Israel: ಸುರಂಗಗಳ ಲೋಕ: ಸ್ಪಾಂಜ್‌ ಬಾಂಬ್‌ಗ ಇಸ್ರೇಲ್‌ ಸಿದ್ಧತೆ


Team Udayavani, Oct 28, 2023, 12:12 AM IST

isreal tunnel

ಟೆಲ್‌ ಅವಿವ್‌/ಜೆರುಸಲೇಂ: ಗಾಜಾದ ನೆಲದಲ್ಲಿ ಇಸ್ರೇಲ್‌ ಸೇನೆಯ ನಿರಂತರ ದಾಳಿ ಮುಂದುವರಿದಿರು ವಂತೆಯೇ, ಇಲ್ಲಿನ ಭೂಮಿಯಡಿ ಭೂಗತ ಸುರಂಗಗಳ ಮಹಾಲೋಕವೇ ಇರುವುದು ತಿಳಿದುಬಂದಿದೆ!

ನೂರಾರು ಕಿ.ಮೀ. ಉದ್ದದ, 80 ಮೀಟರ್‌ ಆಳದ ಈ ಸುರಂಗಗಳ ಜಾಲವೇ ಈಗ ಇಸ್ರೇಲ್‌ ಸೇನೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಮಾಸ್‌ ಉಗ್ರರು ಈ ನಗರದಂಥ ಸುರಂಗದೊಳಗೆ ಒತ್ತೆಯಾಳುಗಳನ್ನು ಇಟ್ಟುಕೊಂಡಿದ್ದಾರೆ. ಇದರ ಮೂಲಕವೇ ಹೊರಪ್ರಪಂಚದೊಂದಿಗೆ ಸಂಪರ್ಕ ಸಾಧಿಸುತ್ತಿದ್ದು, ಬೇರೆ ದೇಶಗಳಿಂದ ಶಸ್ತ್ರಾಸ್ತ್ರಗಳ ರವಾನೆಯೂ ಸುರಂಗಗಳ ಮೂಲಕವೇ ಆಗುತ್ತಿದೆ ಎನ್ನಲಾಗಿದೆ.

ಇಲ್ಲಿ ಬಂಕರ್‌ಗಳು, ದಾಸ್ತಾನು ಕೇಂದ್ರಗಳು ಇದ್ದು, ಸುರಂಗದೊಳ ಗಿಂದಲೇ ರಾಕೆಟ್‌ ಉಡಾವಣೆ ವ್ಯವಸ್ಥೆ ಗಳನ್ನು ರೂಪಿಸಲಾಗಿದೆ. ಸುರಂಗಗಳ ಜಾಲದೊಳಗೆ ಹಮಾಸ್‌ ಉಗ್ರರನ್ನು ಎದುರಿಸಲು ಇಸ್ರೇಲ್‌ “ಸ್ಪಾಂಜ್‌ ಬಾಂಬ್‌’ಗಳನ್ನು ತಯಾರಿಸುತ್ತಿದೆ ಹಾಗೂ ಕೆಮಿಕಲ್‌ ಗ್ರೆನೇಡ್‌ಗಳ ಪರೀಕ್ಷೆಗಳನ್ನೂ ನಡೆಸುತ್ತಿದೆ ಎನ್ನಲಾಗಿದೆ.

ಭೂ ದಾಳಿ ಮುಂದುವರಿಕೆ: ಇಸ್ರೇಲ್‌ ಸೇನೆಯು ಸತತ 2ನೇ ದಿನ ಗಾಜಾದ ಮೇಲೆ ಭೂ ಆಕ್ರಮಣ ನಡೆಸಿದ್ದು, ಗುರುವಾರ ರಾತೋರಾತ್ರಿ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಗಾಜಾದೊಳಗೆ ನುಗ್ಗಿವೆ. ಇಸ್ರೇಲ್‌ ದಾಳಿಗೆ ಗಾಜಾದಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಈವರೆಗೆ ಗಾಜಾ ಪಟ್ಟಿ ಯಲ್ಲಿ 2,900 ಮಕ್ಕಳು, 1,500 ಮಹಿಳೆಯರು ಸೇರಿದಂತೆ 7 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 1,650 ಮಂದಿ ಇನ್ನೂ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪ್ಯಾಲೆಸ್ತೀನ್‌ನ ಆರೋಗ್ಯ ಇಲಾಖೆ ತಿಳಿಸಿದೆ.

ಇಸ್ರೇಲ್‌-ಹಮಾಸ್‌ ಯುದ್ಧದ ನಡು ವೆಯೇ, ಅಮೆರಿಕವು ಶುಕ್ರವಾರ ಸಿರಿ ಯಾದ ಮೇಲೆ ವೈಮಾನಿಕ ದಾಳಿ ನಡೆ ಸಿದೆ. ಸಿರಿಯಾದಲ್ಲಿನ ಇರಾನ್‌ನ ರೆವೊಲ್ಯೂಶನರಿ ಗಾರ್ಡ್‌ ಗುರಿ ಯಾಗಿ ಸಿಕೊಂಡು ಈ ದಾಳಿ ನಡೆಸಲಾಗಿದೆ. ಕಳೆದ ವಾರವಷ್ಟೇ ಇರಾನ್‌ ಪಡೆಗಳು ಡ್ರೋನ್‌, ಕ್ಷಿಪಣಿಗಳ ಮೂಲಕ ಅಮೆರಿಕದ ನೆಲೆಗಳನ್ನು ಟಾರ್ಗೆಟ್‌ ಮಾಡಿದ್ದವು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.