Kerala: ಮಾವುತನನ್ನೇ ತುಳಿದು ಕೊಂದ ಆನೆ!
Team Udayavani, Nov 9, 2023, 9:08 PM IST
ತಿರುವನಂತಪುರಂ: ಕೇರಳದ ಪುನ್ನತ್ತೂರು ಕೊಟ್ಟಾದಲ್ಲಿರುವ ಗುರುವಾಯೂರು ದೇವಸ್ವಂನ ಆನೆ ಶಿಬಿರದಲ್ಲಿ ಆನೆಯೊಂದು ತನ್ನ ಸಹಾಯಕ ಮಾವುತನನ್ನೇ ತುಳಿದು ಕೊಂದಿರುವ ಘಟನೆ ವರದಿಯಾಗಿದೆ. ಚಂದ್ರಶೇಖರನ್ ಎಂಬ ಹೆಸರಿನ ಒಂಟಿ ದಂತದ ಆನೆಯು ಅಶಿಸ್ತಿನಿಂದ ವರ್ತಿಸುತ್ತಿತ್ತಲ್ಲದೇ, ಅಪಾಯಕಾರಿಯಾಗಿಯೂ ತೋರುತ್ತಿದ್ದ ಕಾರಣ ಅದನ್ನು ಎಂದಿಗೂ ಶಿಬಿರದಿಂದ ಹೊರಗೆ ಕರೆತಂದಿರಲಿಲ್ಲ. ಈ ಹಿಂದೆ ಕೆಲವು ಬಾರಿ ಆನೆ ಮತ್ತೇರಿದಂತೆ ವರ್ತಿಸುವಾಗ ಅರಿವಳಿಕೆ ನೀಡಿ ಸಮಾಧಾನಿಸಲಾಗಿತ್ತು.
ಬುಧವಾರ ಮಧ್ಯಾಹ್ನ ರತೀಶ್ ಎಂಬ ಮಾವುತ ಆನೆಗೆ ನೀರು ಕುಡಿಸಲು ಹೋದಾಗ ಆತ ತನಗೆ ತೊಂದರೆ ನೀಡಲು ಬಂದಿದ್ದಾನೆಂದು ಭಾವಿಸಿ ತುಳಿದುಬಿಟ್ಟಿದೆ. ರತೀಶ್ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.