![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 3, 2023, 2:35 PM IST
ಟೆಹರಾನ್: ಉತ್ತರ ಇರಾನ್ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.
ರಾಜಧಾನಿ ಟೆಹ್ರಾನ್ನ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್ರೌಡ್ ನಗರದಲ್ಲಿ ಸಂಭವಿಸಿದ ಭೀಕರ ಅವಘಡದಲ್ಲಿ ಕನಿಷ್ಠ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯನ್ನು ನಂದಿಸಲಾಗಿದ್ದು, ಅಧಿಕಾರಿಗಳು ಅವಘಡದ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇಂತಹ ಅವಘಡಗಳು ಅಪರೂಪವಲ್ಲ, ಮುಖ್ಯವಾಗಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ, ಹಳೆಯ ಮಾದರಿಯ ಸೌಲಭ್ಯಗಳು ಮತ್ತು ಅಸಮರ್ಪಕ ತುರ್ತು ಸೇವೆಗಳು ಕಾರಣ ಎಂದು ಹೇಳಲಾಗಿದೆ.
ಸೆಪ್ಟೆಂಬರ್ನಲ್ಲಿ, ಇರಾನ್ನ ರಕ್ಷಣ ಸಚಿವಾಲಯದ ಒಡೆತನದ ಕಾರ್ ಬ್ಯಾಟರಿ ಕಾರ್ಖಾನೆಯಲ್ಲಿ ಒಂದು ವಾರದೊಳಗೆ ಎರಡನೇ ಬಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.