Puneeth Kerehalli: ಜಾತಿ ನಿಂದನೆ; ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ
Team Udayavani, Nov 5, 2023, 11:12 AM IST
ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಅವಹೇಳನಕಾರಿ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಕೆರೆಹಳ್ಳಿ ವಿರುದ್ಧ ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು.
ಮತ್ತೆ ಜೈಲು ಸೇರಿದ ಪುನೀತ್: ಪುನೀತ್ ಕೆರೆಹಳ್ಳಿಯನ್ನು ಇತ್ತೀಚೆಗೆ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಅದನ್ನು ಪ್ರಶ್ನಿಸಿದ ಪುನೀತ್ ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೋರ್ಟ್ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಸಲಹಾ ಸಮಿತಿರಚಿಸಿತ್ತು. ಆ ನಂತರ ಪುನೀತ್ ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ವರದಿಯಲ್ಲಿ ಸಲಹಾ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿತ್ತು. ಹೀಗಾಗಿ ಪುನೀತ್ ಕೆರೆಹಳ್ಳಿಯನ್ನು ಬಂಧನದಿಂದ ಸರ್ಕಾರ ಮುಕ್ತಗೊಳಿಸಿತ್ತು. ಇದೀಗ ಮತ್ತೂಂದು ಪ್ರಕರಣದಲ್ಲಿ ಜೈಲು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.