Lokayukta: ಲಕ್ಷ್ಮೀ ಹೆಬ್ಟಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
Team Udayavani, Nov 17, 2023, 11:58 PM IST
![LAKSHMI HEBBALKAR](https://www.udayavani.com/wp-content/uploads/2023/11/LAKSHMI-HEBBALKAR-2-620x372.jpg)
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 600 ಕೋಟಿ ರೂ.ಗೂ ಹೆಚ್ಚು ಅವ್ಯವಹಾರ ನಡೆದಿದ್ದು, ಕೆಲವು ಅನರ್ಹ ಸಹಕಾರ ಸಂಘಗಳಿಗೆ ಮಕ್ಕಳ ಪೌಷ್ಟಿಕ ಆಹಾರ ಪೂರೈಕೆ ಗುತ್ತಿಗೆ ನೀಡುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಟಾಳ್ಳರ್ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿರಿಯ ವಕೀಲ ಎಸ್.ನಟರಾಜ ಶರ್ಮಾ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕ, ಶಿವಮೊಗ್ಗದ ಹರಿಹರೇಶ್ವರ ಮಹಿಳಾ ಉದ್ಯೋಗ ಮತ್ತು ಸೇವಾ ಸಂಘ, ಬೆಳಗಾವಿಯ ರೇಣುಕಾದೇವಿ ಪ್ರಗತಿಪರ ಮಹಿಳಾ ಸೇವಾ ಸಂಘ, ಕಲಬುರಗಿಯ ಸಂಜೀವಿನಿ ಮಹಿಳಾ ವಿಕಾಸ ಸೇವಾ ಸಂಘ, ಈ ಮೂರು ಸೇವಾ ಸಂಘಗಳ ಜತೆಗೆ ಕಪ್ಪು ಪಟ್ಟಿಗೆ ಸೇರಿರುವ ಕ್ರಿಸ್ಟಿ ಫೈಡ್ ಗ್ರಾಮ್ ಎಂಬ ಕಂಪೆನಿಯ ಜತೆಯಲ್ಲಿ ಶಾಮೀಲಾಗಿ ಅಕ್ರಮವೆಸಗುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಸ್ಥಳೀಯ ಸೇವಾ ಸಂಘಗಳಿಂದ ಪೂರಕ ಪೌಷ್ಟಿಕ ಆಹಾರ ಪೂರೈಸಲು ಕೋರ್ಟ್ ಆದೇಶಿಸಿತ್ತು. ಮಕ್ಕಳಿಗೆ ಪೌಷ್ಟಿಕತೆಯನ್ನು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಹೈಕೋರ್ಟ್ ಆದೇಶದಂತೆ ಕೇವಲ ಬಿಐಎಸ್ ತಂತ್ರಜ್ಞಾನವುಳ್ಳ ತಾಂತ್ರಿಕ ನೆರವಿನೊಂದಿಗೆ ಅಥವಾ ತಂತ್ರಜ್ಞಾನವನ್ನು ಉಪಯೋಗಿಸಿಕೊಳ್ಳಲು ಆದೇಶ ನೀಡಿದ್ದು, ಸರಕಾರದ ಕೆಲವು ಅಧಿಕಾರಿಗಳು ಕಾಣದ ಕೆಲವು ಕಂಪೆನಿಗಳ ಜತೆಗೂಡಿ ಈ ಆದೇಶವನ್ನು ತಮಗೆ ಬೇಕಾದ ರೀತಿಯಲ್ಲಿ ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು](https://www.udayavani.com/wp-content/uploads/2024/07/6-8-150x90.jpg)
Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು
![Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ](https://www.udayavani.com/wp-content/uploads/2024/07/SWAMIJI-150x98.jpg)
Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ
![Bar](https://www.udayavani.com/wp-content/uploads/2024/07/Bar-150x84.jpg)
Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!
![Darshan-case](https://www.udayavani.com/wp-content/uploads/2024/07/Darshan-case-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ
![R.Ashok](https://www.udayavani.com/wp-content/uploads/2024/07/R.Ashok_-1-150x90.jpg)
Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್
MUST WATCH
ಹೊಸ ಸೇರ್ಪಡೆ
Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?
![Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್ ಬಿದ್ದು ವೃದ್ಧ ಕೋಮಾಕ್ಕೆೆ](https://www.udayavani.com/wp-content/uploads/2024/07/9-6-150x90.jpg)
Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್ ಬಿದ್ದು ವೃದ್ಧ ಕೋಮಾಕ್ಕೆೆ
![Bengaluru: ನಿಯಂತ್ರಣ ತಪ್ಪಿದ ಬುಲೆಟ್ ತಡೆಗೋಡೆಗೆ ಡಿಕ್ಕಿ: ಸವಾರ ಸಾವು](https://www.udayavani.com/wp-content/uploads/2024/07/8-6-150x90.jpg)
Bengaluru: ನಿಯಂತ್ರಣ ತಪ್ಪಿದ ಬುಲೆಟ್ ತಡೆಗೋಡೆಗೆ ಡಿಕ್ಕಿ: ಸವಾರ ಸಾವು
![Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…](https://www.udayavani.com/wp-content/uploads/2024/07/Education-150x75.jpg)
Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…
![Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ](https://www.udayavani.com/wp-content/uploads/2024/07/7-8-150x90.jpg)
Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.