Rain ಕರಾವಳಿಯ ಕೆಲವೆಡೆ ಮಳೆ; ಕಾಸರಗೋಡು ಜಿಲ್ಲೆಯಲ್ಲಿ ಸಿಡಿಲಿನಿಂದ ಹಾನಿ


Team Udayavani, Nov 4, 2023, 10:51 PM IST

Rain ಕರಾವಳಿಯ ಕೆಲವೆಡೆ ಮಳೆ; ಕಾಸರಗೋಡು ಜಿಲ್ಲೆಯಲ್ಲಿ ಸಿಡಿಲಿನಿಂದ ಹಾನಿ

ಮಂಗಳೂರು/ಕಾಸರಗೋಡು: ದಕ್ಷಿಣ ಕನ್ನಡ, ಕಾಸರಗೋಡು, ಜಿಲ್ಲೆಯ ಕೆಲವು ಕಡೆಗಳಲ್ಲಿ ಶನಿವಾರ ಮಳೆಯಾಗಿದೆ.

ಶುಕ್ರವಾರ ರಾತ್ರಿ ಗುಡುಗು, ಮಳೆಯಿಂದ ಕಾಸರಗೋಡು ಜಿಲ್ಲೆಯ ವಿವಿಧೆಡೆ ಹಾನಿ ಸಂಭವಿಸಿದೆ. ಪರಪ್ಪದಲ್ಲಿ ಮನೆಗೆ ಸಿಡಿಲು ಬಡಿದು ಇಬ್ಬರು ಗಾಯಗೊಂಡಿದ್ದಾರೆ. ಉಪ್ಪಳ ಅಂಬಾರು ಕೃಷ್ಣನಗರದಲ್ಲಿ ಮೊಹಮ್ಮದಲಿ ಅವರ

ತೆಂಗಿನ ಮರಕ್ಕೆ ಸಿಡಿಲು ಬಡಿದು ಸುಟ್ಟು ಹೋಗಿದೆ. ಮನೆಯಲ್ಲಿದ್ದ ಪತ್ನಿ ನಜೀಮ ಆಘಾತ ದಿಂದಾಗಿ ಕುಸಿದಿದ್ದಾರೆ. ಮನೆಯ ವಯರಿಂಗ್‌ ಹಾನಿಗೊಂಡಿದೆ. ಕಾಂಕ್ರೀಟ್‌ ಮನೆಯ ಗೋಡೆ ಬಿರುಕು ಬಿಟ್ಟಿದೆ. ಉಪ್ಪಳ ಬಸ್‌ ಏಜೆಂಟ್‌ ಸುಕುಮಾರ ಅವರ ಮನೆಯ ಇನ್‌ವರ್ಟರ್‌ ಹಾಗೂ ಬಲುºಗಳು ಹಾನಿಗೀಡಾಗಿವೆ. ಮುಟ್ಟಂ ಬೇರಿಕೆಯ ಜಾನಕಿ ಅವರ ಮನೆ ಬಳಿಯ ತೆಂಗಿನ ಮರಕ್ಕೆ ಸಿಡಿಲು ಬಡಿದು ಉರಿದಿದೆ.

ಸಿಡಿಲು ಬಡಿದು ಹಾನಿ
ಕೆದಂಬಾಡಿ ಗ್ರಾಮದ ಕನ್ನಡಮೂಲೆಯಲ್ಲಿ ಶುಕ್ರವಾರ ರಾತ್ರಿ ಸಿಡಿಲು ಬಡಿದು ಭಾಸ್ಕರ ರೈ ಅವರ ಮನೆಗೆ ಹಾನಿ ಸಂಭವಿಸಿದೆ. ಭಾಸ್ಕರ ರೈಸ್ವಲ್ಪ ಕಾಲ ಅಸ್ವಸ್ಥರಾಗಿದ್ದಾರೆ. ವಿದ್ಯುತ್‌ ಪರಿಕರ ಸುಟ್ಟು ಹೋಗಿವೆ. ಮನೆಗೆ ಹಾನಿಯಾಗಿದೆ.

ನೆಲ್ಯಾಡಿ ಮತ್ತು ಸುತ್ತಮುತ್ತ ಶುಕ್ರವಾರ ಭಾರೀ ಸಿಡಿಲಬ್ಬರದ ಮಳೆಯಿಂದಾಗಿ ಕೃತಕ ನೆರೆಯುಂಟಾಗಿದೆ. ಮಣ್ಣಗುಂಡಿಯ ರಸ್ತೆಯಲ್ಲಿ ನೆರೆ ನೀರು ಹರಿದು ಮನೆಯೊಂದಕ್ಕೆ ನೆರೆ ನೀರು ನುಗ್ಗಿ ಹಾನಿಯುಂಟಾಗಿದೆ. ಮಳೆ ನೀರಿಗೆ ಕೊಚ್ಚಿ ಕೊಂಡು ಬಂದ ಕಾಡಿನಲ್ಲಿ ಬಿದ್ದಿದ್ದ ಮರಗಳ ರಾಶಿ ಸಣ್ಣಂಪಾಡಿ ಕಿರು ಸೇತುವೆಯಲ್ಲಿ ಸಿಲುಕಿಕೊಂಡು ನೀರಿನ ಸರಾಗ ಹರಿಯುವಿಕೆಗೆ ತೊಡಕುಂಟು ಮಾಡಿತ್ತು.

ಉಳಿದಂತೆ ಕರಾವಳಿಯಲ್ಲಿ ಬಿಸಿಲ, ಮೋಡದ ವಾತಾವರಣವಿತ್ತು. ಸೆಕೆಯ ಧಗೆ ಹೆಚ್ಚಿತ್ತು. ಕರಾವಳಿಯಲ್ಲಿ ಹಿಂಗಾರು ಮಳೆ ಮುಂದು ವರಿಯುವ ಸಾಧ್ಯತೆಯಿದ್ದು, ಹವಾಮಾನಇಲಾಖೆ 2 ದಿನ ಎಲ್ಲೋ ಅಲರ್ಟ್‌ ಘೋಷಿಸಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಟಾಪ್ ನ್ಯೂಸ್

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Dharmasthala: ಗ್ರಾಮಾಭಿವೃದ್ಧಿಗೆ ಭಾರತರತ್ನ ಒಲಿಯಲಿ: ಡಾ| ಮಂಜುನಾಥ್‌

Kemmannu: ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅ. 27: “ಶತಾಭಿವಂದನಂ’ ಕೊಡುಗೆ ಅನಾವರಣ

Kemmannu: ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅ. 27: “ಶತಾಭಿವಂದನಂ’ ಕೊಡುಗೆ ಅನಾವರಣ

Sullia: ಸುಟ್ಟ ಗಾಯ: ಮಹಿಳೆ ಸಾವು: ಪತಿಯ ಅಣ್ಣನೇ ಬೆಂಕಿ ಹಚ್ಚಿದ್ದ ಪ್ರಕರಣ

Sullia: ಸುಟ್ಟ ಗಾಯ: ಮಹಿಳೆ ಸಾವು: ಪತಿಯ ಅಣ್ಣನೇ ಬೆಂಕಿ ಹಚ್ಚಿದ್ದ ಪ್ರಕರಣ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಯಾಣಿಕರ ಸಂಖ್ಯೆ ಹೆಚ್ಚಳ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

4

Surathkal: ಸಸಿಹಿತ್ಲು ಆಳಸಮುದ್ರದಲ್ಲಿ ಪ್ರಜ್ವಲ್‌ ಮೃತದೇಹ ಪತ್ತೆ

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

4(1)

Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-sebi

SEBI ಮುಖ್ಯಸ್ಥೆ ಗೈರು: ಸಮಿತಿ ಸಭೆ ಮುಂದೂಡಿದ ಕ್ರಮಕ್ಕೆ ಬಿಜೆಪಿ ಆಕ್ರೋಶ

supreem

Supreme Court; ಕೈಗಾರಿಕ ಮದ್ಯಸಾರಕ್ಕೆ ತೆರಿಗೆ ವಿಧಿಸಲು ರಾಜ್ಯಕ್ಕೆ ಅಧಿಕಾರ ಇದೆ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Kaup: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Manipal: ಆಟೋ ರಿಕ್ಷಾ ಚಾಲಕ ಸಾವು

Manipal: ಆಟೋ ರಿಕ್ಷಾ ಚಾಲಕ ಸಾವು

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Byndoor: ಹೊಳೆಗೆ ಬಿದ್ದ ಬೈಕ್‌, ಸವಾರ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.