![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 21, 2023, 6:17 PM IST
ತೀರ್ಥಹಳ್ಳಿ: ತಾಲೂಕಿನ ಕಮ್ಮರಡಿ ಸಮೀಪದ ಕೆಸಲೂರು ಎಂಬಲ್ಲಿ ಚಿರತೆ ಹಿಂಡು ಪತ್ತೆಯಾಗಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.
ಭಾನುವಾರ ರಾತ್ರಿ ಬನಶಂಕರಿ ದೇವಾಲಯದ ಬಳಿ ಮೂರು ಚಿರತೆ ಮರಿ ಪತ್ತೆಯಾಗಿದ್ದು ದೊಡ್ಡ ತಾಯಿ ಚಿರತೆ ಇದೆ ಎನ್ನುವ ಮಾತು ಕೂಡ ಕೇಳಿಬಂದಿದೆ. ಇದಲ್ಲದೆ ಸೋಮವಾರ ಮಿಗೇರಿ ಎಂಬಲ್ಲಿ ಮನೆಯಲ್ಲಿ ನಾಯಿಯನ್ನು
ಎಳೆದುಕೊಂಡು ಹೋಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಿರತೆ ಇರುವ ವಿಷಯ ತಿಳಿದ ಸಾರ್ವಜನಿಕರು ನಡೆದುಕೊಂಡು ಓಡಾಡಲು ಭಯ ಪಡುವಂತಾಗಿದ್ದು ಈಗ ಮಲೆನಾಡಿನಲ್ಲಿ ಅಡಿಕೆ ಸುಲಿತದ ಸಮಯವಾಗಿದ್ದರಿಂದ ರೈತರು ಕೂಡ ಆತಂಕದಲ್ಲಿದ್ದಾರೆ. ಚಿರತೆ ಭಯದಿಂದ ಜನರು ಈಗ ಅನಿವಾರ್ಯವಾಗಿ ವಾಹನಗಳಲ್ಲೇ ಓಡಾಡುವ ಪರಿಸ್ಥಿತಿ ಇದ್ದು ಎಲ್ಲರಲ್ಲೂ ಭಯದ
ವಾತಾವರಣ ನಿರ್ಮಾಣವಾಗಿದೆ.
ತಕ್ಷಣ ಗ್ರಾಮಕ್ಕೆ ಅರಣ್ಯ ಅಧಿಕಾರಿಗಳು ಆಗಮಿಸಿ ಬೋನ್ ಇಟ್ಟು ಚಿರತೆ ಹಿಡಿಯಬೇಕು ಎಂದು ಆ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.