Twins Village: ಇದು ಅವಳಿ ಮಕ್ಕಳ ಗ್ರಾಮ… ಇಲ್ಲಿದ್ದಾರೆ 450ಕ್ಕೂ ಹೆಚ್ಚು ಅವಳಿ-ಜವಳಿ!…

ಭಾರತದಲ್ಲೇ ಅತೀ ಹೆಚ್ಚು ಅವಳಿ ಮಕ್ಕಳಿರುವುದು ಈ ಗ್ರಾಮದಲ್ಲಿ...

ಸುಧೀರ್, Nov 18, 2023, 5:15 PM IST

Twins Village: ಇದು ಅವಳಿ ಮಕ್ಕಳ ಗ್ರಾಮ… ಇಲ್ಲಿದ್ದಾರೆ 450ಕ್ಕೂ ಹೆಚ್ಚು ಅವಳಿಗಳು…

ದೇಶದ ನಾನಾ ಭಾಗಗಳು ಒಂದಲ್ಲಾ ಒಂದು ರಿತೀಯ ವಿಶೇಷತೆಗಳನ್ನು ಹೊಂದಿರುತ್ತವೆ, ಕೆಲವೊಂದು ಸಾಮಾನ್ಯವಾಗಿರುತ್ತದೆ ಇನ್ನು ಕೆಲವೊಂದು ಅಸಾಮಾನ್ಯವಾಗಿರುತ್ತವೆ. ಅದೇ ರೀತಿ ಭಾರತದಲ್ಲೂ ಒಂದು ಗ್ರಾಮವಿದೆ ಅಲ್ಲಿಯೂ ಒಂದು ವಿಶೇಷತೆ ಇದೆ, ಇಲ್ಲಿನ ಈ ವಿಶೇಷತೆಯಿಂದಲೇ ಈ ಗ್ರಾಮಕ್ಕೆ ಅದರದ್ದೇ ಆದ ಹೆಸರೂ ಬಂದಿದೆ.

ಒಂದು ಊರಿನಲ್ಲಿ ಒಬ್ಬರೋ ಇಬ್ಬರೋ ಅವಳಿಗಳು ಇರಬಹುದು, ಆದರೆ ಈ ಗ್ರಾಮದಲ್ಲಿ 450ಕ್ಕೂ ಹೆಚ್ಚು ಮಂದಿ ಅವಳಿಗಳೇ ಇದ್ದಾರಂತೆ.

ಹೌದು ಕೇರಳದ ಮಲಪ್ಪುರಂ ಜಿಲ್ಲೆಯ ಒಂದು ಹಳ್ಳಿಯಾದ ಕೊಡಿನ್ಹಿ ಇಂತಹ ಒಂದು ಅದ್ಭುತಕ್ಕೆ ಹೆಸರುವಾಸಿಯಾಗಿದೆ. ಈ ಗ್ರಾಮಕ್ಕೆ ಇನ್ನೊಂದು ಹೆಸರೇ ‘ಟ್ವಿನ್ ಟೌನ್’ (ಅವಳಿ ನಗರ) ಎಂದು.

ಕೇರಳದ ಕೋಡಿನ್ಹಿ ಗ್ರಾಮವು ಅವಳಿಗಳ ಗ್ರಾಮ ಎಂದು ಪ್ರಸಿದ್ಧಿ ಪಡೆದಿದೆ. ಕೊಚ್ಚಿಯಿಂದ ಸುಮಾರು 150 ಕಿಮೀ ದೂರದಲ್ಲಿರುವ ಈ ಗ್ರಾಮದಲ್ಲಿ ಸುಮಾರು 2,000 ಕುಟುಂಬಗಳು ವಾಸವಾಗಿವೆ. 2017ರ ಲೆಕ್ಕಾಚಾರದ ಪ್ರಕಾರ ಈ ಕುಟುಂಬಗಳಲ್ಲಿ ಕನಿಷ್ಠ 400ಕ್ಕೂ ಹೆಚ್ಚು ಅವಳಿಗಳು ಇದ್ದಾರೆ ಎಂದು ಹೇಳಲಾಗಿದೆ.

ಪ್ರಪಂಚದ ಉಳಿದ ಭಾಗಗಳಲ್ಲಿ ಸರಾಸರಿ ದಾಖಲೆಯು 1000 ಹೆರಿಗೆಗೆ 6 ಅವಳಿಗಳು ಜನಿಸಿದರೆ, ಈ ಗ್ರಾಮದಲ್ಲಿ ಪ್ರತಿ 1000 ಹೆರಿಗೆಗೆ 42 ಅವಳಿ ಮಕ್ಕಳು ಜನಿಸುತ್ತಾರಂತೆ ಇದು ವಿಶ್ವದಲ್ಲೇ ಅತೀ ಹೆಚ್ಚು ಅವಳಿಗಳನ್ನು ಪಡೆದಿರುವ ಗ್ರಾಮ ಎಂದು ಪ್ರಸಿದ್ಧಿಯನ್ನೂ ಪಡೆದಿದೆ.

ಸಂಶೋಧಕರು ಹೇಳುವುದೇನು ?
ಅಕ್ಟೋಬರ್ 2016 ರಲ್ಲಿ, CSIR, ಹೈದರಾಬಾದ್, ಕೇರಳ ಯೂನಿವರ್ಸಿಟಿ ಆಫ್ ಫಿಶರೀಸ್, ಓಷನ್ ಸ್ಟಡೀಸ್ (KUFOS), ಲಂಡನ್ ವಿಶ್ವವಿದ್ಯಾಲಯ, ಜರ್ಮನಿ ಸೇರಿದಂತೆ ವಿವಿಧ ಸಂಸ್ಥೆಗಳ ಸಂಶೋಧಕರ ತಂಡವು ಈ ವಿದ್ಯಮಾನವನ್ನು ತನಿಖೆ ಮಾಡಲು ಗ್ರಾಮಕ್ಕೆ ಭೇಟಿ ನೀಡಿತು. ಸಂಶೋಧಕರು ತಮ್ಮ ಅಧ್ಯಯನದ ಭಾಗವಾಗಿ ಲಾಲಾರಸ ಮತ್ತು ಕೂದಲಿನ ಮಾದರಿಗಳನ್ನು ಸಂಗ್ರಹಿಸಿ ಸಂಶೋಧನೆ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.

ಇದರ ಬಳಿಕ ಕೆಲವರು ಇಲ್ಲಿನ ಆಹಾರ ಪದ್ಧತಿ ನೀರಿನ ಮೂಲಗಳಿಂದ ಈ ರೀತಿ ಆಗಿರಬಹುದು ಎಂದು ಹೇಳಿದ್ದಾರೆ ಆದರೆ ಇದಕ್ಕೂ ಯಾವುದೇ ಪುರಾವೆಗಳಿಲ್ಲ. ಇನ್ನೂ ಇದರ ಬಗೆಗೆ ಸಂಶೋಧನೆಗಳು ನಡೆಯುತ್ತಲೇ ಇದೆ.

ಇಲ್ಲಿನ ತರಗತಿಗಳಲ್ಲಿ ಕನಿಷ್ಠ ಎರಡು ಅಥವಾ ಮೂರು ಅವಳಿ ಜೋಡಿಗಳು ಇರುತ್ತಾರಂತೆ ಅವರನ್ನು ಗುರುತಿಸುವುದು ಕಷ್ಟಸಾಧ್ಯ ನೋಡಲು ಇಬ್ಬರೂ ಒಂದೇ ತರಹ ಇರುವ ಕಾರಣ ಯಾರು ಯಾರೆಂದು ತಿಳಿಯುವುದು ಕಷ್ಟ.

1940 ರಿಂದ ಅವಳಿಗಳ ಜನನ:
ಕೊಡಿನ್ಹಿಯಲ್ಲಿ ಅವಳಿ ಜನನದ ವಿದ್ಯಮಾನವು 1940 ರ ದಶಕದಲ್ಲಿ ಮೊದಲ ಬಾರಿಗೆ ಗಮನಕ್ಕೆ ಬಂದಿತು, ಆದರೆ 1990 ರ ದಶಕದ ಅಂತ್ಯದಲ್ಲಿ ಅವಳಿ ಜನನಗಳ ಸಂಖ್ಯೆಯು ಹೆಚ್ಚಾಗಲು ಆರಂಭವಾಯಿತು ಅಂದಿನಿಂದ ಇಂದಿನವರೆಗೆ ಜನನ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ಇಲ್ಲಿನ ಗ್ರಾಮದ ಜನ ಹೇಳುತ್ತಾರೆ.

– ಸುಧೀರ್. ಎ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

Birds Mystery: ಭಾರತದಲ್ಲೊಂದು ಪಕ್ಷಿಗಳು ಆತ್ಮಹ*ತ್ಯೆ ಮಾಡಿಕೊಳ್ಳುವ ನಿಗೂಢ ಸ್ಥಳ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.