Selling drugs: ಡ್ರಗ್ಸ್‌ ಮಾರಾಟ; ಇಬ್ಬರು ಪೆಡ್ಲರ್‌ಗಳ ಸೆರೆ


Team Udayavani, Nov 4, 2023, 11:20 AM IST

TDY-8

ಬೆಂಗಳೂರು: ಪ್ರತ್ಯೇಕ ಎರಡು ಡ್ರಗ್ಸ್‌ ಪೆಡ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಂಸಿ ಯಾರ್ಡ್‌ ಹಾಗೂ ಯಲಹಂಕ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ, ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಒಡಿಶಾದಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಲಾರಿ ಚಾಲಕ ಹರ್ಷವರ್ಧನ್‌ (25) ಎಂಬಾತ ನನ್ನು ಬಂಧಿಸಿದ ಆರ್‌ಎಂಸಿ ಯಾರ್ಡ್‌ ಠಾಣೆ ಪೊಲೀಸರು, 12 ಕೆ.ಜಿ. 50 ಗ್ರಾಂ ತೂಕದ ಗಾಂಜಾ ಜಪ್ತಿ ಮಾಡಿದ್ದಾರೆ.

ಒಡಿಶಾ ಮೂಲದ ಮತ್ತೂಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ. ಹರ್ಷವರ್ಧನ್‌ ಲಾರಿ ಚಾಲಕನಾಗಿದ್ದು, ಒಡಿಶಾ ಕಡೆ ಹೋಗಿದ್ದಾಗ ತಲೆ ಮರೆಸಿಕೊಂಡಿರುವ ವ್ಯಕ್ತಿಯ ಪರಿಚಯವಾಗಿತ್ತು. ಆತನನ್ನು ಸಂಪರ್ಕಿಸಿ ರೈಲಿನ ಮೂಲಕ ವಿಜಯವಾಡದಿಂದ ಬೆಂಗಳೂರಿಗೆ ಗಾಂಜಾ ತರಿಸಿಕೊಂಡು ತನ್ನ ಗೂಡ್ಸ್‌ ವಾಹನದಲ್ಲಿ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಸಂಗತಿ ಆರೋಪಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಯಲಹಂಕ ಪೊಲೀಸ್‌ ಠಾಣೆ: ಮತ್ತೂಂದು ಪ್ರಕರಣದಲ್ಲಿ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಯಲಹಂಕ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಾಲೇಜೊಂದರ ಬಳಿ ಕಾಲೇಜು ವಿದ್ಯಾರ್ಥಿಗಳಿಗೆ ಎಂಡಿಎಂಎ ಎಂಬ ಮಾದಕವಸ್ತು ಮಾರಾಟ ಮಾಡುತ್ತಿದ್ದ ಪೈಜ್‌ ಖಾನ್‌ ಯಲಹಂಕ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಆತನಿಂದ 50 ಸಾವಿರ ರೂ. ಬೆಲೆ ಬಾಳುವ ಎಂಡಿಎಂಎ ಜಪ್ತಿ ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Parameshwar

Congress Party; ನೋಟಿಸ್‌ ಯಾಕೆ ಕೊಡ್ತೀರಿ ಅಂತಾ ಹೇಳಬೇಕು: ಡಾ.ಜಿ.ಪರಮೇಶ್ವರ್‌

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

Wimbledon-2024: Shock for champion Vondrousova

Wimbledon-2024: ಚಾಂಪಿಯನ್‌ ವೊಂಡ್ರೂಸೋವಾಗೆ ಆಘಾತ

ಮುಡಾ ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

Murder-Represent

Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.