Atlee: ಸಿನಿಮಾ ನಕಲು ಮಾಡುವ ಆರೋಪ; ಮೌನ ಮುರಿದ ನಿರ್ದೇಶಕ ಅಟ್ಲಿ

ಒಂದು ಗುಂಪು ಯಾವಾಗಲೂ ನನ್ನ ಮೇಲೆ ದಾಳಿ ಮಾಡುತ್ತಿದೆ.

Team Udayavani, Nov 15, 2023, 4:10 PM IST

Atlee: ಸಿನಿಮಾ ನಕಲು ಮಾಡುವ ಆರೋಪ; ಮೌನ ಮುರಿದ ನಿರ್ದೇಶಕ ಅಟ್ಲಿ

ಚೆನ್ನೈ: ಕಾಲಿವುಡ್‌ ಸ್ಟಾರ್‌ ನಿರ್ದೇಶಕ ಅಟ್ಲಿ ಕುಮಾರ್‌ ತಮ್ಮ ಸಿನಿಮಾಗಳಿಂದಲೇ ಹೆಸರುಗಳಿಸಿದವರು, ಇತ್ತೀಚೆಗೆ ಅವರ ʼಜವಾನ್‌ʼ ಸಿನಿಮಾ ಸಾವಿರ ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ.

ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದರೂ ಅಟ್ಲಿ ಅವರ ಮೇಲೆ ಮೊದಲಿನಿಂದಲೂ ಅವರು ಸಿನಿಮಾಗಳನ್ನು ನಕಲು ಮಾಡುತ್ತಾರೆ ಎನ್ನುವ ಆರೋಪವೊಂದಿದೆ. ಈ ಕುರಿತು ಮುಕ್ತವಾಗಿ ಅಟ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಅಟ್ಲಿ ಅವರ ಮೊದಲ ಸಿನಿಮಾ ʼರಾಜಾ – ರಾಣಿʼ ಸೂಪರ್‌ ಹಿಟ್‌ ಆಗಿತ್ತು. ಆದರೆ ಈ ಸಿನಿಮಾದ ಕೆಲ ಅಂಶವನ್ನು ಮಣಿರತ್ನಂ ಅವರ ಕ್ಲಾಸಿಕ್‌ ಹಿಟ್‌ ʼಮೌನ ರಾಗಂʼ ದಲ್ಲಿತ್ತು ಎಂದು ಕೆಲವರು ಈ ಸಿನಿಮಾವನ್ನು ಹೋಲಿಕೆ ಮಾಡಿ ಮಾತನಾಡಿದ್ದರು.

ಇದಾದ ಬಳಿಕ ಬಂದ ಅವರ ಎರಡನೇ ಚಿತ್ರ ʼಥೇರಿʼಯನ್ನು ಇತರ ತಮಿಳು ಚಲನಚಿತ್ರಗಳ ಮಿಶ್ರಣ ಎಂದು ಕೆಲವರು ಕರೆದಿದ್ದರು.ʼಮೆರ್ಸಲ್ʼ ,ʼಬಿಗಿಲ್‌ʼ ಹಾಗೂ ಇತ್ತೀಚೆಗೆ ಬಂದʼಜವಾನ್ʼ ನಕಲು ಎನ್ನುವ ಆರೋಪವನ್ನು ಎದುರಿಸಿದೆ.

“ನಾನು ʼರಾಜಾ – ರಾಣಿʼ ಸಿನಿಮಾವನ್ನು ನಿರ್ದೇಶನ ಮಾಡುವಾಗ ಅದರಲ್ಲಿದ್ದ ಸಂಬಂಧಗಳ ಬಗ್ಗೆ ಏನಾದರೂ ಮಾಡಬೇಕೆಂದು ಬಯಸಿದ್ದೆ. ಆದರೆ ಅದಾಗಲೇ ಆ ಅಂಶ ಬೇರೊಂದು ಸಿನಿಮಾದಲ್ಲಿತ್ತು. ಯಾರೂ ಮಾಡದ ಒಂದೇ ಒಂದು ಕಥೆಯಿಲ್ಲ. ನಾನು ಸ್ಕ್ರಿಪ್ಟ್‌ ಮಾಡಲು ತುಂಬಾ ಶ್ರಮ ಹಾಕುತ್ತೇನೆ. ನನ್ನ ಸಿನಿಮಾವನ್ನು ಬೇರೆ ಸಿನಿಮಾಗಳಿಗೆ ಹೋಲಿಸಿ ಯಾರಾದರೂ ಎರಡು ಸೆಕೆಂಡ್‌ಗಳಲ್ಲಿ ಕಾಮೆಂಟ್ ಕಳುಹಿಸಿದರೆ, ನನ್ನ ಶ್ರಮ ಮತ್ತು ಶ್ರಮ ಎಲ್ಲವೂ ನಕಲು ಎಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

”ಒಂದು ಗುಂಪು ಯಾವಾಗಲೂ ನನ್ನ ಮೇಲೆ ದಾಳಿ ಮಾಡಲು, ನನ್ನನ್ನು ಗುರಿಯಾಗಿಸಲು ನೋಡುತ್ತದೆ. ನನ್ನ ಕೊನೆಯ ಸಿನಿಮಾ(ಜವಾನ್)‌ ಹಿಟ್‌ ಆಯಿತು, ಹಣ ಗಳಿಸಿತು, ಅದಕ್ಕಾಗಿ ಅವರು ಏನೂ ಹೇಳಿಲ್ಲ” ಎಂದರು.

ನನ್ನನ್ನು ಕೆಳಗಿಸಲು ನಿಮ್ಮ ಬಳಿ ಇರುವುದು ಇದೊಂದೇ ಮಾರ್ಗವೇ? ಅವನು ಗೆಲ್ಲಬಾರದು ಎಂಬ ಯೋಚನೆ ಇರುವವರಿಂದಲೇ ಇಂಥ ಟೀಕೆಗಳು ಬರುತ್ತವೆ. ರಜಿನಿ ಸರ್, ವಿಜಯ್ ಸರ್ ಮತ್ತು ಅಜಿತ್ ಸರ್ ಅವರಿಗೆ ಈ ಸಮಸ್ಯೆ ಇಲ್ಲ ಅನ್ನಿಸುತ್ತಿದೆಯೇ? ಹೋರಾಡಿ ಮುನ್ನಡೆಯಬೇಕು. ಇದೆಲ್ಲ ಗೊತ್ತಿಲ್ಲದೆ ಶಾರುಖ್ ಸರ್ ನನಗೆ ಫೋನ್ ಮಾಡ್ತಾರಾ? ಎಂದು ಹೇಳಿದ್ದಾರೆ.

ಸದ್ಯ ಅಟ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗೆ ಶಾರುಖ್‌ – ವಿಜಯ್‌ ಅವರನ್ನು ಜೊತೆಯಾಗಿಸಿಕೊಂಡು ಸಿನಿಮಾ ಮಾಡಲಿದ್ದೇನೆ. ಇದು ನನ್ನ ಮುಂದಿನ ಆಗಿರಬಹುದೆಂದು ಹೇಳಿದ್ದರು.

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.