Fraud Case ಷೇರು ಮಾರುಕಟ್ಟೆ ಹಣ ಹೂಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ : ಕೇಸು


Team Udayavani, Nov 8, 2023, 6:11 PM IST

Fraud Case ಷೇರು ಮಾರುಕಟ್ಟೆ ಹಣ ಹೂಡಿಕೆ ಹೆಸರಲ್ಲಿ ಲಕ್ಷಾಂತರ ರೂ. ವಂಚನೆ : ಕೇಸು

ಕುಂದಾಪುರ: ಆರ್ಟಿಫಿಶಿಯಲ್‌ ತಂತ್ರಜ್ಞಾನ (ಎ.ಐ.) ಬಳಸಿಕೊಂಡು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ, ಕುಂದಾಪುರ ಮೂಲದವರೊಬ್ಬರಿಗೆ ಹಾಸನ ಹಾಗೂ ಬೆಂಗಳೂರು ಮೂಲದ ಮೂವರು 70 ಲಕ್ಷ ರೂ. ಗೂ ಮಿಕ್ಕಿ ಹಣವನ್ನು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕುಂದಾಪುರದ ನಿವಾಸಿ ಅಶೋಕ್‌ ಹಣ ಕಳೆದುಕೊಂಡವರು. ಇವರು ಷೇರು ಮಾರುಕಟ್ಟೆಯಲ್ಲಿ ಅಡ್ವೆಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಇವರ ಪರಿಚಯದ ಹಾಸನ ಮೂಲದ ಗೀತಾ ಅವರು ಕಳೆದ ಎಪ್ರಿಲ್‌ನಲ್ಲಿ ಅಶೋಕ್‌ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು, ತನ್ನ ಅಳಿಯ ಪ್ರಖ್ಯಾತ್‌ ವಿ.ಪಿ. ಹಾಗೂ ಪುತ್ರಿ ಸಿಂಚನಾ ಅವರನ್ನು ಪರಿಚಯಿಸಿ, ಆರ್ಟಿಫಿಶಿಯಲ್‌ ತಂತ್ರಜ್ಞಾನ (ಎ.ಐ.) ಬಳಸಿಕೊಂಡು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿದ್ದಾರೆ. ಪ್ರಖ್ಯಾತನು ದುಬಾೖಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಚಜಿ6ಜಿnಛಛಿx.cಟಞ ಎಂಬ ಸೈಟ್‌ ಮೂಲಕ ಹಣ ಹೂಡಿಕೆ ಮಾಡುತ್ತಿರುವುದಾಗಿ ಅಶೋಕ ಅವರಿಗೆ ತಿಳಿಸಿದ್ದಾರೆ.

ಇದನ್ನು ನಂಬಿದ ಅಶೋಕ್‌ ತನ್ನ ಪರಿಚಯಸ್ಥರು, ಸ್ನೇಹಿತರು, ಸಂಬಂಧಿಕರಿಗೆ ai6index.com ಎಂಬ ಷೇರು ಮಾರುಕಟ್ಟೆಯ ಪರಿಚಯಿಸಿ, ಹಣ ಹೂಡುವಂತೆ ತಿಳಿಸಿದ್ದಾರೆ. ಅಶೋಕ್‌ ಹಾಗೂ ಅವರ ಪರಿಚಯಸ್ಥರು ಸೇರಿ 66,33,600 ರೂ. ಹಣವನ್ನು ಸಿಂಚನಾ ಅವರ ಖಾತೆಗೆ, 4.50 ಲಕ್ಷ ರೂ. ಹಣವನ್ನು ಪ್ರಖ್ಯಾತ್‌ ಅವರ ಖಾತೆಗೆ ಜಮೆ ಮಾಡಿದ್ದಾರೆ. ಆ ಬಳಿಕ ಯೂಸರ್‌ ಐಡಿ, ಪಾಸ್‌ವರ್ಡ್‌ ನೀಡಿದ್ದು, ಆದರೆ ಕಳೆದ ಜು. 20ರಿಂದ ಆ ವೆಬ್‌ಸೈಟ್‌ ಬ್ಲಾಕ್‌ ಆಗಿದೆ. ಆ ಬಳಿಕ ಆರೋಪಿಗಳೆಲ್ಲರೂ ಸೇರಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾಗಿ ನಂಬಿಸಿ, ಹಣ ಪಡೆದು ಹಿಂದಿರುಗಿಸದೇ ಮೋಸ ಮಾಡಿರುವುದಾಗಿ ಅಶೋಕ್‌ ಅವರು ದೂರು ನೀಡಿದ್ದಾರೆ. ಅದರಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.