Deepawali 2023; ಗೋಪೂಜೆಯ ಖುಷಿ ಮಾತ್ರ ವರ್ಣಿಸಲು ಅಸಾಧ್ಯ


Team Udayavani, Nov 11, 2023, 5:30 PM IST

Deepawali 2023; ಗೋಪೂಜೆಯ ಖುಷಿ ಮಾತ್ರ ವರ್ಣಿಸಲು ಅಸಾಧ್ಯ

ದೀಪಾವಳಿ ದೀಪಗಳ ಹಬ್ಬ. ಈ ಹಬ್ಬವನ್ನು ಹಲವು ಸಂಪ್ರದಾಯ, ಸಂಸ್ಕೃತಿ ಮತ್ತು ಇತಿಹಾಸ ಸಮ್ಮಿಲನದ ದ್ಯೋತಕವಾಗಿ ಆಚರಿಸಲಾಗುತ್ತದೆ. ಹಾಗಾಗಿ ಪ್ರತಿ ದಿನಕ್ಕೂ ಅದರದ್ದೇ ಆದ ಮಹತ್ವವಿದೆ. ಅದರಲ್ಲಿಯೂ ಬಲಿಪಾಡ್ಯಮಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಇದು ಹಿಂದೂ ತಿಂಗಳ ಕಾರ್ತಿಕ ಮಾಸದ ಮೊದಲ ದಿನವಾಗಿದೆ. ರಾಕ್ಷಸ ರಾಜ ಬಲಿಯ ಮೇಲೆ ವಿಷ್ಣುವಿನ ವಿಜಯವನ್ನು ಸಂಕೇತಿಸಲು ಇದನ್ನು ಆಚರಿಸಲಾಗುತ್ತದೆ. ಜೊತೆಗೆ ಗೋಪೂಜೆಯನ್ನು ಆಚರಿಸುವ ಕ್ರಮ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಅದರಂತೆಯೇ ನಮ್ಮ ಮನೆಯಲ್ಲಿಯೂ ಗೋವಿನ ಪೂಜೆ ನಡೆಸಲಾಗುತ್ತದೆ. ನನ್ನ ತಂದೆ ತಾಯಿ ಮಾಡುವ ಆಚಾರ ವಿಚಾರ ಎಲ್ಲವೂ ನನ್ನನ್ನು ಬಾಲ್ಯದಿಂದ ಸೆಳೆದಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಗೋ ಪೂಜೆಯಂದು ಬೆಳಿಗ್ಗೆ ಬೇಗ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, ಹೊಸ ಉಡುಪು ತೊಟ್ಟು, ಕೊಟ್ಟಿಗೆ ಸುತ್ತಲೂ ರಂಗೋಲಿ ಹಾಕಿ, ಗೋವಿನ ಹೆಜ್ಜೆಯನ್ನು ಮನೆಯ ಎಲ್ಲ ಭಾಗದಲ್ಲಿಯೂ ಬಿಡಿಸಿ, ಹೂವು ತೋರಣಗಳಿಂದ ಅಲಂಕಾರ ಮಾಡುತ್ತಿದ್ದೆವು. ಅಕ್ಕ ಮತ್ತು ನಾನು ಅಮ್ಮ ಹೇಳಿದ ಕೆಲಸ ಮುಗಿಸಿ ಗೋವುಗಳಿಗೂ ಸಿಂಗಾರ ಮಾಡುತ್ತಿದ್ದೆವು. ಅವುಗಳ ಮೈ ತೊಳೆದು ಕುಂಕುಮ ಮತ್ತು ಶೇಡಿಯನ್ನು ಅವುಗಳಿಗೆ ಬಡಿದು, ಸಿಂಗಾರ, ಅಡಿಕೆ, ಕಾಯಿಯನ್ನು ಕುತ್ತಿಗೆಗೆ ಕಟ್ಟಿ ಮದುವಣಗಿತ್ತಿಯ ಹಾಗೆ ತಯಾರಿ ಮಾಡುತ್ತಿದ್ದೆವು. ಬಳಿಕ ಅಪ್ಪ ಅವುಗಳಿಗೆ ಆರತಿ ಮಾಡಿ, ನೈವೇದ್ಯ ಇರಿಸಿ ಪೂಜೆ ಮಾಡುತ್ತಾರೆ. ಸಾಮಾನ್ಯವಾಗಿ ನಮ್ಮ ಮನೆಯಲ್ಲಿ ನೈವೇದ್ಯಕ್ಕೆ, ಸಿಹಿ ಅನ್ನ ಉಪ್ಪು ಹಾಕದಿರುವ ದೋಸೆ, ಅಪ್ಪಮ್ ಗಳನ್ನು ತಯಾರಿಸಲಾಗುತ್ತದೆ. ಗೋಪೂಜೆ ಮಾಡುವಾಗ ಸಿಗುವ ಖುಷಿ ಮಾತ್ರ ವರ್ಣಿಸಲು ಅಸಾಧ್ಯ. ಈಗಲೂ ನಮಗೆ ಅದೇ ಖುಷಿಯಿದೆ. ಯಾವುದೇ ಭಾಗದಲ್ಲಿದ್ದರೂ ದೀಪಾವಳಿಗೆ ಮನೆಗೆ ಹೋಗುವುದನ್ನು ತಪ್ಪಿಸುವುದಿಲ್ಲ.

ಆದಷ್ಟು ಗೋವುಗಳನ್ನು ಸಾಕಿ, ಸಲಹಿರಿ. ಕಣ್ಣಿಗೆ ಕಾಣುವ ದೇವರಲ್ಲಿ ಗೋವುಗಳು ಅಗ್ರಸ್ಥಾನದಲ್ಲಿರುತ್ತವೆ. ಮನೆ ನಂದಗೋಕುಲವಾಗಲು ಒಂದು ಗೋವಾದರೂ ಇರಲೇ ಬೇಕು ಎಂಬುದನ್ನು ಎಂದಿಗೂ ಮರೆಯಬೇಡಿ. ಎಲ್ಲರಿಗೂ ದೀಪಾವಳಿ, ಗೋಪೂಜೆ ಹಬ್ಬದ ಶುಭಾಶಯಗಳು.

ರಮ್ಯಾ ಭಟ್ ಹೊನ್ನಾವರ

ಟಾಪ್ ನ್ಯೂಸ್

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.