![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 28, 2023, 6:25 PM IST
ತೀರ್ಥಹಳ್ಳಿ: ಬೆಂಗಳೂರಿಂದ ಪ್ರವಾಸ ಬಂದಿದ್ದ ಶಾಲಾ ವಾಹನವೊಂದು ಶೃಂಗೇರಿಯಿಂದ ಕೊಲ್ಲೂರಿಗೆ ಹೋಗುತ್ತಿದ್ದಾಗ ಆಗುಂಬೆ ಘಾಟಿಯ ಮೊದಲ ಕ್ರಾಸಿನಲ್ಲಿ ಅಪಘಾತವಾದ ಘಟನೆ ಶನಿವಾರ ಸಂಭವಿಸಿದೆ.
ಆಗುಂಬೆ ಘಾಟಿಯ ಸೂರ್ಯಾಸ್ತಮಾನ ಜಾಗದ ಸಮೀಪ ಮೊದಲ ತಿರುವಲ್ಲಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಘಾಟಿ ಕೆಳಗೆ ಬೀಳುವ ಹಂತಕ್ಕೆ ಹೋಗಿದೆ. ವೇಗವಾಗಿ ಚಲಿಸಿದ ಕಾರಣ ನಿಯಂತ್ರಣ ತಪ್ಪಿದ್ದು ಸ್ಕೂಲ್ ಬಸ್ ನಲ್ಲಿ 30 ಜನ ಇದ್ದರು ಎನ್ನಲಾಗಿದೆ.
ಒಂದು ವೇಳೆ ಬಸ್ ಸ್ವಲ್ಪ ಕೆಳಗೆ ಜಾರಿದ್ದರೂ ದೊಡ್ಡ ದುರಂತವೇ ಸಂಭವಿಸುತ್ತಿತ್ತು. ಸ್ವಲ್ಪದರಲ್ಲೇ ದೊಡ್ಡ ದುರಂತವೊಂದು ತಪ್ಪಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
You seem to have an Ad Blocker on.
To continue reading, please turn it off or whitelist Udayavani.