UPSC: ಛಲ ಬಿಡದ ದಿಟ್ಟೆ… 6ನೇ ಯತ್ನದಲ್ಲಿ ಉಡುಪಿಯ ನಿವೇದಿತ ಶೆಟ್ಟಿ ಯುಪಿಎಸ್‌ಸಿ ತೇರ್ಗಡೆ

ಕೋಚಿಂಗ್ ಪಡೆಯದೇ ಸ್ವಯಂ ಅಭ್ಯಾಸದಿಂದ ಯುಪಿಎಸ್‌ಸಿ ಪಾಸ್

Team Udayavani, Nov 2, 2023, 4:20 PM IST

UPSC: ಛಲ ಬಿಡದ ದಿಟ್ಟೆ… 6ನೇ ಯತ್ನದಲ್ಲಿ ಉಡುಪಿಯ ನಿವೇದಿತ ಶೆಟ್ಟಿ ಯುಪಿಎಸ್‌ಸಿ ತೇರ್ಗಡೆ

ಉಡುಪಿ: ಜೀವನದ ಯಶಸ್ಸಿನ ಗುರಿ ಮುಟ್ಟಬೇಕು ಎಂಬ ಆಶಯದೊಂದಿಗೆ ಛಲ, ದಿಟ್ಟತನ, ಶ್ರಮದಿಂದ ಯುಪಿಎಸ್‌ಸಿ ತೇರ್ಗಡೆ ಹೊಂದುವ ಮೂಲಕ ಮೂರು ವರ್ಷದ ಮಗುವಿನ ತಾಯಿ ಉಡುಪಿ ಅಂಬಾಗಿಲು ನಿವಾಸಿ ನಿವೇದಿತ ಶೆಟ್ಟಿ ಸಾಧನೆ ಮಾಡಿದ್ದಾರೆ. 2022ರ ಸಾಲಿನ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ಪರಿಷ್ಕೃತ ಪಟ್ಟಿ ಬಿಡುಗಡೆಯಾಗಿದ್ದು, ನಿವೇದಿತ ಶೆಟ್ಟಿ ಅವರು ತೇರ್ಗಡೆಯಾಗಿದ್ದಾರೆ.

ಉಡುಪಿ ಅಂಬಾಗಿಲಿನಲ್ಲಿರುವ ಪೆರ್ಡೂರು ಸದಾನಂದ ಶೆಟ್ಟಿ , ಸಮಿತಾ ಶೆಟ್ಟಿ ದಂಪತಿಯ ಪುತ್ರಿ. ನಿವೇದಿತಾ ಅವರ ಪತಿ ದಿವಾಕರ್ ಶೆಟ್ಟಿ ಅವರು ಓಮನ್‌ನ ಕಾಲೇಜೊಂದರಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿವೇದಿತಾ ಅವರು ಪ್ರಾಥಮಿಕ, ಪ್ರೌಢಶಿಕ್ಷಣವನ್ನು ಕಲ್ಯಾಣಪುರ ಮಿಲಾಗ್ರಿಸ್ ಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ವಿದ್ಯೋದಯ ಕಾಲೇಜಿನಲ್ಲಿ ಪಡೆದಿದ್ದಾರೆ. ನಿಟ್ಟೆೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರ್ ಮುಗಿಸಿ 4 ವರ್ಷ ಬೆಂಗಳೂರಿನ ಸಂಸ್ಥೆೆಯೊಂದರಲ್ಲಿ ವೆಬ್ ಡೆವಲಪರ್ ಆಗಿ ಕೆಲಸ ಮಾಡಿದ್ದರು. ಅನಂತರ ಸತತ ಪ್ರಯತ್ನದ ಫಲವಾಗಿ ಯುಪಿಎಸ್‌ಸಿ ತೇರ್ಗಡೆ ಹೊಂದಿದ್ದಾರೆ. 2019ರ ಪ್ರಯತ್ನದಲ್ಲಿ ಮೈನ್‌ಸ್‌ ಪರೀಕ್ಷೆ ಬರೆಯುವಾಗ ನಿವೇದಿತ ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. ಅನಂತರ ಮಗುವಿನ ಪೋಷಣೆ ಜತೆಗೆ ಯುಪಿಎಸ್‌ಸಿ ತಯಾರಿಯೂ ಮುಂದುವರಿಸಿ ಸಾಧನೆ ಶಿಖರವೇರಿದ್ದಾರೆ.

ಎಂಜಿನಿಯರಿಂಗ್ ಅಂತಿಮ ವರ್ಷದಲ್ಲಿರುವಾಗಲೇ ಯುಪಿಎಸ್‌ಸಿ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದೆ. ಸಾಮಾಜಿಕವಾಗಿ ತೊಡಗಿಸಿಕೊಂಡು ಕೆಲಸ ನಿರ್ವಹಿಸಬೇಕು. ಜನರ ಸೇವೆ ಮಾಡಲು ಯುಪಿಎಸ್‌ಸಿ ಒಳ್ಳೆಯ ಆಯ್ಕೆ ಎನಿಸಿತು. ಕೆಲಸ ಮಾಡುತ್ತಿರುವಾಗಲೆ ತಯಾರಿ ಮಾಡಿಕೊಂಡಿದ್ದೆ. ಕೋಚಿಂಗ್ ಇಲ್ಲದೆ ಸ್ವಯಂ ಅಭ್ಯಾಸಕ್ಕೆ ಸ್ವಲ್ಪ ಕಾಲವಕಾಶ ಕಡಿಮೆಯಾಗುತ್ತಿದ್ದ ಕಾರಣ ಕೆಲಸವನ್ನು ಬಿಟ್ಟು ಪೂರ್ಣ ಪ್ರಮಾಣದಲ್ಲಿ ಮಗುವಿನ ಪೋಷಣೆ ಜತೆಗೆ ತಯಾರಿ ಆರಂಭಿಸಿದೆ. ಯುಪಿಎಸ್‌ಸಿ ಮಾದರಿ ಪ್ರಶ್ನೆ ಪತ್ರಿಕೆ, ನಿತ್ಯ ದಿನಪತ್ರಿಕೆಗಳ ಓದು, ಯುಪಿಎಸ್‌ಸಿ ಸಂಬಂಧಿತ ಪುಸ್ತಕಗಳನ್ನು ಅಭ್ಯಾಸ ಮಾಡುತ್ತಿದ್ದೆ. ತಂದೆ, ತಾಯಿ, ನನ್ನ ಪತಿ ಈ ಯಶಸ್ಸಿಗೆ ಸಂಪೂರ್ಣ ಪ್ರೋತ್ಸಾಹ ನೀಡಿದ್ದಾರೆ.
– ನಿವೇದಿತಾ ಶೆಟ್ಟಿ, ಯುಪಿಎಸ್‌ಸಿ ಸಾಧಕಿ.

ಇದನ್ನೂ ಓದಿ: ICC World Cup: ಸಂಗಕ್ಕರ, ಶಕೀಬ್, ರೋಹಿತ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.