ರೇಪ್‌ ಸೀನ್‌ಗಳು ನನಗೆ ಹೊಸತಲ್ಲ, ತ್ರಿಶಾಳೊಂದಿಗೆ ಬೆಡ್‌ ರೂಮ್..‌ ಟೀಕೆಗೆ ಒಳಗಾದ ಮನ್ಸೂರ್‌

ಇಂತಹ ಜನರು ಮನುಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದ ತ್ರಿಶಾ

Team Udayavani, Nov 19, 2023, 12:30 PM IST

TDY-10

ಚೆನ್ನೈ: ಕೆಲವೊಮ್ಮೆ ಕಲಾವಿದರು ವಿನಃ ಕಾರಣ ವಿವಾದಾತ್ಮಕ ಹೇಳಿಕೆ ಟೀಕೆಗೆ ಒಳಗಾಗುತ್ತಾರೆ. ಕಾಲಿವುಡ್‌ ಸಿನಿಮಾರಂಗದ ಹಿರಿಯ ನಟರೊಬ್ಬರು ನಟಿಯ ಕುರಿತು ಅಸಭ್ಯವಾದ ಹೇಳಿಕೆ ನೀಡಿರುವುದು ವೈರಲ್‌ ಆಗಿದೆ.

ಲೋಕೇಶ್‌ ಕನಕರಾಜ್‌ ಅವರ ʼಲಿಯೋʼ ಸಿನಿಮಾ ಬಿಗ್‌ ಹಿಟ್‌ ಆಗಿದೆ. ದಳಪತಿ ವಿಜಯ್‌ ಹಾಗೂ ತ್ರಿಶಾ ಪ್ರಧಾನ ಪಾತ್ರದ ಸಿನಿಮಾದಲ್ಲಿ ಹಿರಿಯ ನಟ ಮನ್ಸೂರ್ ಅಲಿ ಖಾನ್ ಕೂಡ ನಟಿಸಿದ್ದಾರೆ. ಆದರೆ ಅವರ ಪಾತ್ರ ಸಿನಿಮಾದ ನಾಯಕಿ ತ್ರಿಶಾ ಅವರೊಂದಿಗೆ ಇಲ್ಲ. ಈ ಬಗ್ಗೆ ಇತ್ತೀಚೆಗೆ ನಟ ಮನ್ಸೂರ್‌ ಅಲಿ ಖಾನ್ ಮಾತನಾಡಿರುವ ವೇಳೆ ವಿವಾದಾತ್ಮಕ ಹೇಳಿಕೆಯೊಂದು ನೀಡಿ ಟೀಕೆಗೆ ಒಳಗಾಗಿದ್ದಾರೆ.

ಮನ್ಸೂರ್‌ ಹೇಳಿದ್ದೇನು?:

“ನಾನು ತ್ರಿಷಾ ಜೊತೆ ನಟಿಸುತ್ತಿದ್ದೇನೆ ಎಂದು ಕೇಳಿದಾಗ, ಸಿನಿಮಾದಲ್ಲಿ ಅವರೊಂದಿಗೆ ಬೆಡ್‌ ರೂಮ್‌ ಸೀನ್ ಇರುತ್ತದೆ ಅನ್ಕೊಂಡಿದ್ದೆ. ಅವಳನ್ನು ಎತ್ತಿಕೊಂಡು ಬೆಡ್‌ ರೂಮ್‌ ಗೆ ಹೋಗುವ ದೃಶ್ಯವಿದೆ ಅಂದುಕೊಂಡಿದ್ದೆ. ಈ ರೀತಿ ನಾನು ಈ ಹಿಂದಿನ ಸಿನಿಮಾದಲ್ಲಿ ಅನೇಕ ನಟಿಯರೊಂದಿಗೆ ಮಾಡಿದ್ದೇನೆ. ನಾನು ತುಂಬಾ ರೇಪ್‌ ಸೀನ್‌ ಗಳನ್ನು ಮಾಡಿದ್ದೇನೆ. ಇದೇನು ನನಗೆ ಹೊಸತಲ್ಲ. ಆದರೆ ಇವರು(ಚಿತ್ರತಂಡ) ನನಗೆ ಕಾಶ್ಮೀರದಲ್ಲಿ ಚಿತ್ರೀಕರಣವಾಗುವ ವೇಳೆ ಸೆಟ್‌ ನಲ್ಲಿ ತ್ರಿಶಾಳನ್ನು ತೋರಿಸಲೇ ಇಲ್ಲ” ಎಂದಿದ್ದಾರೆ.

ಮನ್ಸೂರ್‌ ಅವರು ಈ ರೀತಿಯ ಅಸಭ್ಯ ಹೇಳಿಕೆ ನೀಡಿದ ಕುರಿತು ಗರಂ ಆಗಿಯೇ ನಟಿ ತ್ರಿಶಾ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ಮನ್ಸೂರ್ ಅಲಿ ಖಾನ್ ಅವರು ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡಿರುವ ವೀಡಿಯೊ ಇತ್ತೀಚೆಗೆ ನನ್ನ ಗಮನಕ್ಕೆ ಬಂದಿದೆ. ನಾನು ಇದನ್ನು ಬಲವಾಗಿ ಖಂಡಿಸುತ್ತೇನೆ. ಈ ರೀತಿ ಲೈಂಗಿಕತೆ ಹಾಗೂ ಅಗೌರವದ ದೃಷ್ಟಿಕೋನದಲ್ಲಿ ಅವರು ಮಾತನಾಡಿದ್ದಾರೆ. ಅವರು ಮನಸ್ಸಿನಲ್ಲಿ ಯೋಚನೆ ಮಾಡುತ್ತಲೇ ಇರಲಿ. ಇಂಥ ವ್ಯಕ್ತಿಯೊಂದಿಗೆ ನಾನು ಜೀವನಮಾನವಿಡೀ ತೆರೆ ಹಂಚಿಕೊಳ್ಳುವುದಿಲ್ಲ.ಇಂತಹ ಜನರು ಮನುಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ” ಎಂದು ನಟಿ ತ್ರಿಶಾ ಹೇಳಿದ್ದಾರೆ.

“ನಾವೆಲ್ಲರೂ ಒಂದೇ ತಂಡದಲ್ಲಿ ಕೆಲಸ ಮಾಡಿದ್ದೇವೆ. ಮನ್ಸೂರ್ ಅಲಿ ಖಾನ್ ಅವರ ಸ್ತ್ರಿ ನಿಂದನೆಯ ಕಮೆಂಟ್‌ ಗಳನ್ನು ಕೇಳಿ ಅಸಮಾಧಾನ ಮತ್ತು ಕೋಪಗೊಂಡಿದ್ದೇವೆ. ಯಾವುದೇ ಉದ್ಯಮವಿರಲಿ ಮಹಿಳೆಯರು, ಸಹ ಕಲಾವಿದರಿಗೆ ಗೌರವ ನೀಡಬೇಕು” ಎಂದು ಲೋಕೇಶ್‌ ಕನಕರಾಜ್‌  ಟ್ವೀಟ್‌ ಮಾಡಿದ್ದಾರೆ.

ಸದ್ಯ ತ್ರಿಶಾ ಪರ ಅರ್ಮಾನ್ ಮಲಿಕ್, ಖುಷ್ಬು ಸುಂದರ್, ಚಿನ್ಮಯಿ ಶ್ರೀಪಾದ ಮತ್ತು ಅವರ ಅಭಿಮಾನಿಗಳು ನಿಂತಿದ್ದು, ಮನ್ಸೂರು ಹೇಳಿಕೆಯನ್ನು ಖಂಡಿಸಿದ್ದಾರೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.