Udupi Nejar Case; ಗುಂಪು ಕಟ್ಟಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪ್ರಕರಣ ದಾಖಲು

ಪೊಲೀಸ್ ಕಾನ್ಸ್ ಟೇಬಲ್ ಚರಂಡಿಗೆ ಬಿದ್ದು ಗಾಯಗೊಂಡಿದ್ದರು.. ಪ್ರೇರೇಪಿಸಿದವರ ಮೇಲೆ ಕ್ರಮ

Team Udayavani, Nov 17, 2023, 5:14 PM IST

police

ಉಡುಪಿ/ಮಲ್ಪೆ: ನೇಜಾರಿನಲ್ಲಿ ನಾಲ್ವರ ಹತ್ಯೆಗೈದ ಆರೋಪಿ ಪ್ರವೀಣ್‌ ಚೌಗಲೆಯನ್ನು ಪೊಲೀಸರು ಗುರುವಾರ ಸ್ಥಳ ಮಹಜರಿಗಾಗಿ ಕೃತ್ಯ ಎಸಗಿದ ನೇಜಾರಿನ ಮನೆಗೆ ಕರೆತಂದ ವೇಳೆ 30 ರಿಂದ 40 ಜನರು ಗುಂಪು ಕಟ್ಟಿಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಾಪಸ್‌ ಹೋಗುವ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಆರೋಪಿಗೆ ಹಲ್ಲೆ ನಡೆಸಲು ಮುಂದಾದಾಗ ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದರು.

ಆರೋಪಿಯನ್ನು ವಾಹನದಿಂದ ಕೆಳಗೆ ಇಳಿಸುತಿದ್ದಂತೆಯೆ ಮಾಧ್ಯಮದವರ ಮುಂದೆ ಅಲ್ಲಿ ಸೇರಿದ್ದ 100 ರಿಂದ 200 ಜನ ಸಾರ್ವಜನಿಕರು ಗಲ್ಲಿಗೇರಿಸಿ ಗಲ್ಲಿಗೇರಿಸಿ ಪ್ರವೀಣ್‌ ನನ್ನು ಗಲ್ಲಿಗೇರಿಸಿ ಎಂದು ಘೋಷಣೆಯನ್ನು ಕೂಗಿದ್ದರು. ತನಿಖೆ ಪ್ರಕ್ರಿಯೆ ಮುಗಿಸಿ ಆರೋಪಿತನನ್ನು ಇಲಾಖಾ ವಾಹನದಲ್ಲಿ ಕುಳ್ಳಿರಿಸಿ ಹೊರಡುವ ಹೊತ್ತಿಗೆ ಸುಮಾರು 30 ರಿಂದ 40 ಜನ ಸಾರ್ವಜನಿಕರು ಆರೋಪಿತನನ್ನು ನಮಗೆ ಕೊಡಿ ಇಲ್ಲಿಯೇ ಶಿಕ್ಷೆ ನೀಡುತ್ತೇವೆ ಎಂದು ಇಲಾಖಾ ವಾಹನವನ್ನು ಅಡ್ಡ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ವೇಳೆ ಕೆಎಸ್ಆರ್ ಪಿ ಕಾನ್ಸ್ಟೇಬಲ್ ಒಬ್ಬರು ಆಯ ತಪ್ಪಿ ಚರಂಡಿಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ.

”ನಾವು ಗಲಭೆ ನಡೆಸಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಿದ್ದೇವೆ. ಪ್ರೇರೇಪಿಸಿದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುವುದು. ವೀಕ್ಷಿಸುತ್ತಿದ್ದ ಸ್ಥಳೀಯ ಸಾರ್ವಜನಿಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಭ್ರಮ : ಪ್ರಕರಣ ದಾಖಲು
ನಾಲ್ವರ ಹತ್ಯೆಗೆ ಸಂಭ್ರಮ ವ್ಯಕ್ತಪಡಿಸಿರುವ ಕಿಡಿಗೇಡಿಗಳು ಹಿಂದೂ ಮಂತ್ರ ಎಂಬ ಇನ್ಸ್ಟಾಗ್ರಾಂ ಪುಟದಲ್ಲಿ ಸಂದೇಶ ಹರಿಯಬಿಟ್ಟಿರುವ ಬಗ್ಗೆ ಉಡುಪಿ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.