Puttur: ಅನಾರೋಗ್ಯದಿಂದ ವಿದ್ಯಾರ್ಥಿ ಸಾವು
Team Udayavani, Nov 3, 2023, 1:08 AM IST
ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ, ಸೊರಕೆ ಸಮೀಪ ಪೆರಂಟೋಳು ನಿವಾಸಿ ಸುಪ್ರೀತ್(13) ಅವರು ದಿಢೀರ್ ಅನಾರೋಗ್ಯದಿಂದ ನ. 1ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದಾರೆ. ಸುಪ್ರೀತ್ ಅವರು ಮುಂಡೂರು ಗ್ರಾ.ಪಂ.ನ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ. ಅವರು ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!
Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ
Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್ ಕುಮಾರ್ ರೈ
Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.