Fraud: ಚಿನ್ನಾಭರಣ ಹಿಂದಿರುಗಿಸದೆ ವಂಚನೆ; ಪ್ರಕರಣ ದಾಖಲು


Team Udayavani, Nov 10, 2023, 1:05 AM IST

police siren

ಬಂಟ್ವಾಳ: ವಿವಾಹ ನಿಶ್ಚಿತಾರ್ಥದ ಹಿನ್ನೆಲೆ ಕಳೆದ ಎಪ್ರಿಲ್‌ನಲ್ಲಿ ಯುವತಿಯೋರ್ವಳು ತನ್ನನ್ನು ಮದುವೆಯಾಗುವ ಯುವಕನ ಜತೆ ಬಂದು ಸ್ನೇಹಿತೆಯಿಂದ ಚಿನ್ನಾಭರಣ ಪಡೆದುಕೊಂಡು ಹಿಂದಿರುಗಿಸದೆ ವಂಚಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಿ.ಸಿ. ರೋಡು ನಿವಾಸಿ ಸಂಧ್ಯಾ ವಂಚನೆಗೊಳಗಾದ ಮಹಿಳೆಯಾಗಿದ್ದು, ಆರೋಪಿಗಳಾದ ಅಶ್ವಿ‌ನಿ ಹಾಗೂ ಶ್ರೀಕಾಂತ್‌ ಚಿನ್ನಾಭರಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಂಧ್ಯಾ ಅವರು ಕಳೆದ ಎಪ್ರಿಲ್‌ 23ರಂದು ವಿದೇಶಕ್ಕೆ ತೆರಳಲು ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದ ಸಂದರ್ಭ ಆಕೆಯ ಸ್ನೇಹಿತೆ ಅಶ್ವಿ‌ನಿ, ಯುವಕ ಶ್ರೀಕಾಂತ್‌ನ ಜತೆಗೆ ಬಂದು ತನ್ನನ್ನು ಮದುವೆಯಾಗುವ ಯುವಕ ಎಂದು ಪರಿಚಯಿಸಿಕೊಂಡಿದ್ದಾಳೆ.

ಬಳಿಕ ತಮ್ಮ ವಿವಾಹ ನಿಶ್ಚಿತಾರ್ಥಕ್ಕೆ ಚಿನ್ನಾಭರಣ ನೀಡುವಂತೆ ವಿನಂತಿಸಿದ್ದು, ಅದರಂತೆ ಸಂಧ್ಯಾ ಅವರು ತಮ್ಮ ಆಭರಣಗಳನ್ನು ಅಶ್ವಿ‌ನಿಗೆ ನೀಡುವಂತೆ ತಾಯಿಯ ಬಳಿ ಹೇಳಿದ್ದು, ಅವರು ನೀಡಿರುತ್ತಾರೆ.

ಸುಮಾರು 32.70 ಗ್ರಾಂ ತೂಕದ ಚಿನ್ನದ ನಕ್ಲೇಸ್‌, 15.10 ಗ್ರಾಂ ತೂಕದ ಚಿನ್ನದ ಕೈ ಬಳೆ, 2.20 ಗ್ರಾಂ ತೂಕದ ವಜ್ರದ ಒಂದು ಜತೆ ಕಿವಿಯೋಲೆ, 17.20 ಗ್ರಾಂನ ಚಿನ್ನದ ಕೈ ಬಳೆ, ತಲಾ 1 ಪವನ್‌ ತೂಕದ ಚಿನ್ನದ ಬಳೆ, ಚಿನ್ನದ ಪೆಂಡೆಂಟ್‌ ಹಾಗೂ ಚಿನ್ನದ ರಿಂಗ್‌, 19 ಗ್ರಾಂ ತೂಕದ ಚಿನ್ನದ ಸರ ಪಡೆದುಕೊಂಡು ಸಾಕಷ್ಟು ಬಾರಿ ಕೇಳಿದರೂ ಹಿಂದಿರುಗಿಸಿಲ್ಲ. ಆದರೆ ಕಳೆದ ಅ. 26ರಂದು ಆಭರಣಗಳಲ್ಲಿ 17.2 ಗ್ರಾಂನ ಕೈ ಬಳೆ ಹಾಗೂ ತಲಾ ಒಂದು ಪವನ್‌ ತೂಕದ ಚಿನ್ನದ ಪೆಂಡೆಂಟ, ಉಂಗುರವನ್ನು ಮಾತ್ರ ಹಿಂದಿರುಗಿಸಿರುತ್ತಾರೆ. ಪ್ರಸ್ತುತ ಸಂಧ್ಯಾ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.