![belagavi](https://www.udayavani.com/wp-content/uploads/2024/07/belagavi-415x249.jpg)
Iran; ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ: 27 ಮಂದಿ ಮೃತ್ಯು
Team Udayavani, Nov 3, 2023, 2:35 PM IST
![1-ssadsad](https://www.udayavani.com/wp-content/uploads/2023/11/1-ssadsad-620x377.jpg)
ಟೆಹರಾನ್: ಉತ್ತರ ಇರಾನ್ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.
ರಾಜಧಾನಿ ಟೆಹ್ರಾನ್ನ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್ರೌಡ್ ನಗರದಲ್ಲಿ ಸಂಭವಿಸಿದ ಭೀಕರ ಅವಘಡದಲ್ಲಿ ಕನಿಷ್ಠ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯನ್ನು ನಂದಿಸಲಾಗಿದ್ದು, ಅಧಿಕಾರಿಗಳು ಅವಘಡದ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇಂತಹ ಅವಘಡಗಳು ಅಪರೂಪವಲ್ಲ, ಮುಖ್ಯವಾಗಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ, ಹಳೆಯ ಮಾದರಿಯ ಸೌಲಭ್ಯಗಳು ಮತ್ತು ಅಸಮರ್ಪಕ ತುರ್ತು ಸೇವೆಗಳು ಕಾರಣ ಎಂದು ಹೇಳಲಾಗಿದೆ.
ಸೆಪ್ಟೆಂಬರ್ನಲ್ಲಿ, ಇರಾನ್ನ ರಕ್ಷಣ ಸಚಿವಾಲಯದ ಒಡೆತನದ ಕಾರ್ ಬ್ಯಾಟರಿ ಕಾರ್ಖಾನೆಯಲ್ಲಿ ಒಂದು ವಾರದೊಳಗೆ ಎರಡನೇ ಬಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ.
ಟಾಪ್ ನ್ಯೂಸ್
![belagavi](https://www.udayavani.com/wp-content/uploads/2024/07/belagavi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Hollywood: ಆಸ್ಕರ್ ವಿಜೇತ ‘ಟೈಟಾನಿಕ್ʼ, ʼಅವತಾರ್ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ](https://www.udayavani.com/wp-content/uploads/2024/07/2-7-150x90.jpg)
Hollywood: ಆಸ್ಕರ್ ವಿಜೇತ ‘ಟೈಟಾನಿಕ್ʼ, ʼಅವತಾರ್ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ
![Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!](https://www.udayavani.com/wp-content/uploads/2024/07/rishi-sunak-1-150x100.jpg)
Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![Iran Reformist: ಇರಾನ್ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್ ಗೆ ಜಯ, ಜಲೀಲಿಗೆ ಸೋಲು](https://www.udayavani.com/wp-content/uploads/2024/07/Iran-150x88.jpg)
Iran Reformist: ಇರಾನ್ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್ ಗೆ ಜಯ, ಜಲೀಲಿಗೆ ಸೋಲು
![1-brit](https://www.udayavani.com/wp-content/uploads/2024/07/1-brit-150x100.jpg)
United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?
MUST WATCH
ಹೊಸ ಸೇರ್ಪಡೆ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
![6-kalburgi](https://www.udayavani.com/wp-content/uploads/2024/07/6-kalburgi-150x90.jpg)
Kalaburagi: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ
![5-vitla](https://www.udayavani.com/wp-content/uploads/2024/07/5-vitla-150x90.jpg)
Vitla: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.