Sirsi: ಅಜ್ಜಿಬಳ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಅಜ್ಜೀಬಳ, ಸುಂದರರಾವ್ ಪಂಡಿತ್ ಪ್ರಶಸ್ತಿ‌ ಪ್ರದಾನ

Team Udayavani, Nov 16, 2023, 3:16 PM IST

7-sirsi

ಶಿರಸಿ: ಕೆಡಿಸಿಸಿ ಬ್ಯಾಂಕ್ ನೀಡುವ ಅಜ್ಜೀಬಳ ಜಿ.ಎಸ್.ಹೆಗಡೆ ಅವರ ಹೆಸರಿನ ಪ್ರಶಸ್ತಿಯನ್ನು ಕುಮಟಾ ತಾಲೂಕಿನ ಕೂಜಳ್ಳಿಯ ಹಿರಿಯ ಸಹಕಾರಿ ತಿಮ್ಮಣ್ಣ ಗೋ ಭಟ್ಟ ಅವರಿಗೆ ಅತ್ಯುತ್ತಮ ಸಹಕಾರಿ, ಮುಂಡಗೋಡ ತಾಲೂಕಿನ ಕಾಳಗನಕೊಪ್ಪದ ರಾಮು ಬಸವಣ್ಣೆಪ್ಪ ಸುಬ್ಬಾಯವರ ಅತ್ಯುತ್ತಮ ಸಹಕಾರಿ ನೌಕರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯ ‌ಮಟ್ಟದ  ಸಹಕಾರಿ ಸಮಾವೇಶದಲ್ಲಿ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವರಾಮ ಹೆಬ್ಬಾರ್ ಪ್ರದಾನ ಮಾಡಿದರು‌.

ಅತ್ಯುತ್ತಮ ಪ್ರಾಥಮಿಕ ಪತ್ತಿನ ಸಹಕಾರಿ ಸಂಘವಾದ ವಾನಳ್ಳಿಯ ಮೆಣಸಿ ಸೀಮೆ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘಕ್ಕೆ ಎಸ್.ಪಿ.ಪಂಡಿತ್ ಪ್ರಶಸ್ತಿಯನ್ನು ಕೂಡ ಪ್ರದಾನ ಮಾಡಲಾಯಿತು.

ಇದೇ ವೇಳೆ ಅಪೆಕ್ಸ್ ಬ್ಯಾಂಕ್ ನೀಡುವ 10 ಅತ್ಯುತ್ತಮ ಪ್ರಾಥಮಿಕ ಸಂಘಗಳಿಗೆ ತಲಾ 10 ಸಾ.ರೂ. ನಂತೆ ಜಿಲ್ಲೆಯ ಶಿರಸಿಯ ಹೆಗಡೆಕಟ್ಟ, ಸಿದ್ದಾಪುರದ ಬಿದ್ರಕಾನ, ಯಲ್ಲಾಪುರದ ಭರತನಳ್ಳಿ, ಮುಂಡಗೋಡಿನ ಚವಡಳ್ಳಿ, ಹಳಿಯಾಳದ ಯಡೋಗಾ, ಜೋಯಿಡಾದ ಜಗಲ್ ಪೇಟ, ಅಂಕೋಲಾದ ಹಿಚಕಡ, ಕುಮಟಾದ ಕತಗಾಲ, ಹೊನ್ನಾವರದ ಖರ್ವಾ, ಭಟಕಳದ ಕಾಯ್ಕಿಣಿಗೆ ನೀಡಲಾಯಿತು.

ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಿಗೆ ಡಿಸಿಸಿ ಬ್ಯಾಂಕ್ ನೀಡುವ ಪುರಸ್ಕಾರ ತಲಾ 10 ಸಾ.ರೂ. ಒಳಗೊಂಡಿದ್ದು, ಶಿರಸಿ ಅಜ್ಜಿಬಳ, ಸಿದ್ದಾಪುರದ ಲಂಬಾಪುರ, ಮುಂಡಗೋಡದ ಚೌಡಳ್ಳಿ, ಯಲ್ಲಾಪುರದ ಹಾಸಣಗಿ, ಹಳಿಯಾಳದ ಹಳಿಯಾಳ, ಜೋಯಿಡಾದ ಪ್ರಧಾನಿ, ಕಾರವಾರದ ಚಂಡಿಯಾ, ಅಂಕೋಲಾದ ಆಂದ್ಲೆ, ಕುಮಟಾದ ಮಿರ್ಜಾನ, ಹೊನ್ನಾವರದ ಹಡಿನಬಾಳ, ಭಟಕಳದ ಮುರ್ಡೆಶ್ವರ, ದಾಂಡೇಲಿಯ ದಾಂಡೇಲಪ್ಪ ಸೊಸೈಟಿಗೆ ನೀಡಲಾಯಿತು.

ಕೃಷಿಯೇತರ ಸಂಸ್ಥೆಗಳಾದ ಸಿದ್ದಾಪುರ ಟಿಎಂಎಸ್, ಶಿರಸಿ ಒಕ್ಕಲುತನ ಸಂಸ್ಥೆ, ಕುಮಟಾ ತೆಂಗಿನ ನಾರಿನ ಕೈಗಾರಿಕೆ ಸಂಸ್ಥೆ, ಕುಮಟಾದ ಅರ್ಬನ್ ಕೋಆಪರೇಟಿವ, ಶಿರಸಿ ಭೂತೇಶ್ವರ, ಯಲ್ಲಾಪುರ ಅರ್ಬನ್, ದಾಂಡೇಲಿ ಕೂಲಿಕಾರರ ಸಂಸ್ಥೆ, ಶಿರಳಗಿ ಹಾಲು ಸಂಘ, ಕಾರವಾರದ ದೈವಜ್ಞ ಸೊಸೈಟಿ, ಕಾರವಾರ ಪರ್ಶಿಯನ್ ಬೋಟ್ ಮೀನುಗಾರರ ಸಂಸ್ಥೆಗೆ ತಲಾ 10 ಸಾವಿರ ರೂ. ಬಹುಮಾನ ನೀಡಲಾಯಿತು. ಇದೇ ಕಾರ್ಯಕ್ರಮದಲ್ಲಿ ನೂರಕ್ಕೆ ನೂರು ಸಾಲ ವಸೂಲಿ ಮಾಡಿದ ವಿವಿಧ ಸೊಸೈಟಿ ಕಾರ್ಯದರ್ಶಿಗಳಿಗೆ ಕೂಡ ಪುರಸ್ಕಾರ ಪ್ರದಾನ ಮಾಡಲಾಯಿತು.

ಉಪಾಧ್ಯಕ್ಷ ಮೋಹನದಾಸ ನಾಯಕ, ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಪ್ರಧಾನ ವ್ಯವಸ್ಥಾಪಕ ಆರ್.ಜಿ. ಭಾಗ್ವತ್ ಇನ್ನಿತರ ಸಹಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Dandeli:ಮನೆಯಿಂದ ಹೊರ ಹಾಕಲ್ಪಟ್ಟ ವೃದ್ಧ; ಆಶ್ರಯ ನೀಡಲು ಮುಂದಾದ ಚಿನ್ನಯ್ಯ ಆಶೀರ್ವಾದಂ ಗಜ್ಜ

13

Dandeli: ಕುಡಿದ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ; ಓರ್ವನಿಗೆ ಗಾಯ

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

9

Raju Talikote: ಗುಬ್ಬಿ ಗೂಡು ಕಟ್ಟುವಂತೆ ರಂಗಾಯಣ ಕಟ್ಟುವೆವು

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.