Kundapura ಹೆದರಿಸಿ ಹಣ ವಸೂಲಿ: ದೂರು
Team Udayavani, Nov 1, 2023, 11:49 PM IST
ಕುಂದಾಪುರ: ನೆರೆ ಮನೆಯ ಯುವಕನೊಬ್ಬನನ್ನು ಪುಸಲಾಯಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಎಂದು ದೂರು ನೀಡುವುದಾಗಿ ಹೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಬಗ್ಗೆ ಕುಂದಾಪುರ ಮಾವಿನಕಟ್ಟೆಯ ಮಹಿಳೆಯೊಬ್ಬರ ಮೇಲೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಾವಿನಕಟ್ಟೆಯ ಮಹಿಳೆಯೊಬ್ಬರು ಅದೇ ಊರಿನ ನಿವಾಸಿ ನವಾಜ್ ಅವರನ್ನು ಮನೆಗೆ ಹಾಲು ತರಲೆಂದು ಕರೆಸಿ ಮೈಮೇಲೆ ಎರಗಿ ದೈಹಿಕ ಸಂಪರ್ಕಕ್ಕೆ ಪ್ರಯತ್ನಪಟ್ಟಿದ್ದು, ತಾನು ಗರ್ಭವತಿಯೆಂದು, ಇದಕ್ಕೆ ನೀನೇ ಕಾರಣ ಎಂದಿದ್ದಾರೆ. ಅತ್ಯಾಚಾರದ ದೂರು ದಾಖಲಿಸುವುದಾಗಿ ಹೇಳಿ 5 ಲಕ್ಷ ರೂ. ಹಣದ ಬೇಡಿಕೆ ಇಟ್ಟಿದ್ದು, 30 ಸಾವಿರ ರೂ. ಪಡೆದಿದ್ದಾರೆ ಎಂದು ನವಾಜ್ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.