World Cup; ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯ: ಪಾಕಿಸ್ಥಾನಕ್ಕೆ ಶೇಕಡಾ 10 ರಷ್ಟು ದಂಡ
Team Udayavani, Nov 5, 2023, 6:58 PM IST
ಬೆಂಗಳೂರು: ಇಲ್ಲಿ ಶನಿವಾರ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ನಿಧಾನಗತಿಯ ಓವರ್ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಾಕಿಸ್ಥಾನ ತಂಡಕ್ಕೆ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡವನ್ನು ವಿಧಿಸಲಾಗಿದೆ.
ಡಿಎಲ್ಎಸ್ ನಿಯಮದ ಅನ್ವಯ ವಿಜಯದ ಸಮಯದಲ್ಲಿ ನಿಧಾನಗತಿಯ ಓವರ್ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಾಕ್ ತಂಡಕ್ಕೆ ಆನ್-ಫೀಲ್ಡ್ ಅಂಪೈರ್ಗಳಾದ ಪಾಲ್ ವಿಲ್ಸನ್ ಮತ್ತು ರಿಚರ್ಡ್ ಕೆಟಲ್ಬರೋ, ಮೂರನೇ ಅಂಪೈರ್ ರಿಚರ್ಡ್ ಇಲ್ಲಿಂಗ್ವರ್ತ್ ಮತ್ತು ನಾಲ್ಕನೇ ಅಂಪೈರ್ ಜೋಯಲ್ ವಿಲ್ಸನ್ ಅವರು ಆರೋಪ ಹೊರಿಸಿದ ಬಳಿಕ ದಂಡ ವಿಧಿಸಲಾಗಿದೆ.
ಎಮಿರೇಟ್ಸ್ ಐಸಿಸಿ ಎಲೈಟ್ ಪ್ಯಾನೆಲ್ ಆಫ್ ಮ್ಯಾಚ್ ರೆಫರಿಗಳ ರಿಚಿ ರಿಚರ್ಡ್ಸನ್ ಅವರು ಈ ನಿರ್ಬಂಧವನ್ನು ವಿಧಿಸಿದ್ದಾರೆ.ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬಂದಿಗಾಗಿ ICC ನೀತಿ ಸಂಹಿತೆಯ ಆರ್ಟಿಕಲ್ 2.22 ಗೆ ಅನುಗುಣವಾಗಿ, ಇದು ಕನಿಷ್ಟ ಮಿತಿ ಮೀರಿದ ಅಪರಾಧಗಳಿಗೆ ಸಂಬಂಧಿಸಿದ್ದಾಗಿದೆ. ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ವಿಫಲರಾದ ಪ್ರತಿ ಓವರ್ಗೆ ಆಟಗಾರರಿಗೆ ಅವರ ಪಂದ್ಯದ ಶುಲ್ಕದ ಶೇಕಡಾ ಐದರಷ್ಟು ದಂಡ ವಿಧಿಸಲಾಗುತ್ತದೆ.
ನಾಯಕ ಬಾಬರ್ ಅಜಂ ಅವರು ತಪ್ಪನ್ನು ಒಪ್ಪಿಕೊಂಡಿದ್ದು, ಪ್ರಸ್ತಾವಿತ ಮಂಜೂರಾತಿಯನ್ನು ಒಪ್ಪಿಕೊಂದ್ದಿರುವುದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲವಾಗಿದೆ.
ಫಖರ್ ಜಮಾನ್ ಅವರ ಅತ್ಯಮೋಘ ಶತಕದ ನೆರವಿನಿಂದ ಕಿವೀಸ್ ವಿರುದ್ಧ ಪಾಕಿಸ್ಥಾನ ಅದ್ಭುತ ಗೆಲುವು ಸಾಧಿಸಿ ಸೆಮಿ ಫೈನಲ್ ಆಸೆ ಜೀವಂತವಾಗಿರಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
World Cup 2023; ಫೈನಲ್ ನಲ್ಲಿ ನಾವು ರಕ್ಷಣಾತ್ಮಕವಾಗಿ ಆಡಿದ್ದಲ್ಲ,ಆದರೆ….: ಕೋಚ್ ದ್ರಾವಿಡ್
World Cup 2023 ; ಭಾರತವನ್ನು ರೂಪಿಸಿದ ತ್ರಿಮೂರ್ತಿಗಳು
ICC ವಿಶ್ವಕಪ್ ಸಾಧಕರ ತಂಡಕ್ಕೆ ರೋಹಿತ್ ನಾಯಕ; ತಂಡ ಹೀಗಿದೆ
World Cup Final; ವೀಕ್ಷಕರು ಮೌನಕ್ಕೆ ಶರಣು:ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಫುಲ್ ಖುಷ್
Head line ನಲ್ಲಿ ಮಿಂಚಿದ ಟ್ರ್ಯಾವಿಸ್ ಹೆಡ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.