Team Of World Cup ಪ್ರಕಟಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ವಿರಾಟ್ ಕೊಹ್ಲಿಗೆ ನಾಯಕನ ಸ್ಥಾನ


Team Udayavani, Nov 13, 2023, 3:34 PM IST

Team Of World Cup

ಸಿಡ್ನಿ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023ರ ಕೂಟವು ಲೀಗ್ ಹಂತದ ಪಂದ್ಯಗಳನ್ನು ಮುಗಿಸಿ ಇದೀಗ ಸೆಮಿ ಫೈನಲ್ ಹಂತಕ್ಕೆ ಬಂದಿದೆ. ಹತ್ತು ತಂಡಗಳ ಕೂಟದಲ್ಲಿ ನಾಲ್ಕು ತಂಡಗಳು ಉಪಾಂತ್ಯ ಸುತ್ತಿಗೆ ಅರ್ಹತೆ ಪಡೆದಿದೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಸೆಮೀಸ್ ನಲ್ಲಿ ಪ್ರಶಸ್ತಿ ಸುತ್ತಿಗೇರಲು ಸೆಣಸಾಡಲಿದೆ.

ಇದೀಗ ಕ್ರಿಕೆಟ್ ಆಸ್ಟ್ರೇಲಿಯಾವು 2023ರ ಏಕದಿನ ವಿಶ್ವಕಪ್ ನ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಭಾರತದ ನಾಲ್ವರು ಸ್ಥಾನ ಪಡೆದಿದ್ದಾರೆ. ವಿರಾಟ್ ಕೊಹ್ಲಿ ಅವರನ್ನು ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಉಳಿದಂತೆ ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯಾ ವಿಶ್ವಕಪ್ ತಂಡ

ಕ್ವಿಂಟನ್ ಡಿಕಾಕ್ (ದ.ಆಫ್ರಿಕಾ): 9 ಪಂದ್ಯಗಳಿಂದ 591 ರನ್, 4 ಶತಕಗಳು

ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): 9 ಪಂದ್ಯಗಳಲ್ಲಿ 499 ರನ್. ಎರಡು ಶತಕ

ರಚಿನ್ ರವೀಂದ್ರ (ನ್ಯೂಜಿಲ್ಯಾಂಡ್): 9 ಪಂದ್ಯಗಳಲ್ಲಿ 565 ರನ್. ಮೂರು ಶತಕ

ವಿರಾಟ್ ಕೊಹ್ಲಿ (ಭಾರತ): 9 ಪಂದ್ಯಗಳಲ್ಲಿ 594 ರನ್. ಎರಡು ಶತಕ

ಏಡನ್ ಮಾರ್ಕ್ರಮ್ (ದ.ಆಫ್ರಿಕಾ): 9 ಪಂದ್ಯಗಳಲ್ಲಿ 396 ರನ್. ಒಂದು ಶತಕ

ಗ್ಲೆನ್ ಮ್ಯಾಕ್ಸವೆಲ್ (ಆಸ್ಟ್ರೇಲಿಯಾ): 7 ಪಂದ್ಯಗಳಲ್ಲಿ 397 ರನ್. ಎರಡು ಶತಕ

ಮಾರ್ಕೊ ಯಾನ್ಸನ್ (ದ.ಆಫ್ರಿಕಾ): 8 ಪಂದ್ಯಗಳಲ್ಲಿ 157 ರನ್. 6.4ರ ಎಕಾನಮಿಯಲ್ಲಿ 17 ವಿಕೆಟ್.

ರವೀಂದ್ರ ಜಡೇಜಾ (ಭಾರತ): 9 ಪಂದ್ಯಗಳಲ್ಲಿ 111 ರನ್ ಮತ್ತು 3.96ರ ಎಕಾನಮಿಯಲ್ಲಿ 16 ವಿಕೆಟ್.

ಮೊಹಮ್ಮದ್ ಶಮಿ (ಭಾರತ): 5 ಪಂದ್ಯಗಳಲ್ಲಿ 16 ವಿಕೆಟ್. ಎರಡು ಬಾರಿ ಐದು ವಿಕೆಟ್.

ಆ್ಯಡಂ ಜಂಪಾ (ಆಸ್ಟ್ರೇಲಿಯಾ): 9 ಪಂದ್ಯಗಳಲ್ಲಿ 22 ವಿಕೆಟ್. ಎಕಾನಮಿ 5.27

ಜಸ್ಪ್ರೀತ್ ಬುಮ್ರಾ (ಭಾರತ): 9 ಪಂದ್ಯಗಳಲ್ಲಿ 17 ವಿಕೆಟ್. 3.65 ಎಕಾನಮಿ.

12ನೇ ಆಟಗಾರ: ದಿಲ್ಶನ್ ಮಧುಶನಕಾ (ಶ್ರೀಲಂಕಾ): 9 ಪಂದ್ಯಗಳಲ್ಲಿ 21 ವಿಕೆಟ್.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.