Mangalore: ಕತ್ತಿಯಿಂದ ಕಡಿದು ಗಂಭೀರ ಹಲ್ಲೆ
Team Udayavani, Nov 17, 2023, 1:06 AM IST
ಮಂಗಳೂರು: ವ್ಯಕ್ತಿ ಯೊಬ್ಬನಿಗೆ ಮೂವರಿದ್ದ ತಂಡ ಕತ್ತಿಯಿಂದ ಹೊಟ್ಟೆಗೆ ಕೊಯ್ದು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದ ನೆಹರೂ ಮೈದಾನದ ಫುಟ್ಬಾಲ್ ಗ್ರೌಂಡ್ ಸಮೀಪ ನ.13ರಂದು ಮಧ್ಯಾಹ್ನ ಸಂಭವಿಸಿದೆ.
ಗುನ್ನು ಚೌದರಿ ಗಾಯ ಗೊಂಡವರು. ಅವರು ಫುಟ್ಬಾಲ್ ಗ್ರೌಂಡ್ನ ಫುಟ್ಪಾತ್ ಮೇಲೆ ಕುಳಿತುಕೊಂಡಿದ್ದಾಗ ಅಲ್ಲಿಗೆ ಬಂದ ಅವರ ಪರಿಚಯದ ಫೈಸಲ್, ಸಂತು ಮತ್ತು ಇನ್ನೋರ್ವ ಗುರಾಯಿಸಿ ನೋಡಿದ್ದರು. ಇದೇ ವಿಚಾರದಲ್ಲಿ ವಾಗ್ವಾದ ನಡೆದಿತ್ತು. ಗುನ್ನು ಚೌದರಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಮೂರು ಮಂದಿಯೂ ಅವರನ್ನು ತಡೆದು ನಿಲ್ಲಿಸಿ ಜೀವಬೆದರಿಕೆ ಹಾಕಿದರು. ಫೈಸಲ್ ಆತನ ಕೈಯಲ್ಲಿದ್ದ ಚಿಕ್ಕ ಕತ್ತಿಯನ್ನು ಬೀಸಿದ. ಚೌದರಿ ಹಿಂದೆ ಸರಿದಾಗ ಅದು ಶರ್ಟ್ಗೆ ತಾಗಿ ಶರ್ಟ್ ಹರಿಯಿತು. ಸಂತು ಫೈಸಲ್ನ ಕೈಯಲ್ಲಿದ್ದ ಕತ್ತಿಯನ್ನು ತೆಗೆದುಕೊಂಡು ಚೌದರಿಯ ಹೊಟ್ಟೆಯನ್ನು ಕೊಯ್ದು ತೀವ್ರವಾಗಿ ಗಾಯಗೊಳಿಸಿದ್ದಾನೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.