2024 Lok Sabha Election; ಮುಂಬೈನ ವಾಯುವ್ಯ ಕ್ಷೇತ್ರದಿಂದ ಮಾಧುರಿ ದೀಕ್ಷಿತ್‌ ಸ್ಪರ್ಧೆ?

ಅಬೋಧ್‌ ಸಿನಿಮಾದಲ್ಲಿ ನಟಿಸುವ ಮೂಲಕ ಮಾಧುರಿ ದೀಕ್ಷಿತ್ ಬೆಳ್ಳಿಪರದೆಗೆ ಪ್ರವೇಶಿಸಿದ್ದರು.

Team Udayavani, Nov 17, 2023, 5:07 PM IST

2024 Lok Sabha Election; ಮುಂಬೈನ ವಾಯುವ್ಯ ಕ್ಷೇತ್ರದಿಂದ ಮಾಧುರಿ ದೀಕ್ಷಿತ್‌ ಸ್ಪರ್ಧೆ?

ಮುಂಬೈ: 90ರ ದಶಕದ ಬಾಲಿವುಡ್‌ ಚೆಲುವೆ, ನಟಿ ಮಾಧುರಿ ದೀಕ್ಷಿತ್‌ ಜನಪ್ರಿಯವಾಗಿದ್ದು, ವಿವಾಹದ ನಂತರ ನಟನೆಯಿಂದ ದೂರ ಉಳಿದಿದ್ದರು. ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ರಾಜಕೀಯಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ:ಬಿಜೆಪಿಗರು ಯಡಿಯೂರಪ್ಪನವರನ್ನೇ ಬಿಟ್ಟಿಲ್ಲ,‌ ಇನ್ನು ಅವರ ಮಗನನ್ನು ಬಿಡ್ತಾರಾ: ಮಂಕಾಳು ವೈದ್ಯ

ವರದಿಯ ಪ್ರಕಾರ, ದೇವದಾಸ್‌ ಸಿನಿಮಾದ ನಟಿ ಮಾಧುರಿ ವಾಯುವ್ಯ ಮುಂಬೈ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಧುರಿ ಭಾರತೀಯ ಜನತಾ ಮುಖಂಡರ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದೆ.

ಮಾಧುರಿ ದೀಕ್ಷಿತ್‌ ಹಾಗೂ ಪತಿ ಶ್ರೀರಾಮ್‌ ನೇನೆಯೊಂದಿಗೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದ ಭಾರತ v/s ನ್ಯೂಜಿಲ್ಯಾಂಡ್‌ ಸೆಮಿ ಫೈನಲ್‌ ಮ್ಯಾಚ್‌ ಅನ್ನು ವೀಕ್ಷಿಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಆಶೀಶ್‌ ಶೆಲಾರ್‌ ಜತೆಗಿದ್ದು, ಈ ಫೋಟೊವನ್ನು ಇನ್ಸ್ಟಾಗ್ರಾಮ್‌ ನಲ್ಲಿ ಶೇರ್‌ ಮಾಡಿ ಟೀಮ್‌ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿದ್ದರು.

ಅದಲ್ಲದೇ ಮಾಧುರಿ ದೀಕ್ಷಿತ್‌ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಹಾಗೂ ಎನ್‌ ಸಿಪಿ ಮುಖಂಡ ಪ್ರಫುಲ್‌ ಪಟೇಲ್‌ ಜತೆಯೂ ಕಾಣಿಸಿಕೊಂಡಿದ್ದರು. ಆದರೆ ನಟಿ ಮಾಧುರಿ ದೀಕ್ಷಿತ್‌ ಅವರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎಂದು ವರದಿ ತಿಳಿಸಿದೆ.

1984ರಲ್ಲಿ ಬಿಡುಗಡೆಯಾದ ಅಬೋಧ್‌ ಸಿನಿಮಾದಲ್ಲಿ ನಟಿಸುವ ಮೂಲಕ ಮಾಧುರಿ ದೀಕ್ಷಿತ್ ಬೆಳ್ಳಿಪರದೆಗೆ ಪ್ರವೇಶಿಸಿದ್ದರು. ಆದರೆ ಮಾಧುರಿಗೆ ಜನಪ್ರಿಯತೆ ತಂದು ಕೊಟ್ಟ ಸಿನಿಮಾ 1988ರಲ್ಲಿ ತೆರೆಕಂಡ ತೇಜಾಬ್‌ ಚಿತ್ರ. ಈ ಸಿನಿಮಾದ ಏಕ್‌ ದೋ ತೀನ್‌ ಹಾಡಿನ ಡ್ಯಾನ್ಸ್‌ ಮಾಧುರಿಯನ್ನು ಜನಪ್ರಿಯಳನ್ನಾಗಿ ಮಾಡಿತ್ತು. 1990ರ ದಶಕದಲ್ಲಿ ಮಾಧುರಿ ಬಾಲಿವುಡ್‌ ಬೇಡಿಕೆಯ ನಟಿಯಾಗಿದ್ದರು.

ವಿವಾಹದ ನಂತರ ಮಾಧುರಿ ನಟನೆಯಿಂದ ದೂರ ಉಳಿದಿದ್ದರು. ಆದರೆ ದೇಡ್‌ ಇಶ್ಕಿಯಾ ಮತ್ತು ಗುಲಾಬ್‌ ಗ್ಯಾಂಗ್‌ ಸಿನಿಮಾದ ಯಶಸ್ಸಿನ ನಂತರ ಮಾಧುರಿ ಮತ್ತೆ ನಟನೆಯತ್ತ ಹೊರಳಿದ್ದರು. ಅಷ್ಟೇ ಅಲ್ಲ ದ ಫೇಮ್‌ ಗೇಮ್‌ ವೆಬ್‌ ಸೀರೀಸ್‌ ನಲ್ಲೂ ನಟಿಸಿದ್ದಾರೆ.

ಟಾಪ್ ನ್ಯೂಸ್

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

11-kukke

Navaratri: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿದ ನಟಿ ರಕ್ಷಿತಾ ಪ್ರೇಮ್

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

Vijayapura: ಬೈಕ್ – ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಮೃತ್ಯು; ಸ್ಥಳೀಯರಿಂದ ಪ್ರತಿಭಟನೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.