![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 1, 2023, 11:44 PM IST
ಉಡುಪಿ: ಬುಧವಾರ ಕಂಟೈನರ್ ಢಿಕ್ಕಿ ಹೊಡೆದು ಪಾದಚಾರಿ ಪೆರಂಪಳ್ಳಿ ಸ್ವಾಮಿ ಕೊರಗಜ್ಜ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಉಡುಪಿ ಪುತ್ತೂರು ನಿವಾಸಿ ಸಂಜೀವ ಪೂಜಾರಿ (62) ಮೃತಪಟ್ಟಿದ್ದಾರೆ.
ಅವರು ಕರಾವಳಿ – ಸಂತೆಕಟ್ಟೆ ರಾ.ಹೆ. 66ರಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಂಟೈನರ್ ವಾಹನವನ್ನು ಅದರ ಚಾಲಕ ಪ್ರಮೋದ್ ಅವರು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಸಂಜೀವ ಅವರಿಗೆ ಢಿಕ್ಕಿ ಹೊಡೆದಿದ್ದ.ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕೆಂಪು ಕಲ್ಲು ಉದ್ಯಮಿ, ಲಾರಿ ಮಾಲಕ, ಉಪ್ಪೂರು ವ್ಯವಸಾಯಿಕ ಸೇವಾ ಸಹಕಾರ ಸಂಘದ ಮೂರು ಬಾರಿ ನಿರ್ದೇಶಕ, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ, ಕಾರ್ತಿಬೈಲು ಬಬ್ಬು ಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ, ಹಾವಂಜೆ ಗ್ರಾಮದ ಕಾರ್ತಿಬೈಲು ಗುರಿಕಾರ ಹಾಗೂ ಹಾವಂಜೆ ಬಿಲ್ಲವ ಸಂಘ, ಮುಗ್ಗೇರಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಯಲ್ಲಿ ಸಕ್ರಿಯರಾಗಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.