Kottigehara; ಕಾಡುಕೋಣಗಳ ಹಾವಳಿ: ಅರಣ್ಯ ಅಧಿಕಾರಿಗಳ ಕೂಂಬಿಂಗ್
Team Udayavani, Nov 1, 2023, 11:43 PM IST
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ದೇವನಗೂಲ್, ಅತ್ತಿಗೆರೆ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ನಿತ್ಯ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.
ಬೆಳೆಗಾರರಾದ ಕಾರ್ತಿಕ್ ಅತ್ತಿಗೆರೆ ಮಾತನಾಡಿ ‘ನಿತ್ಯ ಕಾಫಿ ತೋಟಗಳಲ್ಲಿ ಕಾಡುಕೋಣಗಳು ನಿರ್ಭೀತಿಯಿಂದ ಸಂಚರಿಸುತ್ತಿವೆ.ತೋಟ ಕಾರ್ಮಿಕರು ಕೂಡ ಕೆಲಸಕ್ಕೆ ಬರಲು ಭಯ ಪಡುವಂತಾಗಿದೆ. ಕಾಡಾನೆ, ಹುಲಿಗಳ ಕಾಟದಿಂದ ಈ ಭಾಗದ ಬಣಕಲ್, ಹೆಗ್ಗುಡ್ಲು, ಭಾರತೀಬೈಲ್ ಸುತ್ತಮುತ್ತ ಜನರು ರೋಸಿ ಹೋಗಿದ್ದಾರೆ . ಈಗ ಕಾಡುಕೋಣಗಳ ಹಾವಳಿಯಿಂದ ತೋಟಗಾರಿಕೆ ಕೃಷಿಗೂ ಹೊಡೆತ ಬಿದ್ದಂತಾಗಿದೆ’ಎಂದರು. ಬುಧವಾರ ಅರಣ್ಯ ಅಧಿಕಾರಿ ಉಪವಲಯ ಅರಣ್ಯಾಧಿಕಾರಿ ಉಮೇಶ್ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ಅತ್ತಿಗೆರೆ, ದೇವನಗೂಲ್ ಸುತ್ತಮುತ್ತ ಗುಡ್ಡದ ತೋಟಗಳಲ್ಲಿ ಪಟಾಕಿ ಸಿಡಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಪಟಾಕಿ ಸಿಡಿಸಿ ಕಾಡುಕೋಣಗಳನ್ನು ಕಾಡಿಗೆ ಅಟ್ಟಲು ಕಾರ್ಯಾಚರಣೆ ಆರಂಭಿಸಿದರು.ಉಪವಲಯ ಅರಣ್ಯ ಅಧಿಕಾರಿ ಉಮೇಶ್,ಗಸ್ತು ಅರಣ್ಯ ಪಾಲಕರಾದ ಮೋಸಿನ್, ಜಯಪ್ಪ ಅರಣ್ಯ ವೀಕ್ಷಕರಾದ ಕೃಷ್ಣಮೂರ್ತಿ ಗಿರೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.