![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 2, 2023, 8:28 PM IST
ತಿರುವನಂತಪುರ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳದಲ್ಲಿ ಮತ್ತೂಂದು ಪ್ರಕರಣ ದಾಖಲಿಸಲಾಗಿದೆ. ಕೊಚ್ಚಿಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಜಲತಾಣಗಳಲ್ಲಿ ಪ್ರಚೋದನಾಕಾರಿಯಾಗಿ ಬರೆದುಕೊಂಡಿದ್ದಾರೆ ಎಂಬ ಮತ್ತೂಂದು ಆರೋಪದ ಮೇರೆಗೆ ಎರ್ನಾಕುಳಂ ಸೆಂಟ್ರಲ್ ಪೊಲೀಸರು ಕೇಸು ದಾಖಲಿಸಿದ್ದಾರೆ.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಡಿಜಿಟಲ್ ಮೀಡಿಯಾ ಸಂಚಾಲಕ ಪಿ.ಸರೀನ್ ಅವರು ನೀಡಿರುವ ದೂರನ್ನು ಆಧರಿಸಿ ಈ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ವಕ್ತಾರರಾದ ಅನಿಲ್ ಆ್ಯಂಟೋನಿ ಅವರ ವಿರುದ್ಧವೂ ದೂರು ಸಲ್ಲಿಕೆಯಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.