Iran: ಇರಾನ್‌ನಲ್ಲಿ ಬೆಂಕಿ ದುರಂತ: 32 ಸಾವು


Team Udayavani, Nov 3, 2023, 8:40 PM IST

iran fire

ಟೆಹ್ರಾನ್‌: ಉತ್ತರ ಇರಾನ್‌ನಲ್ಲಿ ಇರುವ ಮಾದಕ ದ್ರವ್ಯ ಸೇವಿಸಿ ತೊಂದರೆಗೊಳಗಾದವರ ಸಂರಕ್ಷಣಾ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ 32 ಮಂದಿ ಅಸುನೀಗಿದ್ದಾರೆ. ಇತರ ಹಲವಾರು ಮಂದಿಗೆ ಗಾಯಗಳಾಗಿವೆ ಎಂದು ಸರ್ಕಾರಿ ಟಿವಿ ವರದಿ ಮಾಡಿದೆ.

ಆದರೆ, ಅಲ್ಲಿ ಎಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಸಿಬ್ಬಂದಿಯ ವಿವರಗಳನ್ನು ಅದು ಪ್ರಕಟಿಸಿಲ್ಲ. ಬೆಂಕಿ ಅನಾಹುತದ ಬಗ್ಗೆ ತನಿಖೆ ನಡೆಸಿ, ಅದರ ಬಗ್ಗೆ ಕಾರಣಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ. ಸೆಪ್ಟೆಂಬರ್‌ನಲ್ಲಿ ಕಾರಿನ ಬ್ಯಾಟರಿ ತಯಾರಿಸುವ ಘಟಕದಲ್ಲಿ ಭಾರೀ ಪ್ರಮಾಣದಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿತ್ತು.

ಟಾಪ್ ನ್ಯೂಸ್

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.