ITF ದಾವಣಗೆರೆ ಓಪನ್ ಟೆನ್ನಿಸ್ ಟ್ರೋಫಿ ಗೆದ್ದ ಬಾಗ್ಡಾನ್ ಬೊಬ್ರಾವ್


Team Udayavani, Oct 29, 2023, 2:33 PM IST

Bogdan Bobrov won the Davangere Open Tennis Trophy

ದಾವಣಗೆರೆ: ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿನ ಟೆನ್ನಿಸ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಟಿಎಫ್ ದಾವಣಗೆರೆ ಓಪನ್ ಟೆನ್ನಿಸ್ ಟೂರ್ನಿಯಲ್ಲಿ ಬಾಗ್ಡಾನ್ ಬೊಬ್ರಾವ್ ಚಾಂಪಿಯನ್ ಶಿಪ್ ಮುಡಿಗೇರಿಸಿ‌ ಕೊಂಡರು.

ಅಂತಿಮ ಹಣಾಹಣಿಯಲ್ಲಿ ಅಮೆರಿಕಾದ ನಿಕ್ ಚಾಪೆಲ್ ವಿರುದ್ಧ ಬಾಗ್ಡಾನ್ 6-3, 7-6 ನೇರ ಸೆಟ್ ಗಳ ಜಯಗಳಿಸುವ ಮೂಲಕ ಆರನೇ ಐಟಿಎಫ್ ಪ್ರಶಸ್ತಿ ಪಡೆದರು.

ಸೆಮಿಫೈನಲ್‌ ನಲ್ಲಿ ಬೊಬ್ರಾವ್ ಭಾರತದ ರಾಮಕುಮಾರ್ ರಾಮನಾಥನ್ ವಿರುದ್ಧ 6-4, 7-6 ರಲ್ಲಿ ಗೆದ್ದಿದ್ದರು. ಅಮೆರಿಕಾದ ನಿಕ್ ಚಾಪೆಲ್ ಅವರು ಭಾರತದ ನಿಕಿ ಕಲಿಯಂಡ ಪೂಣಚ್ಚ ವಿರುದ್ಧ 6-3, 6-2 ರಲ್ಲಿ ಗೆಲುವು ಸಾಧಿಸಿದ್ದರು.

ಡಬಲ್ ಜೋಡಿಯಾಗಿರುವ ನಿಕ್ ಚಾಪೆಲ್ ಮತ್ತು ಬೊಬ್ರಾವ್ ನಡುವೆ ಪ್ರಶಸ್ತಿಗಾಗಿ ರೋಚಕ ಹಣಾಹಣಿ ನಡೆಯಿತು. ಪಾಯಿಂಟ್‌ ಗಾಗಿ ಇಬ್ಬರೂ ತುರುಸಿನ ಹೋರಾಟ ನಡೆಸಿದರು. ಅಂತಿಮವಾಗಿ ಮೊದಲ ಸೆಟ್ ನ್ನು 6-3 ರಲ್ಲಿ ಬೊಬ್ರಾವ್ ಗೆದ್ದರು.

ಎರಡನೇ ಸೆಟ್ ನಲ್ಲಿ ನಿಕ್ ಚಾಪೆಲ್ ನಿರೀಕ್ಷೆಗೂ ಮೀರಿದ ಹೋರಾಟ ನಡೆಸಿದರು. ಪಂದ್ಯ ಟ್ರೈಬೇಕರ್ ವರೆಗೆ ಸಾಗಿತು. ಕೊನೆಗೆ ಬೊಬ್ರಾವ್ 7-6 ರಲ್ಲಿ ಸೆಟ್ ಜೊತೆಗೆ ಪಂದ್ಯ ಗೆದ್ದರು. 1.38 ಗಂಟೆಗಳ ರೋಚಕ ಪೈಪೋಟಿ ಟೆನ್ನಿಸ್ ಅಭಿಮಾನಿಗಳ ಮನಸೂರೆಗೊಂಡಿತು.

ಟಾಪ್ ನ್ಯೂಸ್

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

rajnath 2

Rajnath Singh; ಸ್ನೇಹ ಇದ್ದಿದ್ದರೆ ಪಾಕ್‌ಗೆ ಐಎಂಎಫ್ ಗಿಂತ ಹೆಚ್ಚು ಹಣ ಕೊಡ್ತಿದ್ದೆವು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BSF Bangla

Bangladesh ಅಕ್ರಮ ವಲಸಿಗರ ಆಧಾರ್‌ ನಿಷ್ಕ್ರಿಯಗೊಳಿಸಿ: ಪ್ರಾಧಿಕಾರಕ್ಕೆ ಸೇನೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

BJP: ವರಿಷ್ಠರ ಖಡಕ್‌ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫ‌ಲ

pratp

MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್‌ ಸಿಂಹ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Udupi: ಸಿಹಿ ಬಾಕ್ಸ್‌ ಜತೆ ಮಕ್ಕಳ ಮನೆಗೆ ಬರಲಿದೆ ಜನನ ಪ್ರಮಾಣ ಪತ್ರ

Rahul Gandhi (3)

Haryana;ಭಾರತ್‌ ಜೋಡೋ ಮಾದರಿ ಪ್ರಚಾರ ಇಂದು ಶುರು?

Chandra

Spacecraft; ಚಂದ್ರನ ಪ್ರಾಚೀನ ಸ್ಥಳದಲ್ಲಿ ಇಳಿದ ಚಂದ್ರಯಾನ ನೌಕೆ

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.