World Cup; ಅನುಮಾನವೇ ಬೇಡ ಈ ಸಲ ಕಪ್ ನಮ್ದೇ: ತಲೈವಾ ಭವಿಷ್ಯವಾಣಿ
Team Udayavani, Nov 18, 2023, 6:00 AM IST
ಚೆನ್ನೈ: “ಅನುಮಾನವೇ ಬೇಡ. ಈ ಸಲ ವಿಶ್ವಕಪ್ ನಮ್ದೇ ‘ ಎಂಬುದಾಗಿ “ತಲೈವಾ’ ಭವಿಷ್ಯವಾಣಿ ನುಡಿದಿದೆ. ಭಾರತವೇ ಚಾಂಪಿಯನ್ ಆಗುತ್ತದೆ ಎಂದು ಸೂಪರ್ಸ್ಟಾರ್ ರಜನೀಕಾಂತ್ ಭರಪೂರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಜನೀಕಾಂತ್ ಪತ್ನಿ ಲತಾ ಜತೆ ನ್ಯೂಜಿಲ್ಯಾಂಡ್ ಎದುರಿನ ಸೆಮಿಫೈನಲ್ ಪಂದ್ಯವನ್ನು ವಾಂಖೇಡೆಯಲ್ಲಿ ಕುಳಿತು ವೀಕ್ಷಿಸಿದ್ದರು. ಅನಂತರ ಚೆನ್ನೈಗೆ ಆಗಮಿಸಿ ಪಂದ್ಯದ ಅನುಭವವನ್ನು ಹಂಚಿಕೊಂಡಿದ್ದರು.
“ಆರಂಭದಲ್ಲಿ ನಾನು ನರ್ವಸ್ ಆಗಿದ್ದೆ. ಸುಮಾರು ಒಂದೂವರೆ ಗಂಟೆ ಕಾಲ ಗರಬಡಿದವನಂತೆ ಕುಳಿತಿದ್ದೆ. ನ್ಯೂಜಿಲ್ಯಾಂಡ್ ವಿಕೆಟ್ ಉರುಳುತ್ತಿರುವಂತೆಯೇ ಸಮಾಧಾನಗೊಂಡೆ. ನನಗೀಗ ಸಂಪೂರ್ಣ ಸಮಾಧಾನವಾ ಗಿದೆ. ಭಾರತ ಈ ಸಲ ಖಂಡಿತ ಚಾಂಪಿಯನ್ ಆಗಲಿದೆ. ಇದು ನೂರಕ್ಕೆ ನೂರರಷ್ಟು ಖಚಿತ. ನಮ್ಮ ತಂಡ ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿದೆ’ ಎಂದು ರಜನೀಕಾಂತ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.