈ ಕಾಮಗಾರಿಗೆ ವೇಗ ಸಿಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲೆಯ ರೈತರು ಮನವಿ ಮಾಡಿದ್ದಾರೆ.
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಯಂತ್ರೋಪಕರಣ ಮಾರಾಟದ ಬಗ್ಗೆ ತನಿಖೆ ನಡೆಸಬೇಕು. ಕಾರ್ಖಾನೆಯ ಉಳಿದ ಜಾಗದಲ್ಲಿ ಸರಕಾರಿ ವೈದ್ಯ ಕಾಲೇಜು ಸ್ಥಾಪಿಸಬೇಕು. ಬ್ರಹ್ಮಾವರ ದಲ್ಲಿ ಕೃಷಿ ಡಿಪ್ಲೊಮಾ ಕಾಲೇಜು ಜತೆಗೆ ಕೃಷಿ ವಿ.ವಿ. ಸ್ಥಾಪಿಸಬೇಕು ಎಂದು ಕೃಷಿಕ ಕೆ. ಸತೀಶ್ ಕುಮಾರ್ ಶೆಟ್ಟಿ ಯಡ್ತಾಡಿ ಮೊದಲಾದರು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.