ಅಧಿಕಾರಕ್ಕೆ ಬಂದ ಆರೇ ತಿಂಗಳಿಗೆ ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ವಿಜಯೇಂದ್ರ ವ್ಯಂಗ್ಯ


Team Udayavani, Nov 22, 2023, 1:17 PM IST

ಅಧಿಕಾರಕ್ಕೆ ಬಂದ 6 ತಿಂಗಳಿಗೆ ಜನಪ್ರಿಯತೆ ಕಳೆದುಕೊಂಡ ಸರ್ಕಾರವೆಂದರೆ ಕಾಂಗ್ರೆಸ್: ವಿಜಯೇಂದ್ರ

ಮಂಗಳೂರು: ಅಧಿಕಾರಕ್ಕೆ ಬಂದು ಆರೇ ತಿಂಗಳಿಗೆ ಜನಪ್ರಿಯತೆಯನ್ನು ಕಳೆದುಕೊಂಡ ಸರ್ಕಾರ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದು ಬಿಜೆಪಿ ನೂತನ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಸೇಬು ಹಣ್ಣಿನ ಹಾರ ಹಾಕುವ ಮೂಲಕ ಭರ್ಜರಿ ಸ್ವಾಗತ ಮಾಡಲಾಯಿತು. ಈ ವೇಳೆ ಬ್ಯಾಂಡ್‌ನವರು ನುಡಿಸಿದ ಮುದುಡಿದ ತಾವರೆ ಅರಳಿದೆ…ಹಾಡು ಕಾರ್ಯಕರ್ತರಲ್ಲಿ ಹೊಸ ಸಂಚಲನವನ್ನು ಸೃಷ್ಟಿ ಮಾಡಿದೆ.

ಈ ವೇಳೆ ಮಾತನಾಡಿದ ಅವರು ಪಕ್ಷಾತೀತರಾದ ವಿಧಾನ ಸಭಾಧ್ಯಕ್ಷರಲ್ಲಿ ಜಾತಿ ಧರ್ಮ ಕಾಣುವ ಧೊರಣೆ ಕಂಡ ಜಮೀರ್ ಅಹ್ಮದ್ ಅವರು ರಾಜೀನಾಮೆ ನೀಡಲೇಬೇಕು ಇಲ್ಲವಾದರೆ ಮುಂದಿನ ಅಧಿವೇಶನದಲ್ಲಿ ಅವರು ಹೇಗೆ ಪಾಲ್ಗೊಳ್ಳುತ್ತಾರೋ ನೋಡುತ್ತೇವೆ ಎಂದು ಸವಾಲೊಡ್ಡಿದರು.

ಬರದಲ್ಲಿ ಕಂಗೆಟ್ಟ ರಾಜ್ಯದ ರೈತರಿಗೆ ಸಾಂತ್ವನ ಕ್ರಮವನ್ನು ಆದ್ಯತೆ ಮೇರೆಗೆ ಸರಕಾರ ಕೈಗೊಳ್ಳುವ ಬದಲಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಕಾಂಗ್ರೆಸ್ ಚರ್ಚೆ ಮಾಡಿದೆ, ನಿಗಮ‌ಮಂಡಳಿಗೆ ನೇಮಕ ಮಾಡುವ ಬಗ್ಗೆ ಚರ್ಚೆ ಮಾಡಿರುವುದು ರೈತರಿಗೆ ಮಾಡಿದ ಅವಮಾನ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದರು.

ಅಧಿಕಾರಕ್ಕೆ ಬಂದು ಆರೇ ತಿಂಗಳಲ್ಲಿ ಜನಪ್ರಿಯತೆ ಕಳೆದುಕೊಂಡ ಸರಕಾರ ಯಾವುದಾದರೂ ಇದ್ದರೆ ಅದು ರಾಜ್ಯದ ಕಾಂಗ್ರೆಸ್ ಸರಕಾರ ಎಂದು ಟೀಕಿಸಿದರು.

ಆಡಳಿತ ಪಕ್ಷದ ಶಾಸಕರಿಗೇ ತಮ್ಮ ಕ್ಷೇತ್ರದಲ್ಲಿ ಗೌರವಯುತವಾಗಿ ತಲೆ ಎತ್ತಿ ನಡೆಯುವ ಪರಿಸ್ಥಿತಿ ಇಲ್ಲ. ನಮ್ಮ ಸರಕಾರ ಇದ್ದಾಗ ಬೇಸಿಗೆಯಲ್ಲಿ ಕೂಡಾ ವಿದ್ಯುತ್ ಪೂರೈಕೆ ಸರಿಯಾಗಿ ಆಗುತ್ತಿತ್ತು. ಈಗ ವಿದ್ಯುತ್ ಪರಿಸ್ಥಿತಿ ಹದಗೆಟ್ಟಿದೆ. ಜನರು ನೀರಿಲ್ಲದೆ ಕಂಗೆಟ್ಟಿರುವಾಗ ಸಿಎಂ ಮನೆಗೆ ಕೋಟಿ ಕೋಟಿ ಖರ್ಚು ಮಾಡುತ್ತಾರೆ, ಸಚಿವರಿಗೆ ಹೊಸ ಕಾರು ಖರೀದಿಸುತ್ತಾರೆ. ಇದರೆಲ್ಲದರ ವಿರುದ್ಧ ಬಿಜೆಪಿ ಸದನದ ಒಳಗೆ ಹೊರಗೆ ಹೋರಾಡಲಿದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: Airport ಮುಂದುವರೆದ ಕಾಮಗಾರಿಗೆ ಅಡ್ಡಿ: ಪೊಲೀಸರು, ಗ್ರಾಮಸ್ಥರ ನಡುವೆ ಮಾತಿನ ಚಕಮಕಿ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.