Kalaburagi; ಪಹಣಿ ದರ ಹೆಚ್ಚಳ ಕೇಳಿ ಗಾಬರಿಯಾದ ವಿಪಕ್ಷ ನಾಯಕ ಅಶೋಕ್


Team Udayavani, Nov 21, 2023, 2:29 PM IST

Kalaburagi; ಪಹಣಿ ದರ ಹೆಚ್ಚಳ ಕೇಳಿ ಗಾಬರಿಯಾದ ವಿಪಕ್ಷ ನಾಯಕ ಅಶೋಕ್

ಕಲಬುರಗಿ: ಬರಗಾಲದಿಂದ ತತ್ತರಿಸಿರುವ ರೈತರಿಗೆ ಗಾಯದ ಮೇಲೆ ಗೆರೆ ಎಳೆದಿರುವಂತೆ ಪಹಣಿ ದರ 10 ರೂ ಇದ್ದಿರುವುದನ್ನು ಒಮ್ಮೆಲೆ 25 ರೂ.‌ಗೆ ಹೆಚ್ಚಳ ಮಾಡಿರುವುದನ್ನು ಕೇಳಿದ ವಿಪಕ್ಷ ನಾಯಕ ಆರ್. ಅಶೋಕ್ ಗಾಬರಿಯಾದರು.

ಜಿಲ್ಲೆಯ ಕಡಗಂಚಿ ಗ್ರಾಮದಲ್ಲಿ ಬರಗಾಲ ವೀಕ್ಷಿಸಿ ರೈತರೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ರೈತರೊಬ್ಬರು ಸರ್ಕಾರ ರಾತ್ರೋರಾತ್ರಿ ಪಹಣಿ ದರ 10 ಇದ್ದಿರುವುದನ್ನು 25 ರೂ.‌ಹೆಚ್ಚಿಸಲಾಗಿದೆ. ಚಿಲ್ಲರೆಯಿಲ್ಲ ಎಂದು 30 ರೂ ಪಡೆಯಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪಹಣಿ ದರ ಮೂರು ಪಟ್ಟು ಹೆಚ್ಚಳವಾಗಿದೆ. ಪ್ರತಿಯೊಂದಕ್ಕೂ ಪಹಣಿ ಕೇಳಲಾಗುತ್ತಿದೆ. ಹೀಗಾಗಿ ಪಹಣಿ ದರ ಹೆಚ್ಚಳ ವಾಪಸಾತಿ ಪಡೆಯುವಂತಾಯಿತು ವಿಪಕ್ಷ ನಾಯಕರಿಗೆ ಆಗ್ರಹಿಸಿದರು.

ಪಹಣಿ ದರ ಹೆಚ್ಚಳವಾಗಿರುವುದನ್ನು ಕೇಳಿ ಗಾಬರಿಯಾದ ವಿಪಕ್ಷ ನಾಯಕ ಅಶೋಕ, ದರ ಯಾವಾಗ ಹೆಚ್ಚಳ ಮಾಡಲಾಗಿದೆ ಎಂದು ಸ್ಥಳದಲ್ಲಿದ್ದ ಆಳಂದ ತಹಶಿಲ್ದಾರ್ ಅವರನ್ನು ಕರೆದು ಕೇಳಿದರು. ಹೌದು ಸರ್, ಈಗಷ್ಟೇ ಪಹಣಿ ದರ ಹೆಚ್ಚಳವಾಗಿದೆ ಎಂದರು. ಪಹಣಿ ದರ ಹೆಚ್ಚಳ ಮಾಡಿರುವ ಬಗ್ಗೆ ಆದೇಶ ಹೊರಡಿಸಲಾಗಿದೆಯೇ ಎಂಬುದರ ಕುರಿತು ಸಂಜೆಯೊಳಗೆ ಆದೇಶ ಪ್ರತಿ ನೀಡಿ ಎಂದರು.

ಇದನ್ನೂ ಓದಿ:Politics: ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯ ದತ್ತಪೀಠಕ್ಕೆ ಬರಲಿ ಎಂದು ಸಿ.ಟಿ.ರವಿ ಮನವಿ

ಎಲ್ಲದಕ್ಕೂ ಪಹಣಿ ಕೇಳಲಾಗುತ್ತಿದೆ. ಮೊದಲೇ ವ್ಯಾಪಕ ಬರಗಾಲ ಆವರಿಸಿದೆ. ಹಿಂಗಾರು- ಮುಂಗಾರು ಕೈ ಕೊಟ್ಟಿದ್ದರಿಂದ ಮುಂದೇನು? ಎಂಬ ಚಿಂತೆ ಎದುರಾಗಿದೆ. ಹೀಗಾಗಿ ದರ ಹೆಚ್ಚಳ ಮಾಡಿರುವುದನ್ನು ವಾಪಸಾತಿ ಮಾಡುವಂತೆ ಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಬೇಕೆಂದರು.

ಪಹಣಿ ದರ ಹೆಚ್ಚಳವಾಗಿದ್ದೆ ತಮ್ಮ ಗಮನಕ್ಕಿಲ್ಲ. ವಿದ್ಯುತ್ ಸಮಸ್ಯೆ ನಿವಾರಿಸಲು ಸರ್ಕಾರ ಮುಂದಾಗುತ್ತಿಲ್ಲ. ಟಿಸಿ ದುರಸ್ತಿಗೆ ಹಣ ಕೇಳಲಾಗುತ್ತಿದೆ. ಕೃಷಿ ಸಮ್ಮಾನ ನಿಧಿ ಪರಿಹಾರ ಬಂದ್ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.