Chhattisgarh Elections 2023: 2ನೇ ಹಂತದ ಮತದಾನದ ವೇಳೆ ಐಇಡಿ ಸ್ಫೋಟಿಸಿದ ನಕ್ಸಲ್‌ ಪಡೆ


Team Udayavani, Nov 17, 2023, 11:48 AM IST

Chhattisgarh Elections 2023: 2ನೇ ಹಂತದ ಮತದಾನದ ವೇಳೆ ಐಇಡಿ ಸ್ಫೋಟಿಸಿದ ನಕ್ಸಲ್‌ ಪಡೆ

ರಾಯ್‌ ಪುರ್:‌ ಛತ್ತೀಸ್‌ ಗಢದಲ್ಲಿ ಎರಡನೇ ಹಂತದ ಮತದಾನ ಶುಕ್ರವಾರ (ನವೆಂಬರ್‌ 17) ಬೆಳಗ್ಗೆ ಆರಂಭಗೊಂಡಿದ್ದು, ಏತನ್ಮಧ್ಯೆ ಧಮ್ತಾರಿಯಲ್ಲಿ ನಕ್ಸಲೀಯರು ಐಇಡಿ ಸ್ಫೋಟಿಸಿರುವ ಘಟನೆ ನಡೆದಿದೆ.

ಇದನ್ನೂ ಓದಿ:Kannada cinema; ಇನ್‌ಫ್ಲುಯೆನ್ಸರ್‌ ಬದುಕಿನ ಚಿತ್ರಣ; ‘ಬೆಂಬಿಡದ ನಾವಿಕ’ ಇಂದು ತೆರೆಗೆ

ವರದಿಯ ಪ್ರಕಾರ, ನಕ್ಸಲೀಯರು ಐಇಡಿ ಸ್ಫೋಟಿಸಿದ ಸಂದರ್ಭದಲ್ಲಿ ಇಬ್ಬರು ಸಿಆರ್‌ ಪಿಎಫ್‌ ಯೋಧರು ಬೈಕ್‌ ನಲ್ಲಿ ಆಗಮಿಸುತ್ತಿದ್ದು, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿ ವಿವರಿಸಿದೆ.

90 ಸದಸ್ಯ ಬಲದ ಛತ್ತೀಸ್‌ ಗಢ ವಿಧಾನಸಭೆಯ ಎರಡನೇ ಮತ್ತು ಅಂತಿಮ ಹಂತದ ಚುನಾವಣೆ ಇಂದು ನಡೆಯುತ್ತಿದ್ದು, 70 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಇಂದಿನ ಮತದಾನದಲ್ಲಿ ಮುಖ್ಯಮಂತ್ರಿ ಭೂಪೇಶ್‌ ಬಾಘೇಲ್‌, ಡಿಸಿಎಂ ಟಿಎಸ್‌ ಸಿಂಗ್‌, ಬಿಜೆಪಿ ರಾಜ್ಯಾಧ್ಯಕ್ಷ ಅರುಣ್‌ ಸಾವೋ ಸೇರಿದಂತೆ ಹಲವು ಪ್ರಮುಖರ ಭವಿಷ್ಯ ಮತಯಂತ್ರ ಸೇರಲಿದೆ.

ಬೆಳಗ್ಗೆ 8ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ಅಂತಿಮ ಹಂತದ ಮತದಾನದಲ್ಲಿ 18,800 ಮತಗಟ್ಟೆಗಳಿದ್ದು, ಇದರಲ್ಲಿ ಒಂಬತ್ತು ಮತಗಟ್ಟೆಗಳು ನಕ್ಸಲ್‌ ಪೀಡಿತ ಪ್ರದೇಶದಲ್ಲಿರುವುದಾಗಿ ವರದಿ ತಿಳಿಸಿದೆ.

ಭದ್ರತೆಯ ದೃಷ್ಟಿಯಿಂದ ನಕ್ಸಲ್‌ ಪೀಡಿತ ಒಂಬತ್ತು ಮತಗಟ್ಟೆಯಲ್ಲಿ ಬೆಳಗ್ಗೆ 7ರಿಂದ ಮತದಾನ ಆರಂಭಗೊಂಡಿದ್ದು, ಮಧ್ಯಾಹ್ನ 3ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BJP 2

Jharkhand polls; ಬಿಜೆಪಿ 2 ನೇ ಪಟ್ಟಿ ಬಿಡುಗಡೆ: ಸಿಎಂ ಹೇಮಂತ್ ವಿರುದ್ಧ ಗಮ್ಲಿಯೆಲ್

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

4

Belthangady: ಮನೆಯಿಂದ ನಗದು, ಚಿನ್ನಾಭರಣ ಕಳವು

3

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

crime

Padubidri: ಪಾದಯಾತ್ರಿಗಳಿಗೆ ಮೋಟಾರು ಬೈಕ್‌ ಢಿಕ್ಕಿ; ಇಬ್ಬರಿಗೆ ಗಾಯ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.