Viral: ಸೆಮಿಫೈನಲ್‌ ನಲ್ಲಿ ಶಮಿ 7 ವಿಕೆಟ್‌ ಪಡೆಯುವ ಕನಸು ಕಂಡಿದ್ದನಂತೆ ಈತ.!


Team Udayavani, Nov 16, 2023, 6:24 PM IST

tdy-18

ಮುಂಬಯಿ: ಭಾರತ ವಿಶ್ವಕಪ್‌ ಸೆಮಿಪೈನಲ್‌ ನಲ್ಲಿ  ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ, ರೋಚಕ ಪಂದ್ಯದಲ್ಲಿ ಆಲ್‌ ರೌಂಡ್‌  ಆಟವನ್ನು ಪ್ರದರ್ಶಿಸಿ ಫೈನಲ್‌ ಗೇರಿದೆ. ಭಾರತದ ಅಮೋಘ ಪ್ರದರ್ಶನಕ್ಕೆ ಕ್ರೀಡಾಭಿಮಾನಿಗಳು ಶಹಬ್ಬಾಸ್‌ ಎಂದಿದ್ದಾರೆ.

70 ರನ್‌ ಗಳ ಅಂತರದಿಂದ ಟೀಮ್‌ ಇಂಡಿಯಾ ಮಹತ್ವದ ಪಂದ್ಯವನ್ನು ಗೆದ್ದಿದೆ. 398 ದಾಖಲಿಸಿದ್ದರೂ ನ್ಯೂಜಿಲೆಂಡ್‌ ಸುಲಭವಾಗಿ ಪಂದ್ಯವನ್ನು ಬಿಟ್ಟು ಕೊಟ್ಟಿಲ್ಲ. ಭಾರತ ಪಂದ್ಯವನ್ನು ಗೆಲ್ಲಲು ಕೊಹ್ಲಿ, ಗಿಲ್‌, ಅಯ್ಯರ್‌ ಬ್ಯಾಟಿಂಗ್‌ ಒಂದು ಕಾರಣವಾದರೆ, ಇನ್ನೊಂದೆಡೆ ಶಮಿ ಅವರ ಶ್ರೇಷ್ಠ ಮಟ್ಟದ ಬೌಲಿಂಗ್‌ ಕೂಡ ಕಾರಣವೆಂದರೆ ತಪ್ಪಾಗದು.

ಶಮಿ 9.5 ಓವರ್‌ ನಲ್ಲಿ  57 ರನ್ 7 ವಿಕೆಟ್‌  ಗಳನ್ನು ಪಡೆದು, ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಶಮಿ 7 ವಿಕೆಟ್‌ ತೆಗೆಯುತ್ತಾರೆ ಎನ್ನುವ ಕನಸೊಂದು ತನಗೆ ಬಿದ್ದಿತ್ತು ಎಂದು ಟ್ವಿಟರ್‌ ಬಳಕೆದಾರನೊಬ್ಬ ಮಾಡಿರುವ ಟ್ವೀಟ್‌ ವೈರಲ್ ಆಗಿದೆ.

ಇದನ್ನೂ ಓದಿ: BOLLYWOOD: ಯಶ್‌ ಜೊತೆ ನಟಿಸೋಕೆ ಇಷ್ಟವೆಂದ ಕರೀನಾ ಕಪೂರ್;‌ ಮತ್ತೆ ಟ್ರೆಂಡಾಯಿತು ʼYash19ʼ

ಡಾನ್ ಮಾಟಿಯೊ ಎಂಬಾತ, “ಸೆಮಿಫೈನಲ್‌ನಲ್ಲಿ ಶಮಿ 7 ವಿಕೆಟ್‌ಗಳನ್ನು ಕಬಳಿಸುವ ಕನಸನ್ನು ಕಂಡಿದ್ದೆ” ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ನ.14 ರಂದು ಮಾಡಿದ್ದು, ಇದುವರೆಗೆ 1.9 ಮಿಲಿಯನ್‌ ಗೂ ಅಧಿಕ ಮಂದಿ ಇದನ್ನು ನೋಡಿದ್ದಾರೆ.

ಈ ಟ್ವೀಟ್‌ ಬಳಿಕ ಅನೇಕರು, ಫೈನಲ್‌ ಪಂದ್ಯದ ಫಲಿತಾಂಶವನ್ನು ಊಹಿಸಿ ಎಂದು ಒತ್ತಾಯಿಸಿದ್ದಾರೆ. ನ.18 ರಂದು ಚೆನ್ನಾಗಿ ನಿದ್ದೆ ಮಾಡಿ ಎಂದು ಒಬ್ಬರು ಟ್ವೀಟ್‌ ಮಾಡಿದ್ದಾರೆ.  ಯಾವಾಗಲೂ ಕನಸು ಕಾಣುತ್ತಿರಿ ಎಂದು ಮತ್ತೊಬ್ಬರು ಟ್ವೀಟ್‌ ಮಾಡಿದ್ದಾರೆ.

 

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

1-ddsa

Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.