![UK: Keir Starmer- ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ; ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು](https://www.udayavani.com/wp-content/uploads/2024/07/Briton-415x260.jpg)
LDF ಸರಕಾರದ ಧೋರಣೆ ಖಂಡಿಸಿ ಬಿಜೆಪಿಯಿಂದ ಕೇರಳದಲ್ಲಿ ರ್ಯಾಲಿ
Team Udayavani, Nov 13, 2023, 11:27 PM IST
![BJP Symbol](https://www.udayavani.com/wp-content/uploads/2023/11/BJP-Symbol-620x375.jpg)
ಕೊಚ್ಚಿ: ಎಲ್ಡಿಎಫ್ ಸರಕಾರದ ಕೋಮುವಾದಿ ಮತ್ತು ಭಯೋತ್ಪಾದನ ಬೆಂಬಲಿತ ನಿಲುವುಗಳನ್ನು ಖಂಡಿಸಿ ಕೇರಳದಲ್ಲಿ ರ್ಯಾಲಿಗಳನ್ನು ಆಯೋಜಿಸಲು ಬಿಜೆಪಿ ನೇತೃತ್ವದ ಎನ್ಡಿಎ ನಿರ್ಧರಿಸಿದೆ. ತೃಶ್ಶೂರ್, ಕಲ್ಲಿಕೋಟೆ, ಎರ್ನಾಕುಳಂ ನಲ್ಲಿ ಮೊದಲ ಹಂತದಲ್ಲಿ ಪ್ರತಿಭಟನೆ ನಡೆಯಲಿದ್ದರೆ, ಪತನಂತಿಟ್ಟದಲ್ಲಿ ಮುಂದಿನ 2 ವಾರಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ರಾಜ್ಯ ಬಿಜೆಪಿ ಘಟಕದ ವಕ್ತಾರರು ತಿಳಿಸಿದ್ದಾರೆ.
ಸಿಪಿಎಂ, ಕಾಂಗ್ರೆಸ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪ್ಯಾಲೆಸ್ತೀನ್ ಪರವಾಗಿ ಕೇರಳಾದ್ಯಂತ ಮೆರವಣಿಗೆ, ಕಾರ್ಯಕ್ರಮಗಳನ್ನು ನಡೆ ಸುತ್ತಿರುವಂತೆಯೇ ಎನ್ಡಿಎ ಈ ನಿರ್ಧಾರ ಕೈಗೊಂಡಿದೆ. ಎಲ್ಡಿಎಫ್ ಸರಕಾರದ ಭಯೋತ್ಪಾದಾನೆಗೆ ಬೆಂಬಲ ನೀಡುವ, ತುಷ್ಟೀಕರಣ ನೀತಿಯನ್ನು ವಿರೋಧಿಸುವುದು ಮೂಲ ಉದ್ದೇಶ. ಪಕ್ಷದ ಕೇಂದ್ರ ನಾಯಕರೂ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![UK: Keir Starmer- ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ; ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು](https://www.udayavani.com/wp-content/uploads/2024/07/Briton-415x260.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![UK: Keir Starmer- ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ; ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು](https://www.udayavani.com/wp-content/uploads/2024/07/Briton-150x94.jpg)
UK: Keir Starmer- ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ; ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Jigar](https://www.udayavani.com/wp-content/uploads/2024/07/jigar-150x83.jpg)
Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್
![5-mng](https://www.udayavani.com/wp-content/uploads/2024/07/5-mng-150x90.jpg)
Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ
![Transfer of 23 IAS officers including five District Collectors](https://www.udayavani.com/wp-content/uploads/2024/07/IAS-officer-150x83.jpg)
IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.