![Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ](https://www.udayavani.com/wp-content/uploads/2024/07/aa-1-415x260.jpg)
HDK ದತ್ತಮಾಲಾ ಧಾರಣೆ:ವಿಎಚ್ಪಿ-ಭಜರಂಗ ದಳ ಸ್ವಾಗತ
Team Udayavani, Nov 20, 2023, 10:00 PM IST
![HDK ದತ್ತಮಾಲಾ ಧಾರಣೆ:ವಿಎಚ್ಪಿ-ಭಜರಂಗ ದಳ ಸ್ವಾಗತ](https://www.udayavani.com/wp-content/uploads/2023/11/hdk-8-620x418.jpg)
ಚಿಕ್ಕಮಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಗತ್ಯ ಬಿದ್ದರೆ ದತ್ತಮಾಲಾ ಧಾರಣೆ ಮಾಡುತ್ತೇನೆಂದು ನೀಡಿರುವ ಹೇಳಿಕೆಯನ್ನು ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ಮುಖಂಡರು, ಕಾರ್ಯಕರ್ತರು ಸ್ವಾಗತಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಈ ಸಂಬಂಧ ಭಾನುವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಸ್ವಾಗತಿಸಿರುವ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಮುಖಂಡರು, ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಎಚ್.ಡಿ.ಕುಮಾರಸ್ವಾಮಿ ದತ್ತಮಾಲಾ ಧಾರಣೆ ಮಾಡಿದರೆ ಸ್ವಾಗತ. ದತ್ತಾತ್ರೇಯ ಸ್ವಾಮಿ ಅವರ ರಾಜಕೀಯ ಭವಿಷ್ಯವನ್ನೇ ಬದಲು ಮಾಡುತ್ತಾರೆಂದು ಪೋಸ್ಟ್ ಮಾಡಿದ್ದಾರೆ.
ಡಿ.17ರಿಂದ 26ರವರೆಗೆ 11 ದಿನಗಳ ಕಾಲ ದತ್ತಜಯಂತಿ ನಡೆಯಲಿದ್ದು, ಈ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದತ್ತಮಾಲೆ ಧರಿಸುವಂತೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಮುಖಂಡರು ಮತ್ತು ಕಾರ್ಯಕರ್ತರು ಖುದ್ದು ಆಹ್ವಾನಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
![Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ](https://www.udayavani.com/wp-content/uploads/2024/07/aa-1-415x260.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Devara-Mane](https://www.udayavani.com/wp-content/uploads/2024/07/Devara-Mane-150x90.jpg)
Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ
![ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ](https://www.udayavani.com/wp-content/uploads/2024/07/Chick-150x70.jpg)
ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![3-chikkamagaluru](https://www.udayavani.com/wp-content/uploads/2024/07/3-chikkamagaluru-150x90.jpg)
ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.