Puttur ಬೆಂಗಳೂರಿನತ್ತ ನಾಳೆ ಕಂಬಳ ಕೋಣಗಳು: ಅಶೋಕ್‌ ರೈ


Team Udayavani, Nov 22, 2023, 12:00 AM IST

Puttur ಬೆಂಗಳೂರಿನತ್ತ ನಾಳೆ ಕಂಬಳ ಕೋಣಗಳು: ಅಶೋಕ್‌ ರೈ

ಪುತ್ತೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ನ. 24, 25 ಮತ್ತು 26ರಂದು ಕಂಬಳ ಕೂಟ ನಡೆಯಲಿದೆ. ಈ ಮೂಲಕ ಕರಾವಳಿಯ ಜನಪದ ಕ್ರೀಡೆ ವಿಶ್ವಕ್ಕೆ ಪರಿಚಯವಾಗಲಿದೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರೂ ಪುತ್ತೂರು ಶಾಸಕರಾದ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ಕಂಬಳ ಕೂಟಕ್ಕೆ ಲಾರಿ ಮೂಲಕ ಕೋಣಗಳು ತೆರಳಲಿದ್ದು ನ. 23ರಂದುಬೆಳಗ್ಗೆ 9ಕ್ಕೆ ಪ್ರಯಾಣಕ್ಕೆ ಉಪ್ಪಿನಂಗಡಿ ಯಿಂದ ಚಾಲನೆ ನೀಡಲಾಗುತ್ತದೆ.

150ಕ್ಕೂ ಅಧಿಕ ಜೋಡಿ ಕೋಣಗಳು ಲಾರಿಗಳಲ್ಲಿ ತೆರಳಲಿವೆ. ಕೋಣಗಳನ್ನು ಲಾರಿಯಲ್ಲಿ ಹಾಗೇ ಕೊಂಡು ಹೋಗುವುದಿಲ್ಲ. ಬ್ಯಾಂಡ್‌, ವಾದ್ಯಗಳ ಮೂಲಕ ತೆರಳುತ್ತೇವೆ. ಕೋಣಗಳ ಬಳಕೆಗಿರುವ ನೀರು, ಆಹಾರ ಸಾಮಗ್ರಿಗಳನ್ನು ಊರಿನಿಂದಲೇ ಕೊಂಡೊಯ್ಯಲಾಗುತ್ತದೆ. ಪಶು ವೈದ್ಯರ ತಂಡವೂ ವಾಹನವು ಇರಲಿದೆ. ಆಯಾ ತಾಲೂಕಿನಲ್ಲಿ ಸ್ವಾಗತ ಕಾರ್ಯಕ್ರಮ, ವಿಶ್ರಾಂತಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

ಹಾಸನದಿಂದ ನೆಲಮಂಗಲದ ತನಕ ಭವ್ಯ ಮೆರವಣಿಗೆಯಲ್ಲಿ ಕೋಣಗಳನ್ನು ಕರೆದೊಯ್ಯಲಾಗುತ್ತದೆ. ನ. 24ರಂದು ಅರಮನೆ ಮೈದಾನಕ್ಕೆ ಪ್ರವೇಶ ಅಲ್ಲಿ ಭವ್ಯ ಸ್ವಾಗತ ನೀಡಲಾಗುತ್ತದೆ. ಆ ದಿನ ವಿರಾಮದ ದಿನವಾಗಿದ್ದು ಅದೇ ದಿನ ಅರಮನೆ ಮೈದಾನದಲ್ಲಿ ತುಳು ಕಾರ್ಯಕ್ರಮಗಳು ನಡೆಯಲಿದೆ. ನ. 25ರ ಬೆಳಗ್ಗೆ ಕಂಬಳ ಆರಂಭವಾಗಲಿದೆ.

8 ಲಕ್ಷ ಮಂದಿ ನಿರೀಕ್ಷೆ
ಸುಮಾರು 8ರಿಂದ 10 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ. ಮೈದಾನಕ್ಕೆ ಕೊರಿಯನ್‌ ಟೆಂಟ್‌ ಹಾಕಲಾಗಿದೆ. 150 ಸ್ಟಾಲ್‌ಗ‌ಳು ಬರಲಿದ್ದು ಕ್ಯಾಂಟೀನ್‌ ಸೇರಿದಂತೆ ಎಲ್ಲ ವ್ಯವಸ್ಥೆಗಳು ಇರುತ್ತವೆ ಎಂದು ಅಶೋಕ್‌ ರೈ ತಿಳಿಸಿದ್ದಾರೆ.

90 ಲಕ್ಷ ರೂ. ಬಾಡಿಗೆ ಹೇಳಿ ಉಚಿತವಾಗಿ ಕೊಟ್ಟರು!
ಕಂಬಳಕ್ಕೆ ಅರಮನೆ ಮೈದಾನವೇ ಬೇಕಾಗಿತ್ತು. ಈ ಬಗ್ಗೆ ರಾಣಿಯವರಲ್ಲಿ ಕೇಳಿದಾಗ ಮೊದಲಿಗೆ ಒಪ್ಪಲಿಲ್ಲ. ಬಳಿಕ ರಾಜಮನೆತನದ ಪುರೋಹಿತರ ಸಲಹೆ ಯಂತೆ ಒಪ್ಪಿಗೆ ನೀಡಿದ್ದರು. ಅರಮನೆ ಮೈದಾನದ ಒಂದು ಭಾಗ ರಾಜಮನೆತನದ ಬೇರೊಬ್ಬರು ವ್ಯಕ್ತಿಗೆ ಸೇರಿದ್ದು. ಆ ಜಾಗಕ್ಕೆ 90 ಲಕ್ಷ ರೂ. ಬಾಡಿಗೆ ಕೊಟ್ಟರೆ ಮಾತ್ರ ಅವಕಾಶ ಕೊಡುವುದಾಗಿ ಹೇಳಿದ್ದ ಅದರ ಮಾಲಕರು ಕಂಬಳದ ಮಹತ್ವವನ್ನು ಅರಿತ ಬಳಿಕ ಉಚಿತವಾಗಿ ಸ್ಥಳಾವಕಾಶ ನೀಡಿದ್ದಾರೆ ಎಂದು ಅಶೋಕ್‌ ರೈ ತಿಳಿಸಿದರು.

ಟಾಪ್ ನ್ಯೂಸ್

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.