Gautam Singhania: ಪತ್ನಿಯಿಂದ ಬೇರ್ಪಟ್ಟ ರೇಮಂಡ್‌ ಮಾಲೀಕ ಗೌತಮ್‌ ಸಿಂಘಾನಿಯಾ

ನವಾಜ್‌ ಅವರನ್ನು ಸೆಕ್ಯುರಿಟಿ ಒಳ ಬರಲು ತಡೆದು ವಾಪಸ್‌ ಕಳುಹಿಸಿದ್ದ ಘಟನೆ ನಡೆದಿತ್ತು.

Team Udayavani, Nov 13, 2023, 3:25 PM IST

Gautam Singhania: ಪತ್ನಿಯಿಂದ ಬೇರ್ಪಟ್ಟ ರೇಮಂಡ್‌ ಮಾಲೀಕ ಗೌತಮ್‌ ಸಿಂಘಾನಿಯಾ

ನವದೆಹಲಿ: ಖ್ಯಾತ ಕೈಗಾರಿಕೋದ್ಯಮಿ, ರೇಮಂಡ್‌ ಲಿಮಿಟೆಡ್‌ ನ ಅಧ್ಯಕ್ಷ, ಆಡಳಿತ ನಿರ್ದೇಶಕ ಗೌತಮ್‌ ಸಿಂಘಾನಿಯಾ ಅವರು ಪತ್ನಿ ನವಾಜ್‌ ಮೋದಿ ಸಿಂಘಾನಿಯಾ ಅವರಿಂದ ಪ್ರತ್ಯೇಕಗೊಂಡಿರುವುದಾಗಿ ಸೋಮವಾರ ತಿಳಿಸಿದ್ದಾರೆ. ಇದರೊಂದಿಗೆ ತಮ್ಮಿಬ್ಬರ 32 ವರ್ಷಗಳ ದಾಂಪತ್ಯ ಕೊನೆಗೊಂಡಿರುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ:Diwali:‌ ದೇವರಕೊಂಡ ಮನೆಯಲ್ಲಿ ದೀಪಾವಳಿ ಆಚರಿಸಿಕೊಂಡ್ರಾ ರಶ್ಮಿಕಾ? ಫ್ಯಾನ್ಸ್ ಹೇಳಿದ್ದೇನು?

ಗೌತಮ್‌ ಸಿಂಘಾನಿಯಾ ಅವರು ಪಾರ್ಸಿ ಜನಾಂಗದ ನವಾಜ್‌ ಮೋದಿ ಅವರನ್ನು 1999ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರಿಯರು(ನಿಹಾರಿಕಾ, ನಿಶಾ ಸಿಂಘಾನಿಯಾ). ಗೌತಮ್‌ ಸಿಂಘಾನಿಯಾ ಚಿಕ್ಕಂದಿನಿಂದಲೇ ವಿಟಲಿಗೋ (ಬಿಳಿ ಚರ್ಮದ ವ್ಯಾಧಿ) ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಸುಮಾರು ಎಂಟು ವರ್ಷಗಳ ಕಾಲ ಸಿಂಘಾನಿಯಾ ಮತ್ತು ನವಾಜ್‌ ಸ್ನೇಹದಲ್ಲಿದ್ದು, 1999ರಲ್ಲಿ ಸಾಲಿಸಿಟರ್‌ ನಾಡಾರ್‌ ಮೋದಿ ಅವರ ಪುತ್ರಿ ನವಾಜ್‌ ಅವರನ್ನು ಸಿಂಘಾನಿಯಾ ವಿವಾಹವಾಗಿದ್ದರು.

32 ವರ್ಷಗಳ ಕಾಲ ದಂಪತಿಯಾಗಿದ್ದ ನಾವು ಇದೀಗ ಪ್ರತ್ಯೇಕಗೊಳ್ಳಲು ನಿರ್ಧರಿಸಿದ್ದೇವೆ. ಇಬ್ಬರು ಯಾಕೆ ಬೇರೆಯಾಗುತ್ತಿದ್ದೇವೆ ಎಂಬುದಕ್ಕೆ ಸಿಂಘಾನಿಯಾ ಯಾವುದೇ ವಿವರಣೆ ನೀಡಿಲ್ಲ. ಆದರೆ ನಮ್ಮಿಬ್ಬರ ನಿರ್ಧಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ, ಟೀಕೆ ವ್ಯಕ್ತಪಡಿಸದೇ, ತಮ್ಮ ನಿರ್ಧಾರಕ್ಕೆ ಗೌರವ ನೀಡುವಂತೆ ಸಿಂಘಾನಿಯಾ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕಳೆದ ವಾರ ಥಾಣೆಯಲ್ಲಿರುವ ಸಿಂಘಾನಿಯಾ ನಿವಾಸದಲ್ಲಿ ನಡೆಯುತ್ತಿದ್ದ ದೀಪಾವಳಿ ಪಾರ್ಟಿಗೆ ಆಗಮಿಸಿದ್ದ ನವಾಜ್‌ ಅವರನ್ನು ಸೆಕ್ಯುರಿಟಿ ಒಳ ಬರಲು ತಡೆದು ವಾಪಸ್‌ ಕಳುಹಿಸಿದ್ದ ಘಟನೆ ನಡೆದಿತ್ತು.

ನವಾಜ್‌ ಮುಂಬೈನಲ್ಲಿ ಜನಿಸಿದ್ದು, ತಂದೆ ವಕೀಲರಾಗಿದ್ದು, ಈಕೆ 10 ವರ್ಷದ ಬಾಲಕಿಯಾಗಿದ್ದಾಗಲೇ ಪೋಷಕರು ವಿಚ್ಛೇದನ ಪಡೆದುಕೊಂಡಿದ್ದರು. ನವಾಜ್‌ ಕಾನೂನು ಪದವಿ ಪಡೆದಿದ್ದರು. ನವಾಜ್‌ ಚಿಕ್ಕ ವಯಸ್ಸಿನಲ್ಲೇ ಕ್ರೀಡೆ ಮತ್ತು ಫಿಟ್ನೆಸ್‌ ಬಗ್ಗೆ ಆಸಕ್ತಿ ಹೊಂದಿದ್ದರು. ಪದವಿ ನಂತರ ನವಾಜ್‌ ಅಮೆರಿಕದ ಐಡಿಇಎ(ದ ಇಂಟರ್‌ ನ್ಯಾಷನಲ್‌ ಡ್ಯಾನ್ಸ್‌ ಎಕ್ಸ್‌ ಸೈಸ್‌ ಅಸೋಸಿಯೇಶನ್)ನಲ್ಲಿ ತರಬೇತಿ ಪಡೆದಿದ್ದರು.  ಇಲ್ಲಿ ಅಧಿಕೃತ ಪ್ರಮಾಣಪತ್ರ ಪಡೆದ ಬಳಿಕ ನವಾಜ್‌ ಮುಂಬೈನಲ್ಲಿ Body Art ಫಿಟ್ನೆಸ್‌ ಕೇಂದ್ರ ತೆರೆದಿದ್ದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.