Tamannaah Bhatia: ಮದುವೆಗೆ ಪೋಷಕರ ಒತ್ತಡ; ಶೀಘ್ರದಲ್ಲಿ ತಮನ್ನಾ – ವಿಜಯ್ ಕಲ್ಯಾಣ?
Team Udayavani, Nov 15, 2023, 2:34 PM IST
ಮುಂಬಯಿ: ಬಿಟೌನ್ ನಲ್ಲಿ ಕಳೆದ ಕೆಲ ಸಮಯದಿಂದ ಲವ್ ಬರ್ಡ್ಸ್ ಆಗಿ ಸುದ್ದಿಯಲ್ಲಿರುವ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಅವರು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿಯೊಂದು ಸಿನಿವಲಯದಲ್ಲಿ ಹರಿದಾಡಿದೆ.
ತಮ್ಮಿಬ್ಬರ ಸಂಬಂಧ ಬಗ್ಗೆ ಮೀಡಿಯಾ ಮುಂದೆ ತಮನ್ನಾ ಹಾಗೂ ವಿಜಯ್ ವರ್ಮಾ ಮಾತನಾಡಿದ್ದರು. ಅಂದಿನಿಂದ ಇಬ್ಬರು ಅನೇಕ ಕಡೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಕೈ, ಕೈ ಹಿಡಿದುಕೊಂಡು ಸಾರ್ವಜನಿಕವಾಗಿ ಪೋಸ್ ನೀಡಿದ್ದಾರೆ. ‘ಲಸ್ಟ್ ಸ್ಟೋರೀಸ್ 2’ ನಲ್ಲಿ ಬೋಲ್ಡ್ ಆಗಿ ಇಬ್ಬರು ಕಾಣಿಸಿಕೊಂಡಿದ್ದರು.
ಇದೀಗ ಟಾಲಿವುಡ್ ವಲಯದಲ್ಲಿ ತಮನ್ನಾ ಅವರ ಮದುವೆ ಸುದ್ದಿ ಹರಿದಾಡುತ್ತಿದೆ. ತಮನ್ನಾ ಅವರ ಮನೆಯಲ್ಲಿ ಪೋಷಕರು ಮದುವೆ ಆಗುವಂತೆ ಹೇಳುತ್ತಿದ್ದಾರೆ. ಮದುವೆ ಆಗು ಎಂದು ಒತ್ತಡ ಹಾಕುತ್ತಿದ್ದಾರೆ. ಇತ್ತ ತಮನ್ನಾ ಹಾಗೂ ವಿಜಯ್ ಕೂಡ ಮದುವೆ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಟಾಲಿವುಡ್ ವೆಬ್ ಸೈಟ್ ಗಳು ವರದಿ ಮಾಡಿವೆ.
ಶೀಘ್ರದಲ್ಲಿ ಇಬ್ಬರು ಮದುವೆ ಆಗಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: Viral Video: ಸೆಲ್ಫಿಗಾಗಿ ಬಂದಾತನ ತಲೆಗೆ ಹೊಡೆದ ನಾನಾ ಪಾಟೇಕರ್
ನಟಿ ತಮನ್ನಾ ಇತ್ತೀಚೆಗೆ ಯಾವ ಸಿನಿಮಾವನ್ನು ಕೂಡ ಒಪ್ಪುತ್ತಿಲ್ಲ. ʼಭೋಲಾ ಶಂಕರ್ʼ ಬಳಿಕ ʼಜೈಲರ್ʼ ಸಿನಿಮಾದ ʼಕಾವಾಲಾʼ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ಬಳಿಕ ಯಾವ ಸಿನಿಮಾವನ್ನು ಒಪ್ಪಿಲ್ಲ. ನಟಿ ಇತ್ತೀಚೆಗೆ ಅಭಿಷೇಕ್ ಬ್ಯಾನರ್ಜಿ ಜೊತೆಗೆ ‘ಆಖ್ರಿ ಸಚ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
“ನೀವು ಮದುವೆಯಾಗಲು ಬಯಸಿದಾಗ ನೀವು ಮದುವೆಯಾಗಬೇಕು ಎಂದು ನಾನು ಭಾವಿಸುತ್ತೇನೆ. ಮದುವೆ ಒಂದು ದೊಡ್ಡ ಜವಾಬ್ದಾರಿ. ಇದು ಪಾರ್ಟಿಯಲ್ಲ” ಎಂದು ಈ ಹಿಂದೆ ತಮನ್ನಾ ಮದುವೆ ಬಗ್ಗೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Border 2: ಸನ್ನಿ ಡಿಯೋಲ್ ʼಬಾರ್ಡರ್-2ʼಗೆ ʼಫೌಜಿʼಯಾಗಿ ಬಂದ ಸುನಿಲ್ ಶೆಟ್ಟಿ ಪುತ್ರ
Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC
Tusshar Kapoor: ʼಗೋಲ್ ಮಾಲ್ʼ ನಟ ತುಷಾರ್ ಕಪೂರ್ ಫೇಸ್ಬುಕ್ ಖಾತೆ ಹ್ಯಾಕ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.