![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 3, 2023, 11:28 PM IST
ಮಣಿಪಾಲ: ಸಿಂಡಿಕೇಟ್ ಬ್ಯಾಂಕ್ ಮತ್ತು ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿ.,ನ ನಿವೃತ್ತ ಹಿರಿಯ ಅಧಿಕಾರಿ ಕೆ.ಎಲ್. ರಾವ್ (ಕರ್ಪೆ ಲಕ್ಷ್ಮೀನಾರಾಯಣ ರಾವ್) (84) ಅಸೌಖ್ಯದಿಂದ ನ. 3ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಬಂಟ್ವಾಳ ತಾಲೂಕಿನ ಕಪೆì ಮೂಲದವರಾದ ಕೆ.ಎಲ್. ರಾವ್ ಅವರು ತಮ್ಮ ತಂದೆ ಕೃಷ್ಣಪ್ಪ ನಾಯಕ್ ಅವರು ಸ್ಥಾಪಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹತ್ತು ವರ್ಷ ಶಿಕ್ಷಕರಾಗಿದ್ದರು.
ಬಳಿಕ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿಯಾಗಿ ಸೇರಿದ ರಾವ್ ಅವರು ಮಣಿಪಾಲ, ಮಂಗಳೂರು, ಮುಂಬಯಿ, ವಿಜಯವಾಡ ಮೊದಲಾದೆಡೆ ಸೇವೆ ಸಲ್ಲಿಸಿ ಮುಖ್ಯ ಪ್ರಬಂಧಕ ಹುದ್ದೆಯಿಂದ 2000ರಲ್ಲಿ ನಿವೃತ್ತರಾದರು.
2001ರಿಂದ 2020ರ ವರೆಗೆ ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ.,ನ ನಿರ್ದೇಶಕರಾಗಿ (ಕಾರ್ಪೊರೇಟ್ ವ್ಯವಹಾರ) ಕಾರ್ಯನಿರ್ವಹಿಸಿದ್ದರು. ಅನಂತರ ಅವರು ಮಂಗಳೂರಿನಲ್ಲಿ ನೆಲೆಸಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.