![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 2, 2023, 11:16 PM IST
ಬೆಂಗಳೂರು: ತನಗೆ ನೀಡಿರುವ ಝಡ್ ಪ್ಲಸ್ ಭದ್ರತೆಯನ್ನು ಹಿಂಪಡೆದುಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಯಡಿಯೂರಪ್ಪನವರಿಗೆ ಕೇಂದ್ರ ಸರಕಾರ ಝಡ್ ಪ್ಲಸ್ ಭದ್ರತೆ ನೀಡಿತ್ತು. ಜನರ ಮಧ್ಯೆ ಇರುವ ನನಗೆ ಇದರಿಂದ ಅಡಚಣೆಯಾಗುತ್ತಿದೆ. ಹೀಗಾಗಿ ಮೊದಲಿನ ಭದ್ರತಾ ವ್ಯವಸ್ಥೆಯೇ ಸಾಕು ಎಂದು ಮನವಿ ಮಾಡಿದ್ದಾರೆ. ಖುದ್ದು ಯಡಿಯೂರಪ್ಪನವರೇ ಸುದ್ದಿಗಾರರಿಗೆ ಗುರುವಾರ ಈ ವಿಷಯ ತಿಳಿಸಿದ್ದಾರೆ.
ರಾಜ್ಯದಲ್ಲಿ ವಿಪಕ್ಷ ನಾಯಕ ಸೇರಿ ಎಲ್ಲ ಆಯಕಟ್ಟಿನ ಸ್ಥಾನಗಳಿಗೆ ಶೀಘ್ರ ಸದಸ್ಯರ ನೇಮಕವಾಗಬೇಕೆಂದು ನಾನು ವರಿಷ್ಠರಿಗೆ ಮನವಿ ಮಾಡುತ್ತೇನೆ. ಬೆಳಗಾವಿ ಅಧಿವೇಶನಕ್ಕೆ ಮುಂಚಿತವಾಗಿಯೇ ಆಗಲಿದೆ ಎಂಬ ಭರವಸೆ ಇದೆ ಎಂದು ಹೇಳಿದರು. ಶಿವಮೊಗ್ಗದಲ್ಲಿ ನ.4ರಂದು ಬೇರೆ ಕಾರ್ಯಕ್ರಮ ನಿಗದಿಯಾಗಿದೆ. ನಾನು ಅಲ್ಲಿಗೆ ಹೋಗಬೇಕಿದೆ. ಹೀಗಾಗಿ ಅಲ್ಲಿಂದ ಬಂದ ಬಳಿಕ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಾಗುತ್ತದೆ. ಈ ಭ್ರಷ್ಟ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.