Sagara ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ವಿರುದ್ಧ ನ್ಯಾಯಾಂಗ ನಿಂದನೆ

ಅರ್ಜಿ ವಿಚಾರಣೆಯನ್ನು ಡಿ. 5ಕ್ಕೆ ಮುಂದೂಡಿದ ನ್ಯಾಯಾಲಯ

Team Udayavani, Nov 21, 2023, 6:00 PM IST

Sagara ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ವಿರುದ್ಧ ನ್ಯಾಯಾಂಗ ನಿಂದನೆ

ಸಾಗರ: ಸದಸ್ಯರಿಗೆ ತಪ್ಪು ಮಾಹಿತಿ ನೀಡಿದ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ವಿರುದ್ಧ ಮಾರಿಕಾಂಬಾ ಹಿತರಕ್ಷಣಾ ಸಮಿತಿ ನ. 20ರಂದು ನ್ಯಾಯಾಂಗ ನಿಂದನೆ ಅರ್ಜಿಯನ್ನು ದಾಖಲು ಮಾಡಿದೆ.

ಇಲ್ಲಿನ ಶೃಂಗೇರಿ ಶಂಕರಮಠದಲ್ಲಿ ನ. 19ರಂದು ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಸರ್ವಸದಸ್ಯರ ಸಭೆಯನ್ನು ಕರೆದಿತ್ತು. ಆದರೆ ಜಿಲ್ಲಾ ನ್ಯಾಯಾಲಯದ ಆದೇಶದಂತೆ ದೇವಸ್ಥಾನದ ಸರ್ವಸದಸ್ಯರ ಸಭೆಯು ರದ್ದಾಗಿದೆ ಎಂದು ಸಮಿತಿ ಮರು ನೋಟಿಸ್ ಸದಸ್ಯರಿಗೆ ಕಳಿಸಿತ್ತು. ಆದರೆ ನ್ಯಾಯಾಲಯದಿಂದ ಈ ಸಂಬಂಧ ಸ್ಪಷ್ಟ ಆದೇಶವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಾರಿಕಾಂಬಾ ಹಿತರಕ್ಷಣಾ ಸಮಿತಿ ನ್ಯಾಯಾಲಯದ ಹೆಸರಿನಲ್ಲಿ ತಪ್ಪು ಸಂದೇಶವನ್ನು ಸಾರ್ವಜನಿಕರಿಗೆ ನೀಡಿರುವ ಸಮಿತಿ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ನ್ಯಾಯಾಲಯಕ್ಕೆ ಮಾರಿಕಾಂಬಾ ಹಿತರಕ್ಷಣಾ ಸಮಿತಿ ಸಂಚಾಲಕ ಎಂ.ಡಿ.ಆನಂದ್ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ಡಿ. 5ಕ್ಕೆ ಮುಂದೂಡಿದೆ.

 

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Sagara: ಅಕ್ರಮ ಮದ್ಯ ಮಾರಾಟ… ಆರೋಪಿ ಬಂಧನ

Court-Symbol

Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.